Saturday, July 25, 2026

ರಾಜಕೀಯ

ಮೀಸಲು ನೀಡಿ ಬಾಬಾಗೆ ಗೌರವಿಸಿದ್ದೇವೆ : ಇದು ಕ್ರಾಂತಿಕಾರಿ ಹೆಜ್ಜೆ: ರೇವಂತ್‌ ರೆಡ್ಡಿ

Political News: ಎಸ್‌ಸಿ ಸಮುದಾಯದಲ್ಲಿನ ಹಲವು ವರ್ಷಗಳ ಬೇಡಿಕೆಯಾಗಿದ್ದ ಒಳ ಮೀಸಲಾತಿಯ ಜಾರಿ ವಿಚಾರದಲ್ಲಿ ತೆಲಂಗಾಣ ಕಾಂಗ್ರೆಸ್‌ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಮೂಲಕ ದೇಶದಲ್ಲಿಯೇ ಒಳ ಮೀಸಲಾತಿ ನೀಡಿರುವ ಹೆಗ್ಗಳಿಕೆಗೆ ಅದು ಪಾತ್ರವಾಗಿದೆ. ಕರ್ನಾಟಕದಲ್ಲಿ ಒಳ ಮೀಸಲಾತಿಯ ಜಟಾಪಟಿ ಹಾಗೂ ಪರ ವಿರೋಧಗಳು ಮುಂದುವರೆದ ಈ ಹೊತ್ತಿನಲ್ಲಿಯೇ ಅದರಲ್ಲೂ ನೆರೆಯ ತೆಲಂಗಾಣದಲ್ಲಿ...

ಜಾತಿಗಣತಿಯೋ..? ದ್ವೇಷಗಣತಿಯೋ..?: ಗಣತಿ ಬಗ್ಗೆ ಆಕ್ರೋಶ ಹೊರಹಾಕಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ರಾಜ್ಯ ಸರ್ಕಾರದ ಜಾತಿ ಗಣತಿ ವಿಚಾರದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ....

ಅಂಬೇಡ್ಕರ್‌ ನಿಜವಾದ ಶತ್ರು ಯಾರು ಗೊತ್ತಾ..? : ಖರ್ಗೆ ಕೊಟ್ರು ಶಾಕಿಂಗ್‌ ಹೇಳಿಕೆ

Political News: ದೇಶದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಕೇಂದ್ರ ಸರ್ಕಾರದ ಮುಂದೆ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಈ ಮೂಲಕ ದೇಶಾದ್ಯಂತ ಜಾತಿ ಗಣತಿಯ ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಮೀಸಲಾತಿ ನೀಡುವಂತೆ ಅವರು ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ ದೇಶದಲ್ಲಿ...

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಲಗಾರರ ಕ್ಷೇತ್ರದ 9 ಸ್ಥಾನಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇನ್ನು ಈ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿದೆ. ಸಂಘದ ಆಡಳಿತ ಮಂಡಳಿ 12 ಮಂದಿ ನಿರ್ದೇಶಕರ ಸ್ಥಾನಗಳ...

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್: ಸಿಎಂ ಫಡ್ನವೀಸ್ ಘೋಷಣೆ

Political News: ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 2026ರ ಡಿಸೆಂಬರ್ ವೇಳೆಗೆ ರೈತರಿಗೆ ಶೇ.80 ರಷ್ಟು ರೈತರಿಗೆ ದಿನಕ್ಕೆ 12 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ. ವಾರ್ಧಾ ಜಿಲ್ಲೆಯ ಅರ್ವಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿ...

Hubli: ಮಗುವನ್ನು ನೋಡಲಾಗದ ಸ್ಥಿತಿ ಇದೆ, ಇಡೀ ಸಮಾಜವೇ ತಲೆ ತಗ್ಗಿಸುವ ಘಟನೆ ಇದು: ಸಚಿವ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್‌ಲಿ 5 ವರ್ಷದ ಅಂಗವಿಕಲ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ಅತ್ಯಾಚಾರಿಯನ್ನು ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ, ಬಾಲಕಿಯ ಮೃತದೇಹ ವೀಕ್ಷಣೆ ಮಾಡಿದ್ದಾರೆ. ಬಳಿಕ ಘಟನೆ ಕುರಿತು...

Political News: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಪುತ್ರಗೆ ಕ್ಲೀನ್ ಚಿಟ್‌

Political News: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 2023ರಲ್ಲಿ ಲೋಕಾಯುಕ್ತ ರೇಡ್ ಮಾಡಿತ್ತು. ಮಾಡಾಳ್...

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ ಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಮಹಿಳಾ ಘಟಕದಿಂದ ವಿಭಿನ್ನ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ನಡು...

ನಮ್ಮವರ ಸಂಖ್ಯೆ ಕಮ್ಮಿ ಮಾಡಿದಾರೆ ನಾವು ಇದನ್ನು ಒಪ್ಪಲ್ಲ : ಜಾತಿ ಗಣತಿ ವಿರುದ್ಧ ಸಿಡಿದ ಒಕ್ಕಲಿಗರು

Political News: ರಾಜ್ಯದಲ್ಲಿ ನಡೆದಿರುವ ಜಾತಿ ಗಣತಿಯು ಅವೈಜ್ಞಾನಿಕವಾಗಿದೆ. ಹತ್ತು ವರ್ಷಗಳ ಬಳಿಕ ಈಗ ಇದನ್ನು ಜಾರಿ ಮಾಡಲು ಮುಂದಾಗಿರುವ ಸರ್ಕಾರದ ನಡೆಗೆ ನಮ್ಮ ತೀವ್ರ ವಿರೋಧವಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಸಚಿವ ಸಂಪುಟದಲ್ಲಿ ಜಾತಿ ಗಣತಿ ಮಂಡನೆ ಬಳಿಕ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿರುವ ಅವರು,...

Political News: ಬಿಎಸ್‌ವೈ ವಿರುದ್ಧ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

Political News: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮರುಜೀವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ತೀರ್ಪನ್ನು ಸುಪ್ರೀಂಕೋರ್ಟ್‌ ಕಾಯ್ದಿರಿಸಿದೆ. ಇಷ್ಟು ದಿನ ನಿರಾಳರಾಗಿದ್ದ ಮಾಜಿ ಸಿಎಂಗೆ ಈಗದ ಕೋರ್ಟ್ ತೀರ್ಪಿನತ್ತ ಚಿತ್ತ ನೆಟ್ಟಂತಾಗಿದೆ. ಇನ್ನೂ ಪ್ರಮುಖ ಈ ವಿಚಾರವಾಗಿ ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಎನ್ನುವವರು ಯಡಿಯೂರಪ್ಪ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img