Saturday, March 21, 2026

ರಾಜಕೀಯ

Political News: ವಾಚ್‌ ವಿಷಯದಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಿದ ಅಫಿಡವಿಟ್ ತೋರಿಸಿದ ಡಿಸಿಎಂ ಡಿಕೆಶಿ

Political News: ಕೆಲ ದಿನಗಳ ಹಿಂದೆ ಸಿಎಂ ಮತ್ತು ಡಿಸಿಎಂ ಸೇರಿ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿದ್ದರು. ಈ ವೇಳೆ ಡಿಸಿಎಂ ಅವರು ಲಕ್ಷ ಲಕ್ಷ ಬೆಲೆ ಬಾಳುವ ವಾಚ್ ಧರಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಕರಾರು ತೆಗೆದಿದ್ದರು. ಮಾನ್ಯ ಡಿಸಿಎಂ ಸಾಹೇಬರೇ, ನೀವೇ ಹೇಳಿಕೊಂಡಂತೆ ನಿಮ್ಮ ಮಣಿಕಟ್ಟಿನಲ್ಲಿ ಮಿಂಚುತ್ತಿರುವ “ಕಾರ್ಟಿಯರ್” ವಾಚ್...

ಕಾಂಗ್ರೆಸ್‌ನಿಂದ ರಾಹುಲ್‌ ಉಚ್ಛಾಟನೆ : ಈ ಹಿಂದೆ ನಡೆದ ಒಳಕಥೆ ಏನು?

ಕೇರಳದ ಕಾಂಗ್ರೆಸ್ ರಾಜಕೀಯದಲ್ಲಿ ಭಾರೀ ಭೂಕಂಪ.. ಲೈಂಗಿಕ ದೌರ್ಜನ್ಯ ಸೇರಿದಂತೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರನ್ನು ಕಾಂಗ್ರೆಸ್ ಪಕ್ಷವೇ ಹೊರದೂಡಿದೆ. ತಿರುವನಂತಪುರಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ರಾಹುಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ಕ್ಷಣಗಳಲ್ಲಿ ರಾಜ್ಯ ಕಾಂಗ್ರೆಸ್ ಘಟಕ ತುರ್ತು ನಿರ್ಧಾರ ತೆಗೆದುಕೊಂಡಿದೆ. ಈಗಾಗಲೇ...

ಡೆಲ್ಲಿಯಲ್ಲಿ BJP ಪವರ್‌ಪ್ಲೇ! ಬಿ.ವೈ. ವಿಜಯೇಂದ್ರ OUT?

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರುತ್ತಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ವರ್ಷದಿಂದ ಒತ್ತಾಯಿಸುತ್ತಿದ್ದ ಭಿನ್ನಮತೀಯರು ಈಗ ಹೊಸ ತಂತ್ರಕ್ಕೆ ತಿರುಗಿದ್ದಾರೆ. ಇವರ ವಾದ—ಅಧ್ಯಕ್ಷರ ಅವಧಿ ಮೂರು ವರ್ಷ. ವಿಜಯೇಂದ್ರ ಈಗಾಗಲೇ ಎರಡು ವರ್ಷ ಪೂರೈಸಿದ್ದಾರೆ. ಇನ್ನೊಂದು ವರ್ಷ ಮುಂದುವರಿಸಿದರೂ ಅಡ್ಡಿಯಿಲ್ಲ. ಆದರೆ 2028ರ ಚುನಾವಣೆಗೆ ಮುನ್ನ ಹೊಸ...

ರೂ. ಮೌಲ್ಯ ಕುಸಿತ: “ಮೋದಿಜಿಯ ಮಾಸ್ಟರ್ ಸ್ಟ್ರೋಕ್” ಎಂದು ಆಚರಿಸುತ್ತದೆಯೇ? ಎಂದು ಪ್ರಿಯಾಂಕ್ ಪ್ರಶ್ನೆ

Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದ್ದು 1 ಡಾಲರ್ ಬೆಲೆ 90 ರೂಪಾಯಿಯಾಗಿದೆ. ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಸೇರಿ ಬಿಜೆಪಿ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪ್ರಶ್ನಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆ ಕುಸಿತ ಕಂಡಿದೆ, 1$  = 90.21...

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ: ಭಾಷಣ ಬಿಗಿದವರೆಲ್ಲಾ ಎಲ್ಲಿ ಎಂದು ಸಚಿವ ಗುಂಡೂರಾವ್ ಪ್ರಶ್ನೆ

Political News: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವಾಗಿದ್ದು, 1 ಡಾಲರ್ ಬೆಲೆ 90 ರೂಪಾಯಿ ಆಗಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಭಾಷಣ ಬಿಗಿದವರೆಲ್ಲಾ ಎಲ್ಲಿ ಹೋದರೂ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಮೋದಿಯವರ ಆಡಳಿತದಲ್ಲಿ ಭಾರತದ ರೂಪಾಯಿ ಮೌಲ್ಯ ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡಿದೆ. ಈಗ ಒಂದು...

STRR ಯೋಜನೆ ವಿಷಯವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಪ್ರೊ. ಡಾ. ಸಿ.ಎನ್‌. ಮಂಜುನಾಥ್

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ, STRR Satellite Ring Road (NH 948A) ಯೋಜನೆಗೆ ಸಂಬಂಧಿಸಿದಂತೆ ರೈತರಿಗೆ ನೀಡಬೇಕಾದ ಪರಿಹಾರವು ಹಲವು ವರ್ಷಗಳಿಂದ ಬಾಕಿ ಉಳಿದಿರುವ ಬಗ್ಗೆ ಗಂಭೀರವಾಗಿ ಗಮನಸೆಳೆದರು. 2021ರಲ್ಲಿ ಈ ಯೋಜನೆಗಾಗಿ...

ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಬೇಕು ಎಂದು ರಕ್ತದಲ್ಲಿ ಪತ್ರ ಬರೆದು ಆಗ್ರಹ

Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ರಕ್ತದಲ್ಲಿ ಪತ್ರ ಬರೆದು ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಲಾಗಿದೆ. ತುಮಕೂರಿನಲ್ಲಿಂದು ದಲಿತ ಸಂಘಟನೆಗಳು ಅಂಬೇಡ್ಕರ್ ಪುತ್ಥಳಿ ಪ್ರತಿಭಟನೆ ನಡೆಸಿ, ದಲಿತ ಸಚಿವರಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಟೌಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಡಾ ಜಿ ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಿ...

CM-DCMಗೆ ರಾಜೀನಾಮೆ ಕೊಡ್ತೀರಾ? ಎಂದ R. ಅಶೋಕ್

ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್​​ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ವ್ಯಕ್ತಪಡಿಸಿದ ಕಳವಳ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ. ಕೇರಳದಲ್ಲಿ ಇದು ಕೇವಲ 10%...

Tumakuru News: ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

Tumakuru News: ತುಮಕೂರು: ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ ಜ್ಯೋತಿಗಣೇಶ್ ಸೇರಿದಂತೆ‌ ಹಲವು‌ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನಗರದ ಚರ್ಚ್ ಸರ್ಕಲ್ ನಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ರೈತರ ನೇತೃತ್ವದಲ್ಲಿ...

ನಾಟಿಕೋಳಿ ತಿಂಡಿ ತಿಂದು “ಹೋಮ್ ಟೂರ್” ಮಾಡಿದ್ದಾಯ್ತು. ಇದೀಗ “ಸರ್ಕಾರಿ ಸ್ಕೂಲ್ ಟೂರ್” ಮಾಡಿ ಸ್ವಾಮಿ: R.Ashok

Political News: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಚರ್ಚೆಗಳು ಜೋರಾಗಿದೆ. ಹೇಳಿಕೆ-ಪ್ರತಿಕ್ರಿಯೆಗಳು ಹೆಚ್ಚಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಸಂಬಂಧಿಸಿದ ಸಮಸ್ಯೆಗಳ ಕಡೆಯೂ ಗಮನ ನೀಡಿ ಎಂದು ಬಿಜೆಪಿ ನಾಯಕರು ಕೂಡ ಕಾಂಗ್ರೆಸ್ ನಾಯಕರಿಗೆ ನೆನಪಿಸುತ್ತಿದ್ದಾರೆ. ಅದೇ ರೀತಿ ಆರ್.ಅಶೋಕ್ ಕೂಡ ಸಿಎಂ ಸಿದ್ದರಾಮಯ್ಯನವರಿಗೆ, ಸರ್ಕಾರಿ ಶಾಲೆ ಪ್ರವಾಸ ಮಾಡಿ ಅಂತಾ ವಿನಂತಿಸಿದ್ದಾರೆ. ಸಿಎಂ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img