Tuesday, July 21, 2026

ರಾಜಕೀಯ

ಸಿ.ಟಿ.ರವಿ ಪ್ರಕರಣ; ಬಿಜೆಪಿಗೆ ಮಹತ್ವದ ಸಲಹೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Political News: ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು;...

ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ: ಡಿಕೆಶಿಗೆ ಹೆಚ್ಡಿಕೆ ತಿರುಗೇಟು

Hassan News: ಹಾಸನ: ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ‌.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ *lಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ. ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ...

ಪಿಯೂಷ್ ಗೋಯಲ್ ಬಂದಿದ್ದಾರೆ, ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರ ಆಗುತ್ತೆ ಎಂದ ಕೇಂದ್ರ ಸಚಿವರು

Hassan News: ಸಕಲೇಶಪುರ / ಹಾಸನ: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ...

₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ, ಉಕ್ಕು ಕಾರ್ಖಾನೆಗೆ ಮರುಜೀವ: ಕುಮಾರಸ್ವಾಮಿ

Mandya News: ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ...

ಕಾಂಗ್ರೆಸ್‌ನಲ್ಲಿ ಕಲ್ಚರ್ ಅನ್ನೋದೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದೋ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಾವೇನು‌ ಮುಚ್ಚಿಕೊಂಡಿದ್ದೇವೆ...? ನಾವು ಯಾವಾಗಲೂ ಮರ್ಯಾದೆ ಮುಚ್ಚಿಕೊಂಡಿದ್ದೇವೆ. ಅವರತರಹ ನಾವೇನು‌ ಬಿಟ್ಟಿಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ನೋದೇ ಇಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ ಸಿವಿಲೈಜ್ಡ್ ಫೇಲೋ ತುಂಬಾ ಜನ ಇದ್ದಾರೆ. ಇದುದ್ದರಲ್ಲೇ ಕೆಲವೊಬ್ಬರು ಸೆನ್ಸಿಬಲ್ ಇದ್ದಾರೆ....

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಗಡ್ಡೇಕರ್ ಅವರಿಗೆ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ಹೊರಹಾಕಿದ್ದಾರೆ. ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್...

ಕಲಬುರಗಿಯ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

Political News: ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು...

ಅಧಿವೇಶನ ಲಾಠಿ ಪ್ರಹಾರದಿಂದ ಶುರುವಾಗಿ ಸಿ.ಟಿ.ರವಿ ಬಂಧನದೊಂದಿಗೆ ಮುಕ್ತಾಯವಾಗಿದೆ: ಬೊಮ್ಮಾಯಿ ಬೇಸರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ ಪ್ರಹಾರದಿಂದ ಆರಂಭವಾಗಿ, ಸಿ.ಟಿ.ರವಿ ಅವರ ಮಾನಸಿಕ ಹಿಂಸೆಯಿಂದ ಮುಗಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಂದರೆ ಪೊಲೀಸರ ಲಾಠಿಯಿಂದ ಆರಂಭಗೊಂಡು‌ ಪೊಲೀಸರ ಹಿಂಸೆಯಿಂದ ಅಂತ್ಯವಾಗಿದೆ. ರಾಜ್ಯದಲ್ಲಿ ಪೋಲಿಸ್ ರಾಜ್ಯ ಇದೆ...

ಕಾಂಗ್ರೆಸ್ ನವರು ನಾಯಿ ಕಡಿದವರಂತೆ ವರ್ತನೆ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಸತತ ಸೋಲಿನಿಂದ ಹತಾಶೆಗೊಂಡಿದೆ. ಹರಿಯಾಣ, ಮಹಾರಾಷ್ಟ್ರದಲ್ಲಿ ಹೀನಾಯವಾಗಿ ಸೋತಿದೆ ವಿರೋಧ ಪಕ್ಷವೂ ಸಹ ಕಾಂಗ್ರೆಸ್ ಆಗಿಲ್ಲ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಸಂದೀಪ್ ಪಾತ್ರ ಅವರಿಗೆ ಮೊಣಕೈಯಿಂದ ತಳ್ಳಿದ್ದಾರೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆದ್ದ ನಂತರ ಇಡೀ ಜಗತ್ತೇ ಗೆದ್ದ ವರ್ತನೆ ತೋರುತ್ತಿದೆ....

Political News: ಬೆಳಗಾವಿಯಲ್ಲಿ ಸಿ.ಟಿ.ರವಿ ವಿರುದ್ಧ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆ

Political News: ಸಿ.ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇಶ್ಯೆ ಎಂದು ಕರೆದರು ಎಂದು ಆರೋಪಿಸಿ, ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ರವಿ ಅವರನ್ನು ಬಂಧಿಸಿ, ಕೋರ್ಟಗೆ ಹಾಜರುಪಡಿಸಿದ್ದು, ಅವರನ್ನು ರಿಲೀಸ್ ಮಾಡಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ರೀತಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ ತಮ್ಮ ನಾಯಕಿಯ ಬಗ್ಗ ಅಶ್ಲೀಲ ಪದ ಬಳಸಿದ್ದಕ್ಕೆ,...
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img