Thursday, July 23, 2026

ರಾಜಕೀಯ

ಅವಾಚ್ಯ ಪದ ಬಳಸುವವರ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಎಚ್ಚರಿಕೆ

Political News: ತಮ್ಮ ಕುಟುಂಬದ ವಿರುದ್ಧ ಅವಹೇಳಕಾರಿ ಪೋಸ್ಟ್‌ಗೆ ಸಂಬಂಧಿಸಿದಂತೆ ಇಬ್ಬರು ಮಹಿಳಾ ಪತ್ರಕರ್ತರ ಬಂಧನ ಬೆನ್ಲಲ್ಲೇ ಇದೀಗ ಸುಳ್ಳು ಸುದ್ದಿ ಹರಡುವವರ ವಿರುದ್ಧ ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನೂ ಪತ್ರಕರ್ತರ ಬಂಧನವನ್ನು ಸಮರ್ಥಿಸಿ ತೆಲಂಗಾಣದ ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ಪತ್ರಕರ್ತರ ಸೋಗಿನಲ್ಲಿ ಜನಪ್ರತಿನಿಧಿಗಳ ಕುರಿತು ಆಕ್ಷೇಪಾರ್ಹ ಹಾಗೂ...

ಸಂಪುಟ ವಿಸ್ತರಣೆಯಾಗುತ್ತೆ, ನಾನೂ ಮಂತ್ರಿಯಾಗ್ತೀನಿ : ಸಲೀಂ ಹೊರಹಾಕಿದ್ರು ಮಿನಿಸ್ಟರ್‌ ಅಗುವ ಡ್ರೀಮ್

Political News: ಕಳೆದೆರಡು ತಿಂಗಳುಗಳಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನಡೆಯುತ್ತಿರುವ ಪದವಿ ಪ್ರಹಸನವು ಮುಗಿಯುವ ಹಂತವನ್ನು ತಲುಪುತ್ತಿಲ್ಲ. ಒಂದು ಕಡೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದ್ದರೆ, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರಿಗೆ ಕೊಕ್‌ ನೀಡುವ ವಿಚಾರಗಳು ಚರ್ಚೆಯಾಗುತ್ತಿವೆ. ಆದರೆ ಈ ಎಲ್ಲದರ ನಡುವೆಯೇ ಈಗ ಸಚಿವ ಸಂಪುಟ ವಿಸ್ತರಣೆಯ ಮಾತುಗಳ ಜೊತೆಯೇ ಮಂತ್ರಿಗಿರಿಯ ಕನಸುಗಳು ಶಾಸಕರಿಂದ...

Bengaluru News: ಶಾಮನೂರು ಶುಗರ್ಸ್: ಉತ್ತರ ನೀಡದಿದ್ದಕ್ಕೆ ಸಿಟ್ಟಿಗೆದ್ದ ಬಿ.ಪಿ. ಹರೀಶ್

Bengaluru News: ಶಾಮನೂರು ಶುಗರ್ಸ್ ಕಾರ್ಖಾನೆಗೆ ಜಾಮೀನು ಮಂಜೂರು ಮಾಡಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ ವಿಧಾನಮಂಡಲದ ಮೂರನೇ ಅದಿವೇಶನದಲ್ಲೂ ಉತ್ತರ ಸಿಕ್ಕಿಲ್ಲ. ಹೀಗಾಗಿ ಬಿ.ಪಿ.ಹರೀಶ್ ಅವರು ವಿಧಾನಸಭೆಯಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಹರೀಶ್, ಸಭಾಧ್ಯಕ್ಷರೇ ಸತತ ಮೂರನೇಯ ಅಧಿವೇಶನದಲ್ಲಿ ನಾನು ಈ ಪ್ರಶ್ನೆ ಕೇಳಿದ್ದೇನೆ. ಈ ವರೆಗೆ ನನಗೆ ಉತ್ತರ ನೀಡಿಲ್ಲ. ಪ್ರಶ್ನೆಗಳ...

Political News: ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಂ ಮೀಸಲಾತಿಗೆ ಸಿದ್ದು ಸಂಪುಟ ಗ್ರೀನ್‌ ಸಿಗ್ನಲ್‌

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಎಂಬ ಬಿಜೆಪಿ ಆರೋಪದ ನಡುವೆ, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಅಲ್ಲದೆ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಜಾರಿಗೆ ತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. https://youtu.be/xATyCWdvCMQ ಇದಕ್ಕೂ ಮೊದಲು ಹಿಂದುಳಿದ...

ಶಿಂಧೆ, ಅಜೀತ್ ಪವಾರ್‌ಗೆ ಕಾಂಗ್ರೆಸ್ ಮೈತ್ರಿಯ ಆಹ್ವಾನ: ಸರ್ಕಾರ ರಚಿಸಿದ್ದಲ್ಲಿ ಸಿಎಂ ಸ್ಥಾನದ ಆಫರ್

Political News: ಮಹಾಾರಾಷ್ಟ್ರದಲ್ಲಿ ಕೆಲ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಮತ್ತೆ ಅಧಿಕಾರಕ್ಕೆ ಬರಲು ಪ್ಲಾನ್ ಮಾಡಿದ್ದು ಎನ್ಸಿಪಿ ನಾಯಕ ಅಜೀತ್ ಪವಾರ್ ಹಾಗೂ ಶಿವಸೇನೆ ಅಧ್ಯಕ್ಷ ಏಕನಾಥ್ ಶಿಂಧೆಗೆ ಓಪನ್ ಆಗಿಯೇ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಆಫರ್ ನೀಡಿದೆ. ಅಲ್ಲದೇ, ಮೈತ್ರಿಯಾಗಿ ಸರ್ಕಾರ ರಚನೆಯಾದರೆ, ಸಿಎಂ ಪಟ್ಟ ಕೂಡ ಬಿಟ್ಟು...

ಕಸದ ಸಮಸ್ಯೆ ನಿವಾರಣೆಗೆ ಬಿಬಿಎಂಪಿ ಹೊಸ ಪ್ಲಾನ್ : ಸೇವಾ ಶುಲ್ಕದ ಹೆಸರಲ್ಲಿ ಹಣ ವಸೂಲಿ

Bengaluru News: ಮೆಟ್ರೊ, ಬಸ್‌ ದರಗಳ ಹೆಚ್ಚಳದಿಂದ ತತ್ತರಿಸಿರುವ ಬೆಂಗಳೂರಿಗರಿಗೆ ಮತ್ತೊಂದು ಹೊರೆಯನ್ನು ಹೇರಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಏಪ್ರಿಲ್‌ ತಿಂಗಳಿಂದ ಕಸದ ಜೊತೆಗೆ ಸೇವಾ ಶುಲ್ಕದ ಹೆಸರಿನಲ್ಲಿ ಹಣ ವಸೂಲಿಯ ಹೊಸ ಪ್ಲಾನ್‌ ರೂಪಿಸಲಾಗಿದೆ. ಇನ್ನೂ ಕಳೆದ ಕೆಲ ವರ್ಷಗಳಿಂದ ಘನತ್ಯಾಜ್ಯದ ಮೇಲೆ ಸೇವಾ ಶುಲ್ಕ ವಿಧಿಸುವ ಕುರಿತು ಪರ -...

2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಿ: ಡಿಸಿಎಂ ಡಿಕೆಶಿ

Bengaluru News: ಬೆಂಗಳೂರು, ಮಾ.15: “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಶನಿವಾರ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ...

ಡಿಕೆಶಿ ಭೇಟಿ ಮಾಡಿದ ವಿಜಯೇಂದ್ರ ಆಪ್ತ ರೇಣುಕಾಚಾರ್ಯ: ಇದೀಗ ವಿಜಯೇಂದ್ರ ಆಪ್ತರ ನಡೆ ಕಾಂಗ್ರೆಸ್ ಕಡೆ..?

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕೆ  ಸಿಎಂ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ನಾಯಕರು ಬಂದು ಶುಭ ಕೋರಿದ್ದರು. ಆದರೆ ಇವರೊಂದಿಗೆ ಬಿಜೆಪಿಯ ನಾಯಕ ಎಂ.ಪಿ.ರೇಣುಕಾಚಾರ್ಯ ಕೂಡ ಬಂದು, ಶುಭ ಕೋರಿದ್ದಾರೆ ಮತ್ತು ಔತಣಕೂಟದಲ್ಲಿ ಭಾಗವಹಿಸಿದ್ದಾರೆ....

Political News: ರೂಪಾಯಿ ಚಿಹ್ನೆ ನಿರ್ಲಕ್ಷಿಸಿದ್ದಕ್ಕೆ ಸ್ಟಾಲಿನ್ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Political News: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸರ್ಕಾರ, ಸರ್ಕಾರದ ಕಾರ್ಯಕ್ರಮವೊಂದರ ಕರಪತ್ರದಲ್ಲಿ ಆರ್ಥಿಕ ಚಿಹ್ನೆಯನ್ನು ಪಕ್ಕಕ್ಕೆ ತರಿಸಿ, ತಮಿಳಿನಲ್ಲಿ ರೂ. ಎಂದು ಬರೆದುಕೊಂಡಿದೆ. ಇದಕ್ಕೆ ಕಾರಣ ಅಂದ್ರೆ, ಆರ್ಥಿಕ ಚಿಹ್ನೆಯಲ್ಲಿ ಹಿಂದಿಯಲ್ಲಿ ರೂ. ಎಂದು ಬರೆಯಲಾಗಿದೆ ಎಂದು. ಸ್ಟಾಲಿನ್ ಈ ನಡೆಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ಭಾರತದ ಆರ್ಥಿಕ ಶಕ್ತಿಯನ್ನು ಸಂಕೇತಿಸುವ ‘ರೂಪಾಯಿ...

Political News: ಡಿಲಿಮಿಟೇಷನ್‌ ದಂಗಲ್‌, ತಮಿಳುನಾಡಿಗೆ ಸಿದ್ದರಾಮಯ್ಯ‌ ಸಾಥ್!

Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ಹೋರಾಟಕ್ಕೆ ರಾಜ್ಯ ಸರ್ಕಾರವು ಬೆಂಬಲ ಸೂಚಿಸಿದೆ. ಕಳೆದೆರಡು ದಿನಗಳ ಹಿಂದೆ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಹೇಳಿದಂತೆಯೇ ಅಲ್ಲಿನ ಸಚಿವರ ತಂಡ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದೆ. ಅಂತೆಯೇ ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img