Thursday, July 23, 2026

ರಾಜಕೀಯ

ಒಳ ಮೀಸಲಾತಿಗೆ ಮುಹೂರ್ತ ಫಿಕ್ಸ್‌! : ಅನುಷ್ಠಾನಕ್ಕಾಗಿ ಸಚಿವರಿಗೆ ಸಿಎಂ ಸೂಚನೆ ಏನು..?

Political News: ಪರ-ವಿರೋಧದ ಹಲವಾರು ಪ್ರತಿಭಟನೆಗಳ ನಡುವೆಯೂ ಅಂತಿಮವಾಗಿ ರಾಜ್ಯ ಸರ್ಕಾರವು ಒಳ ಮೀಸಲಾತಿ ಹೋರಾಟಗಾರರಿಗೆ ಸಿಹಿ ಸುದ್ದಿ ನೀಡಲು ಸಿದ್ದವಾಗಿದೆ. ಈ ಕುರಿತು‌ ಸರ್ಕಾರ ನೇಮಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಅವರ ನೇತೃತ್ವದ ಆಯೋಗದ ವರದಿ ಬಂದ ಬಳಿಕವೇ ಇದರ ಕಾರ್ಯಗಳಿಗೆ ಇನ್ನಷ್ಟು ವೇಗ ಬರಲಿದೆ. ಅಲ್ಲದೆ ಈ ಆಯೋಗದ ವರದಿಯ...

ಕುನಾಲ್‌ ಹಾಸ್ಯಕ್ಕೆ ಕೆರಳಿದ ಶಿಂಧೆ ಬಣ : ಕಾಮಿಡಿಯನ್‌ಗೆ ಫಡ್ನವೀಸ್‌ ಕೊಟ್ಟ ವಾರ್ನ್‌ ಎಂಥದ್ದು..?

Political News: ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ಅವರನ್ನು ತಮ್ಮ ಗೀತೆಯೊಂದರಲ್ಲಿ ದೇಶದ್ರೋಹಿ ಎಂದು ಹೇಳಿರುವುದು ಇಡೀ ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಲು ಕಾರಣವಾಗಿದೆ. ಕಳೆದೆರಡು ದಿನಗಳ ಹಿಂದಷ್ಟೇ ಮುಂಬೈನ ಖಾರ್‌ ಪ್ರದೇಶದ ಕಾಂಟಿನೆಂಟಲ್‌ ಹೋಟೆಲ್‌ನ ಸ್ಟುಡಿಯೋದಲ್ಲಿ ಹ್ಯಾಬಿಟ್ಯಾಟ್‌ ಕಾಮೆಡಿ ಕ್ಲಬ್‌ ಹೆಸರಿನ ಹಾಸ್ಯ ಕಾರ್ಯಕ್ರಮ ನಡೆಸಲಾಗಿತ್ತು. ಈ ವೇಳೆ...

Political News: ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ಪರಮೇಶ್ವರ್ ಭೇಟಿ ಬಳಿಕ ರಾಜಣ್ಣ ಹೇಳಿದ್ದೇನು..?

Political News: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಹನಿಟ್ರ್ಯಾಪ್‌ ಪ್ರಕರಣಕ್ಕೆ ಈಗ ಖುದ್ದು ಸಚಿವ ರಾಜಣ್ಣ ಮತ್ತೊಂದು ಟ್ವಿಸ್ಟ್‌ ಕೊಟ್ಟಿದ್ದಾರೆ. ಅಧಿವೇಶನದ ಬಳಿಕ ಗೃಹ ಸಚಿವರನ್ನು ಭೇಟಿಯಾಗಿ ದಾಖಲೆಗಳ ಸಮೇತ ದೂರು ನೀಡುತ್ತೇನೆ ಎಂದು ಹೇಳಿ, ಸೈಲೆಂಟಾಗಿ ಬಿಟ್ಟಿದ್ದರು. ಆದರೆ ಅಂತಿಮವಾಗಿ ಇಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರನ್ನು ಭೇಟಿಯಾಗಿ ದೂರಿನ...

ಕೆಪಿಎಸ್‌ಸಿ ಅಕ್ರಮ, ನೀವೆಷ್ಟು ಕೇಸ್‌ ತನಿಖೆ ನಡೆಸಿದ್ದೀರಿ ಮಾಹಿತಿ ಕೊಡಿ..? : ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

Political News: ರಾಜ್ಯದ ಕೆಪಿಎಸ್‌ಸಿಗೆ ಸಂಬಂಧಿಸಿದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಹಾಯಕ ಕಾರ್ಯಕಾರಿ ಎಂಜಿನಿಯರ್‌ಗಳ ನೇಮಕದಲ್ಲಿ ನಡೆದಿರುವ ಅಕ್ರಮದ ಕುರಿತು ತನಿಖೆಯನ್ನು ಸಿಬಿಐಗೆ ವಹಿಸುವ ಹೈಕೋರ್ಟ್‌ ಇಚ್ಚೆಗೆ ರಾಜ್ಯ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ಇದಕ್ಕೆ ಪ್ರತಿಯಾಗಿ ಕಳೆದ ಐದು ವರ್ಷಗಳಲ್ಲಿ ಸಿಐಡಿಯು ಯಾವ್ಯಾವ ಪ್ರಕರಣಗಳಲ್ಲಿ ತನಿಖೆ ನಡೆಸಿದೆ. ಅವುಗಳಲ್ಲಿನ ಯಾವ...

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ

Hubli News: ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿದ ಲೇಟರ್ ಅನ್ ಸೈನಡ್..ಆ ಪತ್ರವನ್ನು ಮಾಧ್ಯಮದವರೇ ವೈರಲ್ ಮಾಡಿದ್ದಾರೆ. ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ನನ್ನ ಜೊತೆಗೆ ಮಾತನಾಡಿ, ರಾಜಿನಾಮೆ ನೀಡೋದು ಬೇಡ ಅಂದಿದ್ದಾರೆ ಹೀಗಾಗಿ, ರಾಜಿನಾಮೆ ತೀರ್ಮಾನದಿಂದ ಹೊರ ಸರಿದಿದ್ದೆನೆ ಅಂತ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 27ನೇ ತಾರೀಕು...

Hubli News: ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನೆ

Hubli News: ಹುಬ್ಬಳ್ಳಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ವತಿಯಿಂದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಹಾಗೂ ಡಿಕೆಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಡಿಕೆಶಿವಕುಮಾರ್ ಪ್ರತಿಕೃತಿ ದಹನ...

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

Political News: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಡಾ. ಸುಭಾಷ್ ಪಾಲ್ಕರ್ ನೈಸರ್ಗಿಕ ಕೃಷಿ ಮಾದರಿಯ ಸಾಧಕ ಬಾಧಕಗಳ ಕುರಿತು ಸಹಜ ಕೃಷಿ ಜಾಗೃತಿ, ಸಂಘಟನೆಯಲ್ಲಿ ತೊಡಗಿರುವ...

Mandya News: ಭ್ರೂಣಹತ್ಯೆ ಸುಳಿವು ಕೊಟ್ಟ ಪತ್ರಕರ್ತನಿಗೆ ಲಕ್ಷ ರೂ. ಬಹುಮಾನ

Mandya News: ಮಂಡ್ಯ: ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣಹತ್ಯೆ ನಡೆಯುತ್ತಿದ್ದ ಬಗ್ಗೆ ಮಂಡ್ಯ ಜಿಲ್ಲೆಗೆ ಅಂಟಿದ್ದ ಕಳಂಕ ಅಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಆರೋಗ್ಯ ಇಲಾಖೆಯು ನಾಗರೀಕರು ಜಾಗೃತರಾದಲ್ಲಿ ಈ ಅಪವಾದದ ಮಸಿಯನ್ನು ತೊಳೆಯಲು ಸಾಧ್ಯ ಎಂಬ ನಿಟ್ಟಿನಲ್ಲಿ ರಹಸ್ಯ ಕೃತ್ಯ ಬಯಲಿಗೆಳೆಯುವವರಿಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಕಳೆದ ವರ್ಷ ಪಾಂಡವಪುರದ ಆರೋಗ್ಯ ಇಲಾಖೆ...

Political News : ಸಿದ್ದು ಸಂಪುಟ ಸರ್ಜರಿ ಸರ್ಕಸ್‌! : ಏಪ್ರಿಲ್‌ನಲ್ಲಿ ಕೈನಲ್ಲಾಗುತ್ತಾ ತಳಮಳ?

Political News : ರಾಜ್ಯದಲ್ಲಿ ಮುಂದುವರೆದಿರುವ ಹನಿಟ್ರ್ಯಾಪ್‌ ಹಂಗಾಮಾದ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಇದೀಗ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ ಈ ವೇಳೆ ಉಭಯ ನಾಯಕರು ರಾಜಕಾರಣದಲ್ಲಿನ ಪ್ರಸ್ತುತ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸಿದ್ದಾರೆ. ಇನ್ನೂ ಪ್ರಮುಖವಾಗಿ ರಾಜ್ಯದಲ್ಲಿ ಖಾಲಿ ಇರುವ ವಿಧಾನಪರಿಷತ್‌ನ...

Political News : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಮಧುಬಲೆ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹನಿಟ್ರ್ಯಾಪ್‌ ಕೇಸ್

Political News : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಹನಿಟ್ರ್ಯಾಪ್‌ ಪ್ರಕರಣವು ಇದೀಗ ರಾಷ್ಟ್ರ ರಾಜಧಾನಿ ದೆಹಲಿಯ ಅಂಗಳಕ್ಕೆ ತಲುಪಿದ್ದು, ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್‌ ದಾಖಲಾಗಿದೆ. ಅಲ್ಲದೆ ಇಡೀ ರಾಜಕೀಯ ವ್ಯವಸ್ಥೆಗೆ ಕಪ್ಪು ಚುಕ್ಕೆ ತರುವಂತಹ ವಿಚಾರ ಇದಾಗಿರುವುದರಿಂದ ಈ ಬಗ್ಗೆ ಸತ್ಯಾಸತ್ಯತೆಯ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆ ಈ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img