Thursday, July 23, 2026

ರಾಜಕೀಯ

ಪತ್ನಿ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತರಿಗೆ ಟಾಂಗ್ ನೀಡಿದ ವಿನಯ್ ಕುಲಕರ್ಣಿ

Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾರಿಂದ ಪ್ರೋಟೋಕಾಲ್ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ, ಬಿಜೆಪಿ ಕಾರ್ಯಕರ್ತರು ಈ ಹಿಂದೆ ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದರು. ಈ ಆರೋಪಕ್ಕೆ ಸಂಂಬಂಧಿಸಿದಂತೆ ಇದೀಗ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದ್ದಾರೆ. ಕಿತ್ತೂರು ಹೊರವಲಯದಲ್ಲಿ ಮಾತನಾಡಿರುವ ವಿನಯ್ ಕುಲಕರ್ಣಿ, ನಾನು ಕ್ಷೇತ್ರದಲ್ಲಿ ಇದ್ದಿದ್ದರೆ ಹೇಳುತ್ತಿದ್ದೆ. ನನಗೆ ಧಾರವಾಡಕ್ಕೆ ಕ್ಷೇತ್ರಕ್ಕೆ ಬರದೆ ಇರೋ ತರಾ...

ಕಸಬಾ ಕೃಷಿ ಸಹಕಾರ ಸಂಘದ ಚುನಾವಣೆ: 12ಕ್ಕೆ 12 ಸ್ಥಾನ ಗೆದ್ದ ಜೆಡಿಎಸ್, ಕಾಂಗ್ರೆಸ್‌ಗೆ ತೀವ್ರ ಮುಖಭಂಗ

Hunasuru News: ಹುಣಸೂರು ಹೈವೋಲ್ಟೇಜ್ ಚುನಾವಣೆಯಾಗಿ ಮಾರ್ಪಾಡಾಗಿದ್ದ ಕಸಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಲ್ಲ 12 ಸ್ಥಾನಗಳನ್ನು ಜೆಡಿಎಸ್ ಗೆದ್ದಿದ್ದು, ಕಾಂಗ್‌ರೆಸ್ ಸೋಲನುಭವಿಸಿದೆ. ಆದರೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು, ಪ್ರಚಾರ ಮಾಡಿದ್ದರೂ ಕೂಡ ಒಂದು ಸ್ಥಾನ ಗೆಲ್ಲದೇ, ಸೋತು ಮೂಲಕ ತೀವ್ರಮುಖಭಂಗ ಅನುಭವಿಸಿದೆ. ಜೆಡಿಎಸ್‌ನಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ...

ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್, ನಿಮ್ಮ ಖಾತೆಗೆ ಬರಲಿದೆ 4 ಸಾವಿರ ರೂಪಾಯಿ

Political News: ಗೃಹಲಕ್ಷ್ಮೀ ಕಂತಿನ ಹಣ ತಿಂಗಳಿಗೆ ಸರಿಯಾಗಿ ನಮ್ಮ ಅಕೌಂಟ್‌ಗೆ ಬರುತ್ತಿಲ್ಲವೆಂದು ರಾಜ್ಯದ ಹೆಣ್ಣು ಮಕ್ಕಳು ದೂರುತ್ತಿರುವಾಗಲೇ, ಅಕ್ಟೋಬರ್, ನವೆಂಬರ್ ತಿಂಗಳ ಹಣವನ್ನು ಗೃಹಲಕ್ಷ್ಮೀಯರ ಅಕೌಂಟ್‌ಗೆ ಬಂದಿತ್ತು. ಇದೀಗ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದು, ಮುಂದಿನ ಗೃಹಲಕ್ಷ್ಮೀ ಹಣ ಡಬಲ್...

ಸದನದ ಬಾಗಿಲು ಒದ್ದಾಗ ಸಿದ್ದರಾಮಯ್ಯ ಅವರನ್ನು ಅಮಾನತು ಮಾಡಲಾಗಿತ್ತೇ..?: ಶೆಟ್ಟರ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯಾರದ್ದೋ ಮಾತು ಕೇಳಿ ಸ್ಪೀಕರ್ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ ಎಂದು ಹೇಳಿದ್ದಾರೆ. ಸದನದಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು. ಆಶಿಸ್ತು ಪ್ರದರ್ಶಿಸಿದಾಗ ಕ್ರಮ ಕೈಗೊಳ್ಳುವ ಅಧಿಕಾರವಿದೆ. ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಪೀಕರ್ ಈ ರೀತಿ ಅಮಾನತು ಮಾಡಿರೋದು ಸರಿಯಲ್ಲ. ಸರ್ಕಾರ ಭಂಡತನ...

ವಿಧಾನಸಭಾ ಸ್ಪೀಕರ್ ನಮ್ಮ ಶಾಸಕರನ್ನು ಅಮಾನತು ಮಾಡಿ ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ: ವಿಜಯೇಂದ್ರ

Political News: ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ್ದು ಹಾಗೂ ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿಪಕ್ಷ ಬಿಜೆಪಿಯ 18 ಸದಸ್ಯರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ಆದೇಶ ಹೊರಡಿಸಿದ್ದಾರೆ. ಈ ವಿಚಾರವಾಗಿ ಬಿಜೆಪಿ ರಾಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಸ್ಪೀಕರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಸ್ಪೀಕರ್ ಅವರು...

ಹನಿಟ್ರ್ಯಾಪ್ ವಿಚಾರ: ಸ್ವಪಕ್ಷದವರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ವೀರಪ್ಪ ಮೋಯ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಸದನದಲ್ಲಿ ಹನಿಟ್ರ್ಯಾಪ್ ಗಂಭೀರ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹನಿಟ್ರ್ಯಾಪ್ ನಂತಹ ಈ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನ ಹುಡುಕುತ್ತಲೇ ಇರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಾಗಬಾರದು. ಸದನದಲ್ಲಿ ವಿರೋಧ ಪಕ್ಷದವರ ವರ್ತನೆ ಸರಿಯಲ್ಲ. ಇದು‌ ಸಭ್ಯತೆಯ‌ ಲಕ್ಷಣವಲ್ಲ...

900 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರ ಸಮ್ಮತಿ

Political News: ಮಂಡ್ಯದ ವರ್ತುಲ ರಸ್ತೆಯನ್ನು ಆದಷ್ಟು ಬೇಗ ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ನಿತೀನ್ ಗಡ್ಕರಿ ನಿವಾಸಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿರುವ ಕುಮಾರಸ್ವಾಮಿಯವರು ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ....

ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ ಆರೋಪ : 18 ಬಿಜೆಪಿ ಎಂಎಲ್‌ಎಗಳು ಸದನದಿಂದ‌ 6 ತಿಂಗಳು ಔಟ್

Political News: ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ್ದು ಹಾಗೂ ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿಪಕ್ಷ ಬಿಜೆಪಿಯ 18 ಸದಸ್ಯರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಈ ಕೂಡಲೇ ಅವರನ್ನು ಸದನದ ಹೊರಗೆ ಕಳುಹಿಸಬೇಕೆಂದು ಅವರು ತಿಳಿಸಿದ್ದಾರೆ. ಸ್ಪೀಕರ್ ರೂಲಿಂಗ್‌ಗೆ ವಿಪಕ್ಷ ಸದಸ್ಯರು...

Dharwad News: ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ..

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮ್‌ರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದರ ಜೊತೆಗೆ ಗುತ್ತಿಗೆಯಲ್ಲೂ ಶೇ.20 ರಷ್ಟು ಮೀಸಲಾತಿ ನೀಡಿರುವ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡದ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಕೋರ್ಟ್ ವೃತ್ತವನ್ನು ಮಾನವ ಸರಪಳಿ ನಿರ್ಮಿಸುವ...

Political News: ದ್ವೇಷ ರಾಜಕಾರಣಕ್ಕೆ ನಾವು ಸೊಪ್ಪು ಹಾಕಲ್ಲ..! ಛತ್ರಿ ಪದದ ಬಗ್ಗೆ ನಿಖಿಲ್‌ ಹೇಳಿದ್ದೇನು..?

Political News: ಈ ದ್ವೇಷ ರಾಜಕೀಯಕ್ಕೆ ಭದ್ರ ಬುನಾದಿ ಹಾಕಿರುವುದು ಕಾಂಗ್ರೆಸ್‌ ಸರ್ಕಾರ. ಹಲವಾರು ದಶಕಗಳಿಂದಲೂ, ಸ್ವಾತಂತ್ರ್ಯ ಬಂದಾಗಿನಿಂದಲ್ಲೂ ಉತ್ತಮ ಆಡಳಿತವನ್ನು ಬೇರೆ ಬೇರೆ ಸರ್ಕಾರಗಳು ನಮ್ಮ ರಾಜ್ಯಕ್ಕೆ ನೀಡಿವೆ. ಆದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ದ್ವೇಷದ ರಾಜಕಾರಣಕ್ಕೆ ಸೊಪ್ಪು ಹಾಕಿರಲಿಲ್ಲ. ಈಗ ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್‌ ಬರೀ ದ್ವೇಷದ ರಾಜಕಾರಣ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img