Wednesday, July 22, 2026

ರಾಜಕೀಯ

Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ರಾಜಕೀಯ ಗಣ್ಯರ ಸಂತಾಪ

Political News: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ಬಳಲಿ ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಮತ್ತು ನಾನು ಗುಜರಾತ್ ಸಿಎಂ ಆಗಿದ್ದಾಗ, ಆಡಳಿತ ವಿಚಾರದ ಬಗ್ಗೆ...

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ : ಜಗದೀಶ ಶೆಟ್ಟರ್

Political News: ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞರು, ಉದಾರೀಕರಣ & ಜಾಗತೀಕರಣದ ಮೂಲಕ ರಾಷ್ಟ್ರದ ಅರ್ಥವ್ಯವಸ್ಥೆಗೆ ಹೊಸ ಭಾಷ್ಯ ಬರೆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ. ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಮಂತ್ರಿಗಳಾಗಿದ್ದಾಗ, ನಾನು ಕರ್ನಾಟಕ ಮುಖ್ಯಮಂತ್ರಿಯಾಗಿ ಇಂತಹ ಮಹಾನ್ ಮುತ್ಸದ್ಧಿಯೊಂದಿಗೆ ಕೆಲಸ ಮಾಡಿದ್ದು ಅಪೂರ್ವ ಅನುಭವ. ದೇಶದ...

Political News: ಬೀದರ್‌ನಲ್ಲಿ ಯುವ ಗುತ್ತಿಗೆದಾರ ಆತ್ಮಹ*: ಹೆಚ್.ಡಿ.ಕುಮಾರಸ್ವಾಮಿ ಕಳವಳ

Mandya News: ಮಂಡ್ಯ: ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧೀಜಿ ಸ್ಮರಣೆ ಮಾಡುತ್ತಿದೆ. ಇನ್ನೊಂದೆಡೆ ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅರಾಜಕತೆಗೆ ಸಾಕ್ಷಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು. ಮಂಡ್ಯದಲ್ಲಿ ದಿಶಾ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ...

Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ (92) ನಿಧನ

Political News: ಭಾರತದ ಮಾಜಿ ಪ್ರಧಾನಿಯಾಗಿದ್ದಂಥ ಡಾ.ಮನಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ಇಂದು ಸಂಜೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಡಾ.ಸಿಂಗ್ ಅವರ ಪತ್ನಿ ಗುರುಚರಣ್ ಸಿಂಗ್, ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ಮೂಲಕ...

Santosh Lad ; ಸರ್ಕಾರಿ ನೌಕರರಿಗೆ ಬಟ್ಟೆ ರೂಲ್ಸ್! ; ವಾರಕ್ಕೆ 1 ದಿನ ಖಾದಿ ಕಂಪಲ್ಸರಿ!

ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ,...

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ; ಹೆಚ್‌.ಡಿ.ಕುಮಾರಸ್ವಾಮಿ ಕಿಡಿ

Mandya News: ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಕೇಂದ್ರ ಸಚಿವರು. ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ...

Political News: ರಾಜ್ಯದಲ್ಲಿ ಹೆಬ್ಬೆಟ್ಟು ಗೃಹ ಸಚಿವರು ಇದ್ದಾರೆ : ಹೆಚ್.ಡಿ.ಕುಮಾರಸ್ವಾಮಿ

Mandya News: ಮಂಡ್ಯ: ರಾಜ್ಯದಲ್ಲಿ ಹೆಬ್ಬೆಟ್ಟು ಗೃಹ ಸಚಿವರು ಇದ್ದಾರೆ. ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎನ್ನುವುದು ಸ್ವತಃ ಅವರಿಗೇ ಗೊತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ದಿಶಾ ಸಭೆಗೆ ಮುನ್ನ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ರಾಜ್ಯ ಸರಕಾರ ವಿಧಾನ...

ಕಾಂಗ್ರೆಸ್ ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ: ಬಿಜೆಪಿ

Political News: ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಸಕಲ ಸಿದ್ಧತೆ ನಡೆದಿದ್ದು, ಕಾಂಗ್ರೆಸ್‌ನ ದೊಡ್ಡ ಯಡವಟ್ಟನ್ನು ಬಿಜೆಪಿ ಬಯಲು ಮಾಡಿದೆ. ಬೆಳಗಾವಿಯಲ್ಲಿ ಹಾಕಿಸಿರುವ ಫ್ಲೆಕ್ಸ್‌ನಲ್ಲಿ ಭಾರತದ ನಕಾಶೆಯಿಂದ ಕಾಶ್ಮೀರವನ್ನೇ ಮಾಯ ಮಾಡಲಾಗಿದೆ. ಈ ಕಾರಣಕ್ಕೆ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ ಎಂದು ಆಕ್ರೋಶ ಹೊರಹಾಕಿದೆ. ಗಾಂಧಿ...

Political News: ದೇಶ, ರಾಜ್ಯದಲ್ಲಿರುವುದು ನಕಲಿ ಕಾಂಗ್ರೆಸ್ ಪಕ್ಷ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರು: ದೇಶ, ರಾಜ್ಯದಲ್ಲಿರುವುದು ಅಸಲಿ ಕಾಂಗ್ರೆಸ್ ಪಕ್ಷವಲ್ಲ; ಇದು ನಕಲಿ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಮತ್ತು ಡಾ. ಅಂಬೇಡ್ಕರ್ ಅವರ ತತ್ವಗಳನ್ನು ಗಾಳಿಗೆ ತೂರಿದ ಪಕ್ಷ...

ಮುನಿರತ್ನ ಕೇಸ್ ಹಿಂದಿರುವ ಖೂಳಶಕ್ತಿ ಯಾವುದು ಎಂದು ಎಲ್ಲರಿಗೂ ತಿಳಿದಿದೆ: ಬಿ.ವೈ.ವಿಜಯೇಂದ್ರ

Political News: ಮುನಿರತ್ನ ಮೇಲೆ ಮೊಟ್ಟೆ ಹೊಡೆಯಲು ಯತ್ನಿಸಿದ್ದ ಘಟನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೋಳ್ಬಲ, ಅಧಿಕಾರ ಬಲದಿಂದ ಬಿಜೆಪಿಗರನ್ನು ಬಗ್ಗುಬಡಿಯಬಹುದು, ಪ್ರಜಾಪ್ರಭುತ್ವದ ಕತ್ತು ಹಿಸುಕಿ ಜನಪ್ರತಿನಿಧಿಗಳನ್ನು ಬೆದರಿಸಬಹುದು ಎಂಬ ಸೂತ್ರವನ್ನು ಕಾಂಗ್ರೆಸ್ ಸರ್ಕಾರ ಅಳವಡಿಸಿಕೊಂಡಂತೆ ಕಾಣುತ್ತಿದೆ. ಶಾಸಕ ಮಿತ್ರ ಮುನಿರತ್ನ ಅವರ ಬೆಂಬಲಿಗರಿಗೂ ಸಹ ಬೆದರಿಸುವ ಸುಳ್ಳು ಕೇಸುಗಳನ್ನು ದಾಖಲಿಸುವ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img