Saturday, July 25, 2026

ರಾಜಕೀಯ

Hubli News: ಪ್ರಧಾನಿ ಮೋದಿ ರಾಜೀನಾಮೆ ಕೇಳಿದ ಸಂತೋಷ್ ಲಾಡ್ ಬಗ್ಗೆ ಮಹೇಶ್ ಟೆಂಗಿನಕಾಯಿ ವ್ಯಂಗ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತನಾಡಿರುವ ಶಾಸಕ ಮಹೇಶ್ ಟೆಂಗಿನಕಾಯಿ, ಸಂತೋಷ್ ಲಾಡ್ ಅವರನ್ನು ನೀವೇ ವಿರೋಧ ಪಕ್ಷದ ನಾಯಕರಾಗಿ ಎಂದಿದ್ದಾರೆ. ಅಂಬೇಡ್ಕರ್ ಸಂವಿಧಾನವನ್ನ ನಾವು ಒಪ್ಪಿಕೊಂಡಿದ್ದೇವೆ, ಇಲ್ಲಾ ಅಂದಿದ್ರೆ ಶರೀಯತ್ ಲಾ ವನ್ನ ನೀವೇ ಇಂಪ್ಲಿಮೆಂಟ್ ಮಾಡೇ ಬಿಡ್ತಿದ್ರಿ. ರಾಹುಲ್ ಗಾಂಧೀ ಕೆಲಸ ಸಚಿವ ಸಂತೋಷ ಲಾಡ್ ಗೆ ತೃಪ್ತಿ ಆಗ್ತಿಲ್ಲ ಅನ್ಸುತ್ತೆ. ರಾಹುಲ್...

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75 ವರ್ಷ ಆದರೂ ಸಾಮಾಜಿಕ ನ್ಯಾಯ ಈಡೇರಿಲ್ಲ. ಅವಕಾಶ ವಂಚಿತ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಅರಿಯಲು ಸಮೀಕ್ಷೆ ನಡೆಸಿದ್ದೇವೆ. 2015 ರಲ್ಲಿ ನಡೆಸಿದ ಸಮೀಕ್ಷೆ ಬಳಿಕ ಬಂದ...

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಅಂಕಿತ ಹಾಕಿದ ರಾಜ್ಯಪಾಲರು..

Political news: ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಹಲವು ಮಂಡನೆಗಳನ್ನು ಮಾಡಿತ್ತು. ಆದರೆ ರಾಜ್ಯಪಾಲರು ಹಲವು ವಿಧೇಯಕಕ್ಕೆ ಅಂಕಿತ ಹಾಕದೇ, ವಾಪಸ್ ಕಳುಹಿಸಿದ್ದರು. ಅದರಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಕೂಡ ಒಂದಾಗಿತ್ತು. ಆದರೆ ಇದೀಗ ರಾಜ್ಯಪಾಲರು ಆ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಕನಸಿನ...

ನಾವು ಶರಣಾಗಲ್ಲ, ನಿಮ್ಮ ಬೆನ್ನು ಮುರಿದು ಮಟ್ಟ ಹಾಕುತ್ತೇವೆ : ಪಹಲ್ಗಾಮ್‌ ದಾಳಿಯ ಹೇಡಿಗಳ ಮಣ್ಣು ಮುಕ್ಕಿಸಲು ಮೋದಿ ಶಪಥ..

ನವದೆಹಲಿ : ಜಮ್ಜು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಗ್ಗೆ ಮೊದಲ ಬಾರಿ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ದಾಳಿಯಲ್ಲಿ ಭಾಗಿಯಾಗಿರುವ ಒಬ್ಬೊಬ್ಬರನ್ನು ಹುಡುಕಿ ಶಿಕ್ಷೆ ನೀಡುತ್ತೇವೆ ಎಂದು ಕಠಿಣ ಸಂದೇಶ ರವಾನಿಸಿದ್ದಾರೆ. ಉಗ್ರರ ದಾಳಿಯನ್ನು ಖಂಡಿಸಿ ಬಿಹಾರದ ಮಧುಬನಿಯಲ್ಲಿ ಮಾತನಾಡಿರುವ ಅವರು, ಭೀಕರ ದಾಳಿ ನಡೆಸಿರುವ ಉಗ್ರರ ವಿರುದ್ಧ ಭಾರತವು...

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ. ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು,...

Political News: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ: ಸಚಿವ ಪ್ರಲ್ಹಾದ ಜೋಶಿ

Political News: ನವದೆಹಲಿ: ಕಾಶ್ಮೀರ ಪ್ರವಾಸ ತೆರಳಿರುವ ಕನ್ನಡಿಗರನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಅವರವರ ಊರುಗಳಿಗೆ ಕರೆತರಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ...

Hubli News: ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ: ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಮೋದಿ,ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲಸಿತ್ತು. ಹೀಗಾಗಿ ಹೆಚ್ಚಿನ ಜನರು ಪ್ರವಾಸಿಗರು ಜಮ್ಮು ಕಾಶ್ಮೀರ ಕ್ಕೆ ಹೋಗಲು ಆರಂಭ ಮಾಡಿದ್ದರು. ಪಾಕಿಸ್ತಾನ...

ಉಗ್ರರ ವಿರುದ್ಧ ಸಿಡಿದೆದ್ದ ಸಿನಿಮಾ ಸ್ಟಾರ್ಸ್‌ : ತಕ್ಕ ಶಾಸ್ತಿಗೆ ಶಿವಣ್ಣ, ಕಿಚ್ಚ, ಯಶ್‌ ಆಗ್ರಹ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೀಗ ಈ ರಣಹೇಡಿ ಉಗ್ರರ ವಿರುದ್ಧ ಸಿನಿಮಾ ನಟ ಹಾಗೂ ನಟಿಯರು ಸಿಡಿದೆದ್ದಿದ್ದಾರೆ. ಅಲ್ಲದೆ ಅಮಾಯಕ ಜೀವಗಳನ್ನು ಬಲಿ ಪಡೆದಿರುವ ಉಗ್ರರಿಗೆ ತಕ್ಕ ಶಾಸ್ತಿಯಾಗುವಂತೆ...

ಪಹಲ್ಗಾಮ್ ಉಗ್ರರ ದಾಳಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ವಿವರಣೆ ನೀಡಿದ ಸಚಿವ ಸಂತೋಷ್ ಲಾಡ್

Kashmir News: ಪಹಲ್ಗಾಮ್: ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡು ನಡೆದ ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ವಿವರಣೆ ನೀಡಿದರು. ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಹಲ್ಗಾಮ್ ಗೆ ಸಂತೋಷ್ ಲಾಡ್ ಅವರು ಬಂದಿಳಿದಿದ್ದಾರೆ. ಬೆಳಗ್ಗಿನಿಂದಲೇ ಲಾಡ್...

ಕಾಶ್ಮೀರಕ್ಕೆ ಬಂದಿಳಿದ ಸಂತೋಷ್ ಲಾಡ್: ಕನ್ನಡಿಗರಿಗೆ ಸಹಾಯ, ಸೌಲಭ್ಯ ಒದಗಿಸುವ ಜವಾಬ್ದಾರಿ ವಹಿಸಿಕೊಂಡ ಸಚಿವರು

Hubli News: ಹುಬ್ಬಳ್ಳಿ: ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕಾಶ್ಮೀರಕ್ಕೆ ದಿಡೀರ್ ಆಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದರು. ಸಚಿವ ಲಾಡ್ ಅವರು ನಿನ್ನೆ ರಾತ್ರಿ ಹುಬ್ಬಳ್ಳಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ದೆಹಲಿ ಬಳಿಕ ಅಲ್ಲಿಂದ ಅವರು...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img