Saturday, July 25, 2026

ರಾಜಕೀಯ

ಟನ್ ಗಟ್ಟಲೆ ದಾಖಲೆಗಳಿವೆ. ನನ್ನನ್ನ ಕೆಣಕಬೇಡಿ : ಬಂಡೆ ವಿರುದ್ಧ ತೊಡೆ ತಟ್ಟಿದ ದಳಪತಿ

Political News: ಬಿಡದಿಯ ಕೇತಗಾನಹಳ್ಳಿಯ ಜಮೀನು ಒತ್ತುವರಿ ಆರೋಪದ ವಿಚಾರದಲ್ಲಿ ಇಷ್ಟು ದಿನ ಮೌನವಾಗಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇದೀಗ ದಿಢೀರ್‌ ಆಗಿ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಬ್ಬ ಮಾಜಿ ಪ್ರಧಾನಿಯ ಮಗನಾಗಿ ಜಮೀನು ಒತ್ತುವರಿ ಮಾಡ್ತೀನಾ..? ರಾಜ್ಯದ...

Political news: ಇನ್‌ ಆಗ್ತಾರಾ ಯತ್ನಾಳ್‌..? : ವರ್ಕೌಟ್‌ ಆಗುತ್ತಾ ಫಡ್ನವೀಸ್‌ ಫಾರ್ಮುಲಾ..?

Political news: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಕ್ರಿಯೆ ಶುರುವಾದ ಬೆನ್ನಲ್ಲೇ ಗೋಕಾಕ್‌ ಶಾಸಕ ಹಾಗೂ ರೆಬಲ್‌ ನಾಯಕ ರಮೇಶ್‌ ಜಾರಕಿಹೊಳಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಮಹಾರಾಷ್ಟ್ರಕ್ಕೆ ತೆರಳಿರುವ ಅವರು ನಾಗಪುರದಲ್ಲಿ ಫಡ್ನವೀಸ್‌ ಅವರೊಂದಿಗೆ ರಾಜ್ಯ ಬಿಜೆಪಿಯ ಆಂತರಿಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇನ್ನೂ ಪ್ರಮುಖವಾಗಿ ಶಾಸಕ ಬಸನಗೌಡ ಪಾಟೀಲ್‌...

ನೂತನ ಅಧ್ಯಕ್ಷರನ್ನು ಹೈಕಮಾಂಡ್‌ ನೇಮಿಸುತ್ತೆ : ತಮಿಳುನಾಡಿನಲ್ಲಿ ಶುರುವಾಯ್ತು ರಿಸೈನ್‌ ಪಾಲಿಟಿಕ್ಸ್‌

Political News: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲಿನ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಅವರು ತಮ್ಮ ಸ್ಥಾನವನ್ನು ತ್ಯಜಸಿದ್ದಾರೆ. ಆಡಳಿತಾರೂಢ ಡಿಎಂಕೆಯ ವಿರುದ್ಧ ಗೆದ್ದು ಅಧಿಕಾರವನ್ನು ಹಿಡಿಯುವ ಉಮೇದಿನಲ್ಲಿರುವ ಬಿಜೆಪಿಯು ಇದೀಗ ಅಣ್ಣಾಮಲೈ ರಾಜೀನಾಮೆ ಪಡೆಯುವ ಮೂಲಕ ದೊಡ್ಡ ತಂತ್ರವನ್ನೇ ಹೆಣೆದಿದೆ ಎನ್ನಲಾಗುತ್ತಿದೆ. https://youtu.be/8mEA44-hn-E ಇನ್ನೂ...

ಟ್ವಿಟ್ಟರ್‌ನಲ್ಲಿ ಆರ್ಭಟಿಸುತ್ತಿದ್ರೆ ಲಾಭ ಇಲ್ಲ, ಇನ್ನಾದ್ರು ಅಡ್ಜಸ್ಟ್ಮೆಂಟ್‌ನಿಂದ ಹೊರಬನ್ನಿ : ಯತ್ನಾಳ್‌

Political News: ಬಿಜೆಪಿ ಕಾರ್ಯಕರ್ತ ವಿನಯ್‌ ಸೊಮಯ್ಯ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿ ಕಾರಿದ್ದಾರೆ. https://youtu.be/Y6Xxcuprq3A ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೊಡಗಿನ ಬಿಜೆಪಿ...

ಲೋಕದಲ್ಲೂ‌ ಪಾಸ್, ರಾಜ್ಯದಲ್ಲೂ ಸಕ್ಸಸ್..! : ಇಂಡಿ ಕೂಟಕ್ಕೆ ತೀವ್ರ ಮುಖಭಂಗ

National Political News: ತೀವ್ರ ಪ್ರತಿಷ್ಠೆಯ ವಿಚಾರವಾಗಿದ್ದ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಗೆದ್ದಿದ್ದ ಮೋದಿ ಸರ್ಕಾರ, ಇದೀಗ ರಾಜ್ಯಸಭೆಯಲ್ಲೂ ಇದರ ದಿಗ್ವಿಜಯ ಸಾಧಿಸಿದ್ದು, ಈ ಮೂಲಕ ಇಂಡಿ ಕೂಟಕ್ಕೆ ತೀವ್ರ ಮುಖಭಂಗವನ್ನು ಉಂಟ ಮಾಡಿದೆ. ಚರ್ಚೆ, ವಾಕ್ಸಮರ, ಗದ್ದಲ ಹಾಗೂ ಕೋಲಾಹಲಗಳ ನಡುವೆಯೇ ಸುದೀರ್ಘ 12 ಗಂಟಗಳ ಕಾಲದ ಚರ್ಚೆ ನೆಡದಿದೆ. ಬಳಿಕ...

ನನ್ನ ಸಾವಿಗೆ ಅವರೇ ಕಾರಣ : ಸಿಎಂ ಆಪ್ತನ ವಿರುದ್ಧ ಕೇಳಿ ಬಂತು ಗಂಭೀರ ಆರೋಪ.

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ ಅವರ ಹೆಸರು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತ ಡೆತ್‌ನೋಡ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿರುವ ನಾಗವಾರದಲ್ಲಿರುವ ಪಕ್ಷದ ಕಚೇರಿಯಲ್ಲಿ ಮನನೊಂದು 35 ವರ್ಷದ ವಿನಯ್‌ ಸೋಮಯ್ಯ ನೇಣಿಗೆ ಶರಣಾಗಿದ್ದಾರೆ. https://youtu.be/b-D65zSD3XU ಇನ್ನೂ ಮಡಿಕೇರಿಯ ಬಿಜೆಪಿ ಕಾರ್ಯಕರ್ತನಾಗಿರದ್ದ ವಿನಯ್‌ ಕಳೆದ ನಾಲ್ಕು ತಿಂಗಳ ಹಿಂದಷ್ಟೇ...

ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಮಾಡುತ್ತಿರುವ ಪ್ರತಿಭಟನೆ ಡಂಬಾಚಾರದ ನಾಟಕ ಪ್ರದರ್ಶನ: ಹೆಬ್ಬಾಳ್ಕರ್

Dharwad News: ಧಾರವಾಡ: ಧಾರವಾಡದಲ್ಲಿಂದು ವಕ್ಫ್ ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪಕ್ಷದಲ್ಲಿ ಹಿರಿಯರಿದಾರೆ, ಅವರು ಮಾತನಾಡಿದ್ದಾರೆ. ಖರ್ಗೆ, ರಾಹುಲ್ ಗಾಂಧಿ ಮಾತನಾಡಿದ್ದಾರೆ. ಹೀಗಾಗಿ ಆ ಬಗ್ಗೆ ನಾ ಮಾತನಾಡಲಾರೆ ಎಂದಿದ್ದಾರೆ. ಯತ್ನಾಳ ಉಚ್ಛಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅವರು ಭಾಗಿಯಾದವರು. ಉಚ್ಛಾಟನೆ ಅವರ ಪಕ್ಷದ ವಿಚಾರ....

Political News: ಮೇಕೆದಾಟು ಜಾರಿಗೆ ಮುಂದಾಗಿ : ದಿಲ್ಲೀಲಿ ಯಾರ್ಯಾರನ್ನು ಭೇಟಿಯಾದ್ರು ಸಿಎಂ..?

Political News: ತಮ್ಮ ನಾಲ್ಕು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ಮಹತ್ವದ ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಅಲ್ಲದೆ ಪ್ರಮುಖವಾಗಿ ರಾಜ್ಯದಲ್ಲಿ ಖಾಲಿ ಇರುವ ವಿಧಾನ ಪರಿಷತ್‌ ಸ್ಥಾನಗಳ ಭರ್ತಿಯ ಕುರಿತು ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕುತೂಹಲಕಾರಿ ಸಮಾಲೋಚನೆ ನಡೆಸಿದ್ದಾರೆ. https://youtu.be/0ELi_X7geI4 ಇನ್ನೂ ಇದೇ...

ಕರ್ನಾಟಕದ ವಕ್ಫ್‌ ಊರಿಗೆ ಊರನ್ನೇ ನುಂಗಿದೆ : ಅಮಿತ್‌ ಶಾ ಸ್ಫೋಟಿಸಿದ ಬಾಂಬ್‌ ಎಂಥದ್ದು..?

Political News: ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯ ಚರ್ಚೆಯ ವೇಳೆ ರಾಜ್ಯದ ವಕ್ಫ್‌ ಹಗರಣ ಸದ್ದು ಮಾಡಿದೆ. ರಾಜ್ಯದಲ್ಲಿನ ವಕ್ಫ್‌ ಬೋರ್ಡ್‌, ಆಸ್ತಿಗಳ ದುರುಪಯೋಗದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸದನದಲ್ಲಿ ಪ್ರಸ್ತಾಪಿಸಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/sItKeN3ex4U ಇನ್ನೂ ಪ್ರಮುಖವಾಗಿ 2012ರಲ್ಲಿನ ಕರ್ನಾಟಕ ರಾಜ್ಯ ವಕ್ಫ್‌ ಬೋರ್ಡ್‌ ಭೂ ಹಗರಣ ವಿಚಾರದ...

ಭೂ ಕಬಳಿಕೆ ಸಾಬೀತುಪಡಿಸಿ, ಇಲ್ಲವಾದ್ರೆ ರಾಜೀನಾಮೆ ನೀಡಿ : ಬಿಜೆಪಿ ಸಂಸದನ ವಿರುದ್ಧ ಸಿಡಿದೆದ್ದ ಖರ್ಗೆ

Political News: ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯ ಮೇಲಿನ ಚರ್ಚೆಯ ವೇಳೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಭೂ ಕಬಳಿಕೆಯ ಆರೋಪ ಮಾಡಿದ್ದರು. ಅಲ್ಲದೆ ಈ ವಿಚಾರ ಸದನದಲ್ಲಿ ಗದ್ದಲಕ್ಕೂ ಕಾರಣವಾಗಿತ್ತು. ಸ್ಫೀಕರ್‌ ನಿರ್ದೇಶನದ ಮೇರೆಗೆ ಠಾಕೂರ್‌ ಖರ್ಗೆ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img