Tuesday, July 21, 2026

ರಾಜಕೀಯ

ಗೃಹ ಸಚಿವ ಅಮಿತ್ ಶಾ ಭಾಷಣ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ: ಹೆಚ್.ಡಿ.ದೇವೇಗೌಡರು

Political News: ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದರು. ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅಟಲ್...

POPCORN GST :ನಿರ್ಮಲಾ ಸೀತಾರಾಮನ್ ಟ್ರೋಲ್, ಪಾಪ್ ಕಾರ್ನ್ GST ಜೋರಾಯ್ತು ಜಟಾಪಟಿ

ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಇತ್ತೀಚಿಗಷ್ಟೇ ನಡೆದ ಜಿಎಸ್ ಟಿ ಮಂಡಳಿ ಸಭೆಯಲ್ಲಿ ಪಾಪ್ ಕಾರ್ನ್ ಗೆ ಮೂರು ರೀತಿಯಲ್ಲಿ ಜಿಎಸ್ ಟಿ ವಿಧಿಸಲು ತೀರ್ಮಾನಿಸಿರುವುದು ರಾಜಕೀಯ ತಿರುವು ಪಡೆದಿದೆ. ಇನ್ನು ಕೇಂದ್ರ ಸಚಿವೆಯ ಈ ತೀರ್ಮಾನವನ್ನ ಉದ್ಯಮಿಗಳು ಕೂಡ ಟೀಕಿಸಿದ್ದಾರೆ. ಪ್ಯಾಕ್ ಮಾಡದ ಪಾಪ್ ಕಾರ್ನ್ ಗೆ ಶೇ. 5ರಷ್ಟು ಜಿಎಸ್‌ಟಿ...

ನಂದಿನಿ ಬ್ರ್ಯಾಂಡ್ ಇಡ್ಲಿ, ದೋಸೆ ಪ್ರೀಮಿಕ್ಸ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Political News: ನಂದಿನಿ ಬ್ರ್ಯಾಂಡ್ನ ದೋಸೆ, ಇಡ್ಲಿ ಪ್ರಿಮಿಕ್ಸ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇಂದು ಸಿಎಂ ಸಿದ್ದರಾಮಯ್ಯ ಇಡ್ಲಿ, ದೋಸೆ ರೆಡಿಮಮೇಡ್‌ ಹಿಟ್ಟನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ,...

ಸಿ.ಟಿ‌.ರವಿ 7 ಪೇಜ್ ಪತ್ರ ಬರೆದಿದ್ದಾರೆ, ಲಕ್ಷ್ಮೀ ಅವರಿಂದ ಯಾವುದೇ ಪತ್ರ ಬಂದಿಲ್ಲ- ಬಸವರಾಜ್ ಹೊರಟ್ಟಿ

Dharwad News: ಸಿಟಿ ರವಿಯವರು ಈಗಾಗಲೇ ಎಳು ಪೇಜ್ ಪತ್ರವನ್ನು ಬರೆದಿದ್ದಾರೆ. ಆದರೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರಿಂದ ಇದುವರೆಗೆ ಯಾವುದೇ ಪತ್ರ ಬಂದಿಲ್ಲ‌ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಹೇಳಿದರು. ಈ ಕುರಿತು ನಗರದಲ್ಲಿ‌ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಸದಸ್ಯರಾದ ಸಿಟಿ ರವಿಯವರು ಪತ್ರದಲ್ಲಿ ಪೊಲೀಸರು ನಡೆಸಿಕೊಂಡಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ....

sandalwood News: ಕರೆ ಮಾಡಿ ನಟ ಡಾ.ಶಿವರಾಜ್‌ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ

sandalwood News: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕ್ಯಾನ್ಸರ್ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದು, ಅವರು ಚಿಕಿತ್ಸೆ ಪಡೆದು ಹುಷಾರಾಗಿ ಮನೆಗೆ ಮರಳಲಿ ಎಂದು ಹಲವರು ಪ್ರಾರ್ಥಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ, ಶಿವರಾಜ್‌ಕುಮಾರ್ ಅವರಿಗೆ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ...

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದ ಗೃಹ ಸಚಿವ ಜಿ.‌ಪರಮೇಶ್ವರ್

Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ...

ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ: ಹೊರಟ್ಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದರು. ಅಲ್ಲದೇ, ನಮ್ಮನ್ನು ಏನೂ ಕೇಳೋಕೆ ಬರಲ್ಲ. ಸದನ‌‌ ಮುಂದೆ ಹಾಕಿರೋವಾಗ ಆಗಿರೋ ಘಟನೆ ಅದು‌. ಸಿಐಡಿಗೆ ಕೊಟ್ಟಿರೋದಾಗಿ ಹೋಂ ಮಿನಿಸ್ಟರ್ ಇವಾಗ ಹೇಳಿದ್ರು. ಸ್ಥಳ ಮಹಜರು ವಿಚಾರವಾಗಿ...

ಹುಬ್ಬಳ್ಳಿ ಪೋಲಿಸ್ ಠಾಣೆಗೇ ಬೆಂಕಿ ಹಚ್ಚಿದವರ ಕೇಸ್ ಯಾಕೆ ಕ್ಲೋಸ್ ಮಾಡ್ತೀರಿ?: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಇತ್ತೀಚಿನ ಘಟನೆಗಳನ್ನು ನೋಡಿದಾಗ ಪೊಲೀಸ್‌ ಇಲಾಖೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿದೆ. ಪೊಲೀಸರು ಅವರಾಗಿಯೇ ಕಾನೂನು ಮುರಿಯುವುದಿಲ್ಲ, ಹಿಂದಿನಿಂದ ರಾಜಕಾರಣಿಗಳು ಆ ಕೆಲಸಕ್ಕೆ ಹಚ್ಚುತ್ತಾರೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡದೆ ಇರೋದೆ ಇಂತಹ ಘಟನೆಗಳ ಕಾರಣ. ಸಮಾಜ ಘಾತುಕ ಶಕ್ತಿಗಳಿಗೆ ಎಲ್ಲಿ ಇರುತ್ತದೆ ಎಂಬುದು ಪೊಲೀಸರಿಗೆ ಗೊತ್ತು ಇರುತ್ತದೆ. ಪೊಲೀಸರು ಮನಸ್ಸು...

ಹುಬ್ಬಳ್ಳಿ ಗೋಕುಲ ರೋಡ್ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದ ಹೋಮ್ ಮಿನಿಸ್ಟರ್ ಜಿ.‌ಪರಮೇಶ್ವರ್

Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು. ಒಂದೇ ಕಾರ್ಯಕ್ರಮ ದಲ್ಲಿ ಭಾಗಿಯಾಗಿ, ಹೋಮ್ ಮಿನಿಸ್ಟರ್ ಮತ್ತು ಸಭಾಪತಿ ಹೊರಟ್ಟಿ ಅವರು, ನೂತನ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದರು. ಸಚಿವ ಸಂತೋಷ ಲಾಡ, ಪ್ರಸಾದ ಅಬ್ಬಯ್ಯ, ಶಾಸಕ ಮಹೇಶ ಟೆಂಗಿನಕಾಯಿ, ಎನ್...

87ನೇ ಅಖಿಲ‌ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು: ಸಚಿವ ಚಲುವರಾಯಸ್ವಾಮಿ

Mandya: ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಜರುಗಿದ ಮೂರು ದಿನಗಳ ಅಕ್ಷರ ಜಾತ್ರೆ ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಪ್ರತಿಯೊಬ್ಬರೂ ಪ್ರಾಮಾಣಿಕ ಹಾಗೂ ಜವಾಬ್ದಾರಿಯಿಂದ ಸಂಪೂರ್ಣವಾಗಿ ತೊಡಗಿಸಿಕೊಂಡು ಕೈಜೋಡಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಲಾಗಿದ್ದು, ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img