Saturday, July 25, 2026

ರಾಜಕೀಯ

ಮೋದಿ, ನಿತೀಶ್‌ ಜೋಡಿ ಅಭಿವೃದ್ದಿಗಲ್ಲ, ಕೇವಲ ಕುರ್ಚಿಗೆ : ಬಕ್ಸಾರ್‌ನಲ್ಲಿ ಅಬ್ಬರಿಸಿದ ಖರ್ಗೆ 

ನವದೆಹಲಿ : ಬಿಹಾರದಲ್ಲಿ ಕೆಲವೇ ತಿಂಗಳುಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಈಗಿನಿಂದಲೇ ತಮ್ಮ ತಯಾತಿ ಶರುಮಾಡಿಕೊಂಡಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬಿಹಾರಕ್ಕೆ ಬೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಪಕ್ಷಗಳ ವಿರುದ್ಧ ಅಬ್ಬರಿಸುವ ಮೂಲಕ ತಮ್ಮ ಚುನಾವಣಾ ರಣ ಕಹಳೆ ಮೊಳಗಿಸಿದ್ದರು. ಇನ್ನೂ ಇದೀಗ ಕಾಂಗ್ರೆಸ್‌...

ನನ್ನಂತ ನೂರಾರು ಶಿವಕುಮಾರ್‌ಗಳು ನಿಮ್ಮನ್ನ ರಕ್ಷಿಸುತ್ತೇವೆ : ಧರ್ಮಾಧಿಕಾರಿಗಳಿಗೆ ಡಿಕೆಶಿ ಪ್ರಾಮಿಸ್..!

  ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ ಹಾಗೆ, ಮನುಷ್ಯನಿಗೆ ನಂಬಿಕೆ. ನಂಬಿಕೆಯಿಂದ, ಮೋಕ್ಷ ಸಾಧನೆಗಾಗಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಧರ್ಮ ನೂರಾದರೂ ತತ್ವವೊಂದೇ, ನಾಮ ಹಲವಾದರೂ ದೈವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ ಎಂದು...

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ, ಮಾತನಾಡಿದರು. ಇದೇ ವೇಳೆ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಗೆ ಫ್ರೀ ಎಂಜಿನಿಯರಿಂಗ್ ಸೀಟ್ ಕೊಡುವುದಾಗಿ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಮೂಲಕ ವಿದ್ಯಾರ್ಥಿ ಸುಚಿವ್ರತ್‌ಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಿದ್ದಾರೆ....

ಯಾವ “ಶಾ”ಗೂ ಇಲ್ಲಿ ಆಳ್ವಿಕೆ ನಡೆಸಲು ಬಿಡಲ್ಲ : ಬಿಜೆಪಿ ಚಾಣಕ್ಯನ ವಿರುದ್ಧ ಗುಡುಗಿದ ಸ್ಟಾಲಿನ್‌

ಬೆಂಗಳೂರು : ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪದೇ ಪದೇ ಕೆಂಡ ಕಾರುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, ಈ ಮಣ್ಣನ್ನು ಯಾರೂ ನಿಯಂತ್ರಿಸಲಾಗದು ಎಂದು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ‌ ಚೆನೈನ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ರಾಜ್ಯಗಳ ಹಕ್ಕುಗಳು ಹಾಗೂ ಸ್ವಾಯತ್ತತೆಯ ಮೇಲಿನ ದಾಳಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಇನ್ನೂ...

Political News: ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ, ಇದು ಖಂಡನೀಯ: ಸಚಿವ ಗುಂಡೂರಾವ್

Political News: ಸಿಇಟಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ಮತ್ತು ಇನ್ನೋರ್ವ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ಧರಿಸಿದ್ದಾನೆಂದು ಅವನಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೇ ಇರುವ ವಿಷಯವನ್ನು ಎಲ್ಲ ರಾಜಕೀಯ ರಾಯಕರು ಖಂಡಿಸಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಆರೋಗ್ಯ ಸಚಿ ದಿನೇಶ್ ಗುಂಡೂರಾವ್, ಇದು ಅತ್ಯಂತ ಖಂಡನೀಯ ಸುದ್ದಿ ಎಂದಿದ್ದಾರೆ. ಸಿಇಟಿ...

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಜಾತಿ ಗಣತಿ ವಿವಾದ ಮರೆಸಲು, ಸರ್ಕಾರ ಕೆಲ ವಿಷಯಗಳನ್ನು ದೊಡ್ಡದು ಮಾಡಲೆತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಜಾತಿಗಣತಿ ವಿಷಯಾಂತರ ಮಾಡಲು ಹೀಗೆ ಬೇರೆ ಬೇರೆ ವಿಷಯವನ್ನು ದೊಡ್ಡದು ಮಾಡಲು ಯತ್ನಿಸುತ್ತಿದೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು, ಬೇಸರದ...

ನೀವು ನಮಗೆ ಸಪೋರ್ಟ್‌ ಮಾಡಿ, ನಾವು ನಿಮ್ಮ ಬೆನ್ನ ಹಿಂದೆ ಇರ್ತೀವಿ : ಏನಿದು ಸಾಹುಕಾರ್‌ ಮುನಿಯಪ್ಪ ನಡುವೆ ಡೀಲ್..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಕುರ್ಚಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ ನಡುವೆ ಮಹತ್ವದ ಮಾತುಕತೆಯಾಗಿದೆ. ಇನ್ನೂ ಮುನಿಯಪ್ಪ ನಿವಾಸಕ್ಕೆ ತೆರಳಿ ಸತೀಶ್‌ ಜಾರಕಿಹೊಳಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಕಾಲದ ಮಾತುಕತೆ ನಡೆಸಿದ್ದಾರೆ....

 ನವೆಂಬರ್‌ನಲ್ಲಿ ಸಿದ್ದು ರಾಜೀನಾಮೆ : ಸಾಮ್ರಾಟನ ಮಾತು ಸಂಚಲನ..!

  ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾಂಗ್‌ ಎಲ್ಲೋ ಕುಳಿತು ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ಜಾತಿ ಗಣತಿ ವರದಿ ಜಾರಿಯಲ್ಲಿ ಇಡೋ ತಪ್ಪು ಹೆಜ್ಜೆ ಕಾಂಗ್ರೆಸ್‌ಗೆ ಅಪಾಯ : ಜಾರಕಿಹೊಳಿ ಶಾಕಿಂಗ್‌ ಹೇಳಿಕೆ –

ಬೆಂಗಳೂರು : ರಾಜ್ಯದಲ್ಲಿ ಜಾತಿ ಗಣತಿ ಜಾರಿಯ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಮುದಾಯಗಳು ಹಾಗೂ ಸರ್ಕಾರದ ನಡುವೆ ತೀವ್ರ ಜಟಾಪಟಿ ಮುಂದುವರೆದಿದೆ. ಪ್ರಬಲ ಸಮುದಾಯಗಳು ಇದನ್ನು ವಿರೋಧಿಸಿದ್ದರೆ, ಹಿಂದುಳಿದ ಹಾಗೂ ದಲಿತ ಸಮುದಾಯಗಳು ಇದಕ್ಕೆ ಬೆಂಬಲ ಸೂಚಿಸುತ್ತಿವೆ. ಅಲ್ಲದೆ ಸರ್ಕಾರದಲ್ಲಿನ ಸಚಿವರು ಸಹ ಸಮುದಾಯಗಳ ಮಾರ್ಗಾದರ್ಶನದಲ್ಲಿ ಸಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಈ ಎಲ್ಲದರ ನಡುವೆ...

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ ನಡುವೆಯೇ ತುಮಕೂರಿನ ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು ಕೂಡ ಜಾತಿ ಗಣತಿಯನ್ನು ಒಪ್ಪಲು ಆಗಲು ಎಂದು ಹೇಳಿದ್ದಾರೆ. ಈ ಮೂಲಕ ಜಾತಿ ಗಣತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img