Thursday, July 16, 2026

ರಾಜಕೀಯ

ಸಿದ್ದು ಕೇಸ್​ಗೆ ಮೋದಿ ಎಂಟ್ರಿ- ಹರಿಯಾಣದಲ್ಲಿ ಹೋಯ್ತು ಮಾನ!

ಸಿಎಂ ಸಿದ್ದರಾಮಯ್ಯ ಮುಡಾ ಕೇಸ್​ಗೆ ಇದೀಗ ಸ್ವತಃ ಪ್ರಧಾನಿ ನರೇಂದ್ರಮೋದಿಯವರೇ ಎಂಟ್ರಿ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಮಾನ ಹೊರರಾಜ್ಯದಲ್ಲೂ ಹರಾಜಾಗಿದೆ. ಪ್ರಧಾನಿ ಮೋದಿಯವ್ರೇ ಸಾರ್ವಜನಿಕ ಸಮಾವೇಶದಲ್ಲಿ ಸಿದ್ದರಾಮಯ್ಯಗೆ ಚಾಟಿ ಬೀಸಿದ್ದಾರೆ. ಹರಿಯಾಣದಲ್ಲಿ ವಿಧಾನಸಭೆ ಚುನಾವಣೆ ನಡೀತಿದೆ. ಈ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಡಾ ಪ್ರಕರಣದ (MUDA) ಪ್ರಸ್ತಾಪವಾಗಿದೆ‌. ಸೋನಿಪತ್‌ನಲ್ಲಿ ಇವತ್ತು ಖುದ್ದು ಪ್ರಧಾನಿ ಮೋದಿ ಪ್ರಚಾರ...

ಮೋದಿ- ಯೋಗಿ ಡಾನ್ಸ್ ಮಾಡುತ್ತಿರುವಂತೆ ಎಡಿಟ್ ಮಾಡಿದ್ದ ವೀಡಿಯೋ ವಿರುದ್ಧ ಎಫ್‌ಐಆರ್

National Political News: ಪ್ರಧಾನಿ ಮೋದಿ ಮತ್ತು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಡಾನ್ಸ್ ಮಾಡುತ್ತಿರುವಂತೆ ವೀಡಿಯೋವೊಂದನ್ನು ಎಡಿಟ್ ಮಾಡಿದ್ದು, ಈ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನೇಹಾ ರಾಠೋಡ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ವೀಡಿಯೋ ಹಾಕಿದ್ದು, ವೀಡಿಯೋ ಎಡಿಟ್ ಮಾಡಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಸ್ಥಳೀಯ ಪೊಲೀಸರ ಬಳಿ ಈ...

ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ಗೆ ಆದೇಶ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. 3 ತಿಂಗಳ ಒಳಗಡೆ ತನಿಖೆ ನಡೆಸಬೇಕೆಂದು ಮೈಸೂರು ಲೋಕಾಯುಕ್ತ ಎಸ್‌ಪಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಮುಡಾದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ಸ್ನೇಹಮಯಿ ಕೃಷ್ಣ, ಪ್ರದೀಪ್ ಕುಮಾರ್ ಹಾಗೂ ಟಿ.ಜೆ.ಅಬ್ರಾಹಂ ಆರೋಪಿಸಿದ್ದರು. ರಾಜ್ಯಪಾಲರು ಸಿಎಂ ವಿರುದ್ಧ...

ಮುಡಾ ಪ್ರಕರಣದ ಬಗ್ಗೆ ತೀರ್ಪು ಪ್ರಕಟ: ಇದು ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯ: ಸಿಎಂ ಸಿದ್ದರಾಮಯ್ಯ

Political News: ಮುಡಾ ಪ್ರಕರಣ ಸಂಬಂಧ ಉಚ್ಛ ನ್ಯಾಯಾಲಯವು ನೀಡಿರುವ ಆದೇಶದ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಮ್ಮ ಸರ್ಕಾರವನ್ನು ಅಭದ್ರಗೊಳಿಸಲು ಹಾಗೂ ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಭವಿಷ್ಯದಲ್ಲಿ ಸೋಲು ಖಚಿತ. ಬಿಜೆಪಿ - ಜೆಡಿಎಸ್ ನಾಯಕರ ಸಂಚು, ರಾಜಭವನ ದುರುಪಯೋಗ ಹಾಗೂ...

ಸಿಎಂ ಸಿದ್ದರಾಮಯ್ಯನವರು ಮೊಂಡತನ ಬಿಟ್ಟು ರಾಜೀನಾಮೆ ನೀಡಲಿ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಮುಡಾ ವಿಚಾರವಾಗಿ‌ ನ್ಯಾಯಾಧೀಶರು ರಾಜ್ಯಪಾಲರ ನಡೆ ಎತ್ತಿ ಹಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಮೊಂಡತನ ಬಿಟ್ಟು ರಾಜೀನಾಮೆ ನೀಡಲಿ ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ಮುಡಾ ಹಗರಣ ಕುರಿತು ನ್ಯಾಯಾಧೀಶರ‌ ತೀರ್ಪು ತುಂಬಾ ಕುತೂಹಲ ಮೂಡಿಸಿತ್ತು. ಇಂದು ನ್ಯಾಯಾಧೀಶರು ತೀರ್ಪು ಪ್ರಕಟ ಮಾಡಿ ಸಿಎಂ ರೀಟ್ ಅರ್ಜಿ‌ ವಜಾ ಮಾಡಿದ್ದಾರೆ. ಮುಡಾ ಹಗರಣದಲ್ಲಿ‌...

ಇಲ್ಲಿ ಅಧಿಕಾರ ಚಲಾಯಿಸಬೇಕು ಎಂಬ ಕುಮಾರಸ್ವಾಮಿ ಕನಸು ಎಂದಿಗೂ ನನಸಾಗೋದಿಲ್ಲ: ಸುಧಾಕರ್‌

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಆದೇಶ ಹೈಕೋರ್ಟ್ ಎತ್ತಿ ಹಿಡಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಉನ್ನತ ಶಿಕ್ಷಣ ಸಟಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದ್ದು, ಪ್ರಾಸಿಕ್ಯೂಷನ್ ಅಂತಾ ಅಲ್ಲ. ತನಿಖೆ ಮಾಡಲು ಅಡ್ಡಿ ಇಲ್ಲ ಎಂಬ ರೀತಿ ಆಗಿರಬಹುದು. ಮೂಲವಾದ ತನಿಖೆಯೇ ಆಗಿಲ್ಲ. ತನಿಖೆ ಆಗದೇ ಪ್ರಾಸಿಕ್ಯೂಷನ್ ಪ್ರಶ್ನೆ ಎಲ್ಲಿಂದ ಬಂತು? ತಾತ್ವಿಕವಾಗಿ ಮೇಲ್ನೋಟಕ್ಕೆ ತನಿಖೆ ಆಗಬೇಕು...

‘ಸಿದ್ದರಾಮಯ್ಯರನ್ನ ಹತ್ತಿಕ್ಕಲು ಆಗಲ್ಲ’: ಬಿಜೆಪಿ ಅಜೆಂಡಾ ಬಿಚ್ಚಿಟ್ಟ ಕೋನರೆಡ್ಡಿ

Hubli News: ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. https://youtu.be/68wwNfwCox8 ಈ ವಿಷಯಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ...

ಸಿಎಂ ನೈತಿಕತೆಯಿಂದ ರಾಜೀನಾಮೆ ನೀಡಬೇಕು: ರಾಜಕೀಯ ಜೀವನದ ಕೊನೆಯ ಮೊಳೆಯೆಂದ ಬೆಲ್ಲದ್

Hubli News: ಹುಬ್ಬಳ್ಳಿ: ಸ್ವಜನ ಪಕ್ಷಪಾತಿ, ಅಧಿಕಾರ ದುರುಪಯೋಗ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ ಸಿದ್ಧರಾಮಯ್ಯನವರಿಗೆ ತಾವು ಮಾಡಿದ ತಪ್ಪಿಗಾಗಿ ಇವತ್ತು ತಕ್ಕ ಶಾಸ್ತಿಯಾಗಿದೆ. ಈ‌ ನಿಟ್ಟಿನಲ್ಲಿ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕು. ಇದು ಅವರ ರಾಜಕೀಯ ಜೀವನದ ಕೊನೆಯ ಮೊಳೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು. https://youtu.be/68wwNfwCox8 ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ...

ಕುಟುಂಬ ಸಮೇತರಾಗಿ ಕುಕ್ಕೆ, ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರ್

Political News: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಪತ್ನಿ ಮತ್ತು ಮಗನ ಸಮೇತರಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ನಿಖಿಲ್ ಕುಮಾರ್, ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ...

“ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ”ಯ 65 ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಲೋಕಾರ್ಪಣೆ

Political News: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ "ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ"ಯ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಇಂದು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img