Saturday, July 25, 2026

ರಾಜಕೀಯ

ಭ್ರಷ್ಟ ಕೈ ನಾಯಕರೇ ನಿಮ್ಮ ತ್ವರಿತ ವಿಚಾರಣೆಗೆ ಕೋರ್ಟ್‌ಗೆ ಹೋಗಿ ನೋಡೋಣ..! : ಅನುರಾಗ್ ಠಾಕೂರ್‌

National Political News: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್‌ ಗಾಂಧಿ ಅವರ ಮೇಲಿನ ನ್ಯಾಷನಲ್‌ ಹೆರಾಲ್ಡ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ‌ ಇಡಿ ಚಾರ್ಜ್‌ ಶೀಟ್ ದಾಖಲಿಸಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ...

National Political News: ರೆಡ್ಡಿ ಹಾದಿ ತುಳಿದ ನಾಯ್ಡು : ಆಂಧ್ರಪ್ರದೇಶ ಎಸ್‌ಸಿ ಸಮುದಾಯಕ್ಕೆ ಬಂಪರ್..!‌

National Political News: ತೆಲಂಗಾಣದ ಬಳಿಕ ಒಳ ಮೀಸಲಾತಿ ವಿಚಾರದಲ್ಲಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕಳೆದ ವಾರದಲ್ಲಷ್ಟೇ ನೆರೆಯ ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ಬೇಡಿಕೆಯನ್ನು ಜಾರಿಗೆ ತರಲಾಗಿತ್ತು. ಅದರ ಬಳಿಕ ಇದೀಗ ಆಂಧ್ರಪ್ರದೇಶದಲ್ಲೂ ಸಹ ಅದೇ ಮಾದರಿ ಅನುಸರಿಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಿಕ್ಷಣ ಮತ್ತು...

Political News: ವಿಜಯೇಂದ್ರ ನಂತರ ಯಾರಾಗ್ತಾರೆ ಅಧ್ಯಕ್ಷ..? : ನಡ್ಡಾ ಬಳಿಕ ಇವರಿಗೆ ಹೊಣೆ..?

Political News: ಬಿಜೆಪಿಯು ತನ್ನ ನೂತನ ರಾಷ್ಟ್ರೀಯ ಅಧ್ಯಕ್ಷರ ಅಯ್ಕೆಯ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಿದೆ. ಆದರೆ ಅದರ ಮೊದಲ ಭಾಗವಾಗಿ ಎಲ್ಲ ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡುವ ಕಾರ್ಯವನ್ನು ಮುಂದುವರೆಸಿದೆ. ಈ ಮೂಲಕ ಕೇಂದ್ರ ಸಚಿವ ಜೆ.ಪಿ. ನಡ್ಡಾ ಬಳಿಕ ಮುಂದೆ ಯಾರು ಎಂಬ ಪ್ರಶ್ನೆಗೆ ಆದಷ್ಟು ಬೇಗನೇ ಉತ್ತರಿಸಲು ಬಿಜೆಪಿ ಹೈಕಮಾಂಡ್‌...

ಕ್ಯಾಬಿನೆಟ್ ಅರ್ಧಕ್ಕೆ ಪಂಚರ್ : ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಜಾತಿ ಗಣತಿ ವರದಿ.?

Political news: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ಮುಂದಾಗಿದ್ದ ಜಾತಿ ಗಣತಿ ವರದಿಗೆ ತಾತ್ಕಾಲಿಕ ಬೇಕ್‌ ಬಿದ್ದಂತಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇತ್ತು. ಆದರೆ ಸರ್ಕಾರದಲ್ಲಿನ ಸಚಿವರು ಹಾಗೂ ಶಾಸಕರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿ ಸಭೆಯು ಅರ್ಧಕ್ಕೆ ಮೊಟಕುಗೊಂಡಿತ್ತು....

Political News: ಪ್ರಜ್ವಲ್‌ ರೇಪ್‌ ಕೇಸ್ : ಎಸ್‌ಐಟಿಗೆ ನೋಟಿಸ್‌ ನೀಡಲು ಹೈಕೋರ್ಟ್‌ ಆದೇಶ‌

Political News: ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ದೋಷಾರೋಪ ನಿಗದಿಪಡಿಸಿ ವಿಚಾರಣೆಗೆ ಮುಂದಾಗಿರುವ ಸೆಷನ್ಸ್‌ ಕೋರ್ಟ್‌ನ ನ್ಯಾಯಿಕ ಪ್ರಕ್ರಿಯೆಯನ್ನು ಮುಂದೂಡಲು ನಿರ್ದೇಶನ ನೀಡಬೇಕೆಂದು ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. https://youtu.be/GILCEcdRVPE ಇನ್ನೂ ಈ ಸಂಬಂಧ ಸಲ್ಲಿಕೆಯಾಗಿದ್ದ ರಿಟ್‌ ಅರ್ಜಿಯನ್ನು ಶಾಸಕರು ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್...

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಇಂದು ಮಧ್ಯಂತರ ಆದೇಶ ನೀಡಿದೆ. ಇದರಿಂದ ವಕ್ಫ್‌ ಜಾರಿಯ ಉಮೇದಿನಲ್ಲಿದ್ದ ಮೋದಿ ಸರ್ಕಾರಕ್ಕೆ ಆರಂಭಿಕ ಹಿನ್ನಡೆಯಾದಂತಾಗಿದೆ. ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದ್ದಂತೆ ಕಳೆದೆರಡು...

ಕಾಂತರಾಜು ವರದಿ ಅಂಕಿ-ಅಂಶಗಳ ಅಧ್ಯಯನಕ್ಕೆ ಸಮಿತಿ ರಚಿಸಿ: ದಿನೇಶ್

Political News: ಕಾಂತರಾಜು ನೇತೃತ್ವದ ಹಿಂದುಗಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳಲ್ಲಿನ ಜಾತಿಗಳ ಅಂಕಿ ಅಂಶಗಳ ಬಗ್ಗೆ ಅಧ್ಯಯನ ಮಾಡಲು, ತಜ್ಞರ ತಂಡ ಅಥವಾ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಬೇಕು ಎಂದು ಎಮ್‌ಎಲ್‌ಸಿ ದಿನೇಶ್ ಗೂಳಿಗೌಡ ಆಗ್ರಹಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ...

ಮುರ್ಷಿದಾಬಾದ್‌ ಗಲಭೆಯ ಹಿಂದೆ ಅಮಿತ್‌ ಶಾ ಕೈವಾಡವಿದೆ : ಯೋಗಿ ಬಿಗ್ಗೆಸ್ಟ್ ಭೋಗಿ ಎಂದ ದೀದಿ

Political News: ವಕ್ಫ್‌ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಬಿಎಸ್‌ಎಫ್‌ ಹಾಗೂ ಬಿಜೆಪಿಯೇ ಕಾರಣವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರವಾಗಿ ಆರೋಪಿಸಿದ್ದಾರೆ. ಗಲಭೆಯ ಕುರಿತು ಮುಸ್ಲಿಂ ನಾಯಕರೊಂದಿಗಿನ ಸಭೆಯಲ್ಲಿ ಮಾತನಾಡಿರುವ ಅವರು, ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾಚಾರ ಪೂರ್ವನಿಯೋಜಿತವಾಗಿದೆ. ಇದರಲ್ಲಿ ಬಿಎಸ್‌ಎಫ್‌ ಭಾಗಿಯಾಗಿದೆ. ಅದರಲ್ಲೂ ಕೇಂದ್ರಿಯ ತನಿಖಾ ಸಂಸ್ಥೆಗಳೂ...

ಏನಾಗುತ್ತೆ ಜಾತಿ ಗಣತಿ ಭವಿಷ್ಯ..? : ಹೈ ವೋಲ್ಟೇಜ್‌ ಸಚಿವ ಸಂಪುಟ ಸಭೆಯತ್ತ ರಾಜ್ಯದ ಚಿತ್ತ

Political News: ರಾಜ್ಯದ ಬಹುತೇಕ ಎಲ್ಲ ಸಮುದಾಯಗಳನ್ನು ತೀವ್ರ ಕುತೂಹಲಕ್ಕೆ ದೂಡಿರುವ ಜಾತಿ ಗಣತಿ ವರದಿಯ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈ ವೋಲ್ಟೇಜ್‌ ಸಚಿವ ಸಂಪುಟ ಸಭೆ ನಡೆಯಲಿದೆ. ಪ್ರಮುಖವಾಗಿ ರಾಜಕೀಯವಲ್ಲದೆ ಎಲ್ಲ ಸಮುದಾಯಗಳಲ್ಲೂ ಸಹ ಇದರ ಕಿಚ್ಚು ದಿನಕಳೆದಂತೆಲ್ಲ ಹೆಚ್ಚಾಗುತ್ತಾ ಹೋಗುತ್ತಿದೆ. ಅಲ್ಲದೆ ಜಾತಿ ಗಣತಿ ವರದಿಯನ್ನು ಮಂಡಿಸಿದ್ದ ರಾಜ್ಯ...

21 ಎಕರೆ ಭೂಮಿಗೆ ಎಷ್ಟು ಬೆಲೆ ಗೊತ್ತಾ..? : ಶಾಕ್‌ ನೀಡುತ್ತೆ ಚಂದ್ರಬಾಬು ನಿರ್ಧಾರ..!

Political News: ದೇಶದಲ್ಲಿಯೇ ಆಂಧ್ರಪ್ರದೇಶವನ್ನು ಆಕರ್ಷಕ ಐಟಿ ಹಬ್‌ ಮಾಡಲು ಹೊರಟಿರುವ ಚಂದ್ರಬಾಬು ನಾಯ್ಡು ಸರ್ಕಾರದ ನಿರ್ಧಾರ ಇದೀಗ ಎಲ್ಲರನ್ನೂ ದಂಗು ಬಡಿಸಿದೆ. ಸದಾ ಐಟಿ ಕ್ಷೇತ್ರದಲ್ಲಿ ಬೆಂಗಳೂರಿಗೆ ಪೈಪೋಟಿ ನೀಡುವ ಕನಸು ಕಾಣುತ್ತಿರುವ ಆಂಧ್ರಪ್ರದೇಶ ಸರ್ಕಾರ ಅಚ್ಚರಿ ಎನ್ನುವ ಬೆಲೆಗೆ ತನ್ನ ಜಮೀನು ಮಾರಾಟ ಮಾಡಿ ಚರ್ಚೆಯ ಮುನ್ನೆಲೆಗೆ ಬಂದಿದೆ. 99 ಪೈಸೆಗೆ 21...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img