Political News: ಸ್ವಾಭಿಮಾನಿ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ದಾವಣಗೆರೆಯಲ್ಲಿ ಮಾತನಾಡಿದ್ದು, ನಾನು ಟಗರು ನುಗ್ಗಿದ ಹಾಗೆ ನುಗ್ಗುತ್ತೇನೆ. ಯಾವ ಕ್ಷೇತ್ರವೆಂದು ಇನ್ನು ಆಯ್ಕೆ ಮಾಡಿಲ್ಲವಷ್ಟೇ. ಗುರು ಹಿರಿಯರ ಮಾರ್ಗದರ್ಶನ, ಸಲಹೆ ಪಡೆದು ನಿರ್ಧಾರಕ್ಕೆ ಬರುತ್ತೇನೆ. ಆಧರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವೆಂದು ಹೇಳಿದ್ದಾರೆ.
ಈ ಬಗ್ಗೆ ಮಾತು ಮುಂದುವರಿಸಿದ ಅವರು, ಇನ್ನುವರೆಗೂ...
Political News: ರಾಜಕಾರಣಿಗಳು ಅಂದ್ರೆ ಬರೀ ರಾಜಕಾರಣ ಮಾಡಿಕೊಂಡು, ವಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ಮಾಡಿಕೊಂಡು ಇರೋದು ಅನ್ನೋದು ಹಳೆಯ ಮಾತು. ಇಂದಿನ ಕಾಲದ ರಾಜಕಾಾರಣಿಗಳು, ಸ್ವಲ್ಪ ಅಪ್ಡೇಟ್ ಆಗಿದ್ದಾರೆ. ಮನಸ್ಸಿಗೆ ಖುಷಿ ಕೊಡುವ ಕೆಲ ಚಟುವಟಿಕೆಗಳಲ್ಲಿ ಭಾಗಿಯಾಗಿ, ಜನರಿಗೂ ಎಂಟರ್ಟೇನ್ ಮಾಡಲು ಶುರು ಮಾಡಿದ್ದಾರೆ.
ಸಚಿವ ಜ್ಯೋತಿರಾದಿತ್ಯ ಸಿಂಧ್ಯ ಕೂಡ ಇದೇ ರೀತಿ ರ್ಯಾಂಪ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜೊತೆ ಮಾತನಾಡಿದ್ದು, ನಾಳೆಯಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತೆ. ವಿರೋಧ ಪಕ್ಷದವರು ಯಾವೆಲ್ಲ ಚರ್ಚೆ ಮಾಡುತ್ತಾರೋ ನೋಡೋಣ. ನಮ್ಮ ಸರ್ಕಾರದಲ್ಲಿ ಯಾವುದೇ ಆರ್ಥಿಕ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ, ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಳ್ಳಾರಿಯಲ್ಲಿ ಬಾಣಂತೀಯರ ಸಾವು ಸೈನ್ಸ್ ಮುಂದುವರೆದಂತ ಕಾಲದಲ್ಲಿ ಆಗಿರೋದು ನಾಚಿಕೆ ಗೇಡಿನಾ ಸಂಗತಿ. ಸರ್ಕಾರ ಗಂಭೀರವಾಗಿ ಪರಿಗಣಿಸದೆ ಇರೋದು ಅದಕ್ಕಿಂತ ನಾಚಿಕೆಗೇಡು. ಸಿಎಂ ಹೇಳಿದ ಮೂರು ದಿನದ ನಂತರವೂ ಯಾವ ಸಚಿವರು ಹೋಗಲ್ಲ. ಅತ್ಯಂತ ಬೇಜವಾಬ್ದಾರಿತನದಿಂದ ವರ್ತಿಸಿದ ಪ್ರವೃತ್ತಿ ಸರ್ಕಾರಕ್ಕೆ ಶೋಭೆ...
Political News: ಇಂದು ಸಿಎಂ ಸಿದ್ದರಾಮಯ್ಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ...
Political News: ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಫಲಿತಾಂಶದ ಆತ್ಮಾವಲೋಕನ ಹಾಗೂ ಮುಂಬರುವ ಬಿಬಿಎಂಪಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗಳ ಬಗ್ಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಸಭೆ ನಡೆಯಿತು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಪ್ರಮುಖವಾಗಿ ಸದಸ್ಯತ್ವ...
Hubli News: ಹುಬ್ಬಳ್ಳಿ: ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಎರಡು ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಗೋಕುಲ ರಸ್ತೆಯ ಗೋಕುಲ ಗಾರ್ಡನ್ನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ...
Political News: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಕೇಸ್ಗೆ ಸಂಬಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಟ್ವೀಟ್ ಮಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ! ಸ್ವತಃ ಆರೋಗ್ಯ ಸಚಿವ ಗುಂಡೂರಾವ್ ಅವರೇ, ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ...
Political News: ನಿಖಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದಿದ್ದು, ಚೆನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸ್ ಟಾರ್ಗೇಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ. ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ...
Hubli News: ಹುಬ್ಬಳ್ಳಿ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಧಾರವಾಡ ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ಸ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆಯಿಂದಲೇ ನೋಂದಣಿಗೆ...
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...