Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪಿಡಬ್ಲ್ಯೂಡಿ ಸತೀಶ್ ಜಾರಕಿಹೊಳಿ ಮಾತನಾಡಿದ್ದು, ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡಿಸಿದ್ದಾರೆ. ನಮಗೆ ಸಂತೋಷ ಆಗಿದೆ. ಇನ್ನು ಬಜೆಟ್ ಇಂಪ್ಲಿಮೆಂಟ್ ಆಗಬೇಕು. ರಾಜ್ಯದ ಪರ ಬಜೆಟ್ ಎಂದು ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ.
ಅಲ್ಪ ಸಂಖ್ಯಾತ ಅಂದ್ರೆ ಐದಾರು ಸಮುದಾಯ ಜನ ಬರ್ತಾರೆ. ಹೀಗಾಗಿ ಅವರಿಗೆ ಸ್ವಲ್ಪ ಬಜೆಟ್ ಕೊಟ್ಟಿರಬಹುದು. ಪಾಕಿಸ್ತಾನ ಮುಸ್ಲಿಂ...
Hubli News: ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರು ಈ ಬಾರಿ 16ನೇ ಬಜೆಟ್ ಮಂಡಿಸಿದ್ದು, ಹುಬ್ಬಳ್ಳಿಯಲ್ಲಿಂದು ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಈ ಬಗ್ಗೆ ಮಾತನಾಡಿದ್ದಾರೆ.
16 ನೇ ಬಜೆಟ್ ದಾಖಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು. ದೇವರು ಇಷ್ಟು ಅವಕಾಶವನ್ನು ಬೇರೆ ರಾಜಕಾರಣಿಗಳಿಗೆ ಕೊಟ್ಟಿಲ್ಲ. ಅತಿ ಹೆಚ್ಚು ಬಜೆಟ್ ಮಂಡಿಸಿದ ಪ್ರಖ್ಯಾತಿ, ಅತಿ ಹೆಚ್ಚು ಸಾಲ ಮಾಡಿದ ಕುಖ್ಯಾತಿ...
Bengaluru News: ಬೆಂಗಳೂರಿನ ಸುಗಮ ಆಡಳಿತಕ್ಕಾಗಿ ಹಾಗೂ ಅಭಿವೃದ್ದಿಗೆ ಇನ್ನಷ್ಟು ವೇಗ ನೀಡಲು ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ಕುರಿತು ಅಧ್ಯಯನಕ್ಕಾಗಿ ಶಿವಾಜಿನಗರದ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರಿಶೀಲಿಸಿ ವರದಿ ನೀಡಲು ರಚಿಸಲಾಗಿದ್ದ ಕರ್ನಾಟಕ ವಿಧಾನಮಂಡಲದ ಜಂಟಿ...
Political News: ಫೆಬ್ರವರಿ 7ರಂದು ತೆಲಂಗಾಣ ವಿಧಾನಪರಿಷತ್ ಮೂರು ಸ್ಥಾನಗಳಿಗೆ ಚುನಾವಣೆ ನಡೆದಿದೆ. ಇದರಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, 1 ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ. ಆದರೆ ಸದ್ಯ ಆಡಳಿತದಲ್ಲಿರುವ ಕಾಂಗ್ರೆಸ್ ಸೋಲನುಭವಿಸಿದೆ.
ಮೇಡಕ್, ನಿಜಾಮಾಬಾದ್, ಆದಿಲಾಬಾದ್, ಕರೀಂನಗರ ಪದವೀಧರ ಕ್ಷೇತ್ರದಿಂದ ಬಿಜೆಪಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಅಂಜಿ ರೆಡ್ಡಿಯವರು ಕಾಂಗ್ರೆಸ್ನ ನರೇಂದ್ರ ರೆಡ್ಡಿ...
Political News: ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕೇಸರಿ ಬ್ರಿಗೇಡ್ನಲ್ಲಿ ಇದೀಗ ರಾಷ್ಟ್ರಾಧ್ಯಕ್ಷರ ಬದಲಾವಣೆಯ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಹಾಲಿ ಅಧ್ಯಕ್ಷರಾಗಿರುವ ಜಿ.ಪಿ.ನಡ್ಡಾ ಅವರು ಇದೇ ತಿಂಗಳಲ್ಲಿ ಆ ಸ್ಥಾನದಿಂದ ನಿರ್ಗಮಿಸಬೇಕಿರುವ ಹಿನ್ನೆಲೆ ನೂತನ ಅಧ್ಯಕ್ಷರ ಆಯ್ಕೆಯ ಚಟುವಟಿಕೆಗಳು ಇನ್ನಷ್ಟು ವೇಗ ಪಡೆದುಕೊಂಡಿವೆ.
ಈಗಾಗಲೇ ಬಹುತೇಕ ಅಧ್ಯಕ್ಷಗಿರಿಯನ್ನು ಪುರುಷರೇ ನಿಭಾಯಿಸಿದ್ದಾರೆ. ಆದರೆ ಇತ್ತೀಚಿನ ಆಯ್ಕೆಗಳಲ್ಲಿ ಅಚ್ಚರಿಯ...
Political News: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನಸಾಮಾನ್ಯರಿಗೆ ಇದೀಗ ಬೆಸ್ಕಾಂ ಮತ್ತೊಂದು ಬರೆ ಎಳೆದಿದ್ದು, ವಿದ್ಯುತ್ ಮೀಟರ್ ದರ ಶೇ.400 ರಿಂದ ಶೇ.800 ರಷ್ಟು ಹೆಚ್ಚಳ ಮಾಡುವ ಮೂಲಕ ಮತ್ತೊಂದು ಶಾಕ್ ನೀಡಿದೆ. ಈ ಕುರಿತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತನ್ನ ವ್ಯಾಪ್ತಿಯಲ್ಲಿ ಬರುವ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್...
Political News: ಮಾಜಿ ಸಿಎಂ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ, ಮೊದಲಿನಿಂದಲೂ ಆಕ್ರೋಶ ಇದ್ದೇ ಇತ್ತು. ಆದರೆ ಯಾವಾಗ ಮಗ ವಿಜಯೇಂದ್ರಗೆ, ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿತೋ, ಅಂದಿನಿಂದ ಅವರಿಗೆ ಯಡಿಯೂರಪ್ಪ ಬಗ್ಗೆ ಇದ್ದ ಸಿಟ್ಟು ಇನ್ನಷ್ಟು ಹೆಚ್ಚಾಗಿದೆ. ಈ ರೀತಿ ಕುಟುಂಬ...
Political News: ರಾಜ್ಯ ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ ಗುತ್ತಿಗೆದಾರರ ಸಂಘದ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಗುತ್ತಿಗೆದಾರರು ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ತಿಂಗಳಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಈ...
Political News: ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿಹೋಗಿರುವುದು ಒಂದೆಡೆಯಾದರೆ, ತಮ್ಮ ವೇತನವನ್ನು ಹೆಚ್ಚಳ ಮಾಡಲು ಶಾಸಕರು ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಧ್ಯಕ್ಷ ಯು.ಟಿ.ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ಉಭಯ ಸದನ ಕಲಾಪ ಸಲಹಾ ಸಮಿತಿ ನಡೆಸಿರುವ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್...
Political News: ಜಯನಗರ ವಿಧಾನಸಭಾ ಚುನಾವಣೆಯ ಮತ ಎಣಿಕೆ ವಿವಾದದಲ್ಲಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧದ ಶಾಸಕ ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್! ವಜಾಗೊಳಿಸಿದೆ. ಸದ್ಯ ಜಯನಗರ ಶಾಸಕರಾಗಿರುವ ಸಿ.ಕೆ.ರಾಮಮೂರ್ತಿ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಪರಾಜಿತ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರು ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಹೈಕೋರ್ಟ್ ಕೂಡ ಈ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...