Gadag News: ಗದಗ: ಗದಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸಚಿವ ಬಿ.ಶ್ರೀರಾಾಮುಲು, ದೆಹಲಿಗೆ ಅಪಾಯಿಂಟ್ಮೆಂಟ್ ಮೇಲೆ ಹೋಗು ಬೇಕು ಅಂತಾನೆ ಇಲ್ಲ. ಅವಕಾಶ ಸಿಕ್ಕಾಗಲೆಲ್ಲ ಹೋಗುತ್ತಿರುತ್ತೇನೆ.. ಮತ್ತೆ ಮುಂದೇನು ಹೋಗುತ್ತೇನೆ. ಎಲ್ಲಾ ವಿಚಾರವನ್ನು ಹೇಳಿ ಬರುತ್ತೇನೆ.. ರಾಮುಲು ಸುಮ್ಮನೆ ಇದ್ರು.. ಇದ್ರು.. ಅಂತಾ ಹೇಳುತ್ತಿದ್ರು.. ಇನ್ನು ಮುಂದೇ ಸುಮ್ಮನೆ ಇರೋದಿಲ್ಲ.. ಇನ್ನು ಮುಂದೇ ನಾನು...
Political News: ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರನ್ನು ಇಂದು ವಿಕಾಸಸೌಧ ಕಚೇರಿಯಲ್ಲಿ ಅಮೆರಿಕ ದೇಶದ ಅಲ್ಬಮ ರಾಜ್ಯದ ಔಬರ್ನ್ ವಿಶ್ವವಿದ್ಯಾಲಯದ ಡಾ. ಜಾನಕಿ ಅಲವಲಪಟ್ಟಿ, ಡೀನ್ ಅರಣ್ಯ ಮಹಾವಿದ್ಯಾಲಯ ವನ್ಯಜೀವಿ, ಡಾ. ಜಾರ್ಜ್ ಫ್ಲವರ್ಸ್, ಡಿನ್ ಮ್ಯಾಕನಿಕಲ್ ಇಂಜಿನಿಯರಿಂಗ್, ಡಾ. ಸೀಮಾ ಸ್ಟೀವಾರ್ಟ್ ಡೈರೆಕ್ಟರ್ ವೃತ್ತಿ ಪರ ಅಭಿವೃದ್ಧಿ, ಜಸ್ಟಿನ್ ಮಿಲ್ಲರ್, ಡಾ. ವೃಷಾಕ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಕೇಂದ್ರ ಸರ್ಕಾರದ ಬಜೆಟ್ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತಂದಿದೆ. ಇದೊಂದು ಇನ್ನಷ್ಟು ಆಸಕ್ತಿ ಮಾಡಿದೆ. ಕರ್ನಾಟಕಕ್ಕೆ ಮತ್ತೆ ನಿರಾಶೆ ಆಗಿದೆ. ಈ ಹಿಂದೆ ಕರ್ನಾಟಕಕ್ಕೆ ಕೊಟ್ಟ ಭರವಸೆ ಕೊಡಲಿಲ್ಲ. ಕೃಷ್ಣ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಅಂತಾ ಪರಿಗಣನೆ ಏನಾದರೂ ಕೊಡತ್ತಾರೆ ಅಂತಾ ಮಾಡಿದ್ದವು....
Political News: 2025ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಬಗ್ಗೆ ಎಂದಿನಂತೆ, ವಿಪಕ್ಷಗಳು ಟೀಕೆ ಮಾಡಿದೆ.
ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಬಜೆಟ್ ಬಗ್ಗೆ ವ್ಯಂಗ್ಯವಾಡಿದ್ದು, ಈ ಬಾರಿಯ ಬಜೆಟ್ ಬೆಕ್ಕು 900 ಇಲಿಗಳನ್ನು ತಿಂದು ಹಜ್ಗೆ ಹೋಯಿತು ಅಂದ ಹಾಾಗಿದೆ ಎಂದಿದ್ದಾರೆ. ದೇಶದಲ್ಲಿ...
Hubli News: ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಈಗಾಗಲೇ ನಮ್ಮ ಹೈಕಮಾಂಡ್ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜತೆಗೆ ಒನ್ ಡು ಒನ್ ಕರೆಯಿಸಿಕೊಂಡು ಮಾತಾಡಿದ್ದಾರೆ. ಬರೋ ಒಂದು ವಾರದಲ್ಲಿ ಎಲ್ಲವೂ ಸರಿಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮುರುಗೇಶ್ ನಿರಾಣಿ, ರಾಜ್ಯಾಧ್ಯಕ್ಷರ ಚುನಾವಣೆ ಕುರಿತು ನಮ್ಮ ಹೈಕಮಾಂಡ್...
Central Budget 2025: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇಂದು 2025ರ ಕೇಂದ್ರ ಬಜೆಟ್ ಮಂಡಿಸಿದ್ದು, ಕೆಲ ವಸ್ತುಗಳ ಬೆಲೆ ಕಡಿಮೆ ಮಾಡಿದ್ದಾರೆ.
ಟಿವಿ, ಮೊಬೈಲ್, ಬ್ಯಾಟರಿಗಳ ಮೇಲಿನ ಸುಂಕ ಕಡಿಮೆ ಮಾಡುವ ಕಾರಣಕ್ಕೆ, ಈ ವಸ್ತುಗಳ ದರ ಕಡಿಮೆಯಾಗಲಿದೆ. ಎಲೆಕ್ಟ್ರಾನಿಕ್ ವಸ್ತುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರ ಕೈಗೆಟಕುವಂತೆ ಮಾಡುವ ಸಲುವಾಗಿ, ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ...
Budget News: ಇಂದು 2025ರ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ. ಟ್ಯಾಕ್ಸ್ ಕಟ್ಟುವ ಜನರಿಗೆ ನಿರ್ಮಲಾ ಸೀತಾರಾಮನ್ ಸ್ವಲ್ಪ ಮಟ್ಟಿಗಿನ ತಲೆಬಿಸಿ ಕಡಿಮೆ ಮಾಡಿದ್ದು, 12 ಲಕ್ಷ ಸಂಬಳ ಇರುವವರು ಟ್ಯಾಾಕ್ಸ್ ಕಟ್ಟುವ ಅಗತ್ಯವಿಲ್ಲ. ಮತ್ತು ಯಾರಿಗೆ ವಾರ್ಷಿಕ ಆದಾಯ 12 ಲಕ್ಷಕ್ಕೂ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ.
ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ...
Political News: ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಮುಡಾ ಪ್ರಕರಣದ ಕುರಿತು ಹೇಳಿಕೆ ನೀಡಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ. ಹಣದ ಅಕ್ರಮ ವರ್ಗಾವಣೆ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿ ಯವರ...