Dharwad News: ಧಾರವಾಡ: ಧಾರವಾಡದಲ್ಲಿಂದು ಕಾರ್ಯಕ್ರಮವೊಂದರಲ್ಲಿ ಕಾರ್ಮಿಕ ಸಚಿನ ಸಂತೋಷ್ ಲಾಡ್ ಭಾಷಣ ಮಾಡಿದರು. ಈ ವೇಳೆ, ಕಾರ್ಯಕ್ರಮಕ್ಕೆ ಸಿಎಂ, ಕೃಷಿ ಸಚಿವ ಗೈರು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ನಾನು ಯಾವುದನ್ನು ಮಾತನಾಡಲ್ಲ. ವಿಸಿ ಅವರು ಸಿಎಂ ಅವರಿಗೆ ಬೇಟಿ ಆಗಿದ್ದಾರೋ ಗೊತ್ತಿಲ್ಲ. ಕೃಷಿ ಸಚಿವ ವಾರಣಾಸಿಗೆ ಹೋಗಿದ್ದಾರೆ. ಇವಾಗ ನಾವು ಕೃಷಿ...
Delhi News: ದೆಹಲಿಯ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದರು. ಆದರೆ ಅವರು ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಜೈಲು ಸೇರಿದ ಕಾರಣಕ್ಕೆ, ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದ ವೇಳೆ ದೆಹಲಿಯಲ್ಲಿ ಪರಿಸ್ಥಿತಿ ನಿಭಾಯಿಸಿ, ಜವಾಬ್ದಾರಿ ನಿರ್ವಹಿಸಿದ್ದ ಅತಿಶಿಯನ್ನೇ ಕೇಜ್ರಿವಾಲ್ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ...
Political News: ಬಿಜೆಪಿ ಶಾಸಕ, ಸಿನಿಮಾ ನಿರ್ಮಾಪಕ ಮುನಿರತ್ನ ವಿರುದ್ಧ ರೇಪ್ ಕೇಸ್ ಮತ್ತು ಜೀವ ಬೆದರಿಕೆ ಕೇಸ್ ಅಡಿಯಲ್ಲಿ ಜೈಲು ಸೇರಿದ್ದು, ಈ ಕೇಸ್ ತನಿಖೆ ಬಗ್ಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ.
https://youtu.be/sScYssuRVX8
ಇನ್ನು ಏಡ್ಸ್ ಇಂಜೆಕ್ಷನ್ ಬಳಸಿದ್ದಾರೆ ಎಂದು ಮುನಿರತ್ನ ಮೇಲೆ ಆರೋಪವಿದ್ದು, ಈ ಕಾರಣಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು, ಮುನಿರತ್ನ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ತಿರುಪತಿ ಪ್ರಸಾದದ ವಿಷಯದಲ್ಲಿ ಬಹಳ ಗಂಭೀರ ಆರೋಪ ಕೇಳಿ ಬಂದಿದೆ. ಹಿಂದಿನ ಸರ್ಕಾರ ಮೊದಲು ನಂದಿನಿ ತುಪ್ಪ ಖರೀದಿ ಮಾಡ್ತೀದ್ರು. ನಂತರ ಅದನ್ನು ಬಂದ್ ಮಾಡಿದ್ರು. ನಂದಿನಯ ತುಪ್ಪ ಖರೀದಿ ಬಂದ್ ಮಾಡಿದ ಬಳಿಕ ಕೃತ್ಯ ನಡೆದಿದೆ ಅನ್ನೋ ಆರೋಪ ಕೇಳಿ...
Political News: ರಾಜಕಾರಣ ಅಂದರೇನೆ ಹಾಗೆ. ಇಲ್ಲಿ ಕೆಲವು ಹೇಳಿಕೆಗಳಿಗೆ ಮಹತ್ವ ಇರೋದಿಲ್ಲ. ಒಂದಷ್ಟು ಹೇಳಿಕೆಗಳಂತೂ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತವೆ. ಅಷ್ಟೇ ಯಾಕೆ, ಹೇಳಿಕೆಗೆ ವಿರುದ್ಧದ ಹೇಳಿಕೆ ಹೊರಬರುತ್ತವೆ. ಇನ್ನೂ ಒಂದು ಹಂತಕ್ಕೆ ಹೋಗಿ ಹೇಳುವುದಾದರೆ, ಎಲ್ಲೋ ನಿಂತು ಹೇಳಿದ ಯಾವುದೋ ಒಂದು ಹೇಳಿಕೆ ಕೂಡ ಪೊಲೀಸ್ ಠಾಣೆ ಮೆಟ್ಟಿಲು ಏರುವಂತಹ ಪರಿಸ್ಥಿತಿ ಕೂಡ...
Political News: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದ ಬಳಿಕ, ಸಾಲು ಸಾಲು ಭ್ರಷ್ಟಾಚಾರದ ಪ್ರಕರಣಗಳು ಹೊರಬೀಳುತ್ತಿದೆ. ವಾಾಲ್ಮಿಕಿ ನಿಗಮದ ಭ್ರಷ್ಟಾಚಾರ, ಮುಡಾ ಹಗರಣ, ಇವೆಲ್ಲವೂ ಕಾಂಗ್ರೆಸ್ ನಾಯಕರ ತಲೆಬಿಸಿ ಮಾಡಿದೆ. ಅಲ್ಲದೇ ಸಿಎಂ ಕುರ್ಚಿ ಅಲುಗಾಡಿಸಿದೆ. ಇದೀಗ ಹೊಸತೊಂದು ಸುದ್ದಿ ಅಂದ್ರೆ 1953 ಕೋಟಿ ರೂಪಾಯಿ ನಾಪತ್ತೆಯಾಗಿದೆಯ ಈ ಬಗ್ಗೆ ಕರ್ನಾಟಕ...
Political News: Chamarajanagara: ಗುಂಡ್ಲುಪೇಟೆ ಕೈ ಶಾಸಕ ಗಣೇಶ್ ಪ್ರಸಾದ್ ವಿರುದ್ಧ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೊಡ್ಡಹುಂಡಿ ಗ್ರಾಮದ ರೈತರು ಆಕ್ರೋಶ ಹೊರಹಾಕಿದ್ದಾರೆ.
https://youtu.be/XGndQtTKFOg
ಯಾಕಂದ್ರೆ ತಮ್ಮ ಚಿಕ್ಕಪ್ಪನ ಕ್ರಷರ್ ಹೋಗಲು, ಈ ರೈತರ ಜಮೀನಿನ ಬೆಳೆನಾಶ ಮಾಡಿ, ರಸ್ತೆ ನಿರ್ಮಾಣ ಮಾಡಿಸುತ್ತಿದ್ದಾರೆ ಎಂದು ಗಣೇಶ್ ಪ್ರಸಾದ್ ವಿರುದ್ಧ ಆರೋಪ ಕೇಳಿಬಂದಿದೆ. ನಾವು ದಾರಿ ಮಾಡಿಕೊಡಿ...
Political News: ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ನಡೆಯುತ್ತಿರುವ ಹಲವು ಪ್ರಕರಣಗಳ ಬಗ್ಗೆ ಮಾತನಾಡಿದ್ದಾರೆ. ಹೆಸರಾಂತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ. ಜಿಲ್ಲಾಡಳಿತ, ಮೈಸೂರು ಉಸ್ತುವಾರಿ ಸಚಿವರು ಅವರಿಗೆ ಆಹ್ವಾನ ನೀಡಲಿದ್ದಾರೆ.
ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಕಾನೂನು ಸುವ್ಯವಸ್ಥೆ ಸುಭದ್ರವಾಗಿದೆ. ವಿನಾಕಾರಣ ಬಿಜೆಪಿಯವರು ಕುಮ್ಮಕ್ಕು ನೀಡಿ, ಹಿಂದೂ-ಮುಸ್ಲಿಂ ವಿಚಾರ ತರುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಕಾರ್ಯಗಳು ಬೇಕಾಗಿಲ್ಲ. ಕೆಲಸ ಮಾಡುವ ಸರ್ಕಾರಗಳು ಬೇಕಾಗಿಲ್ಲ. ಏನಾದರೂ ಮಾಡಿ ರಾಜ್ಯ ಸರ್ಕಾರದ ಹೆಸರನ್ನು ಕೆಡಿಸುವ ಪ್ರಯತ್ನದಲ್ಲಿದ್ದಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ.
https://youtu.be/yw9p5E-atNU
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕಮ್ಯೂನಿಯಲ್ ಶಬ್ದಕ್ಕೆ ತುಂಬಾ ಅರ್ಥ ಬಂದಿದೆ. ಕಾಂಗ್ರೆಸ್ ಬಂದಾಗೆಲ್ಲಾ ಭಯೋತ್ಪಾದಕ ಮನಸ್ಸುಳ್ಳವರಿಗೆ ಭಯವೇ ಇರಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ ತೆಂಗಿನಕಾಯಿ ಕಿಡಿಕಾರಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೇ ಭಯೋತ್ಪಾದಕ ಮನಸ್ಸುಗಳಿಗೆ ಕಾನೂನು ಭಯ ಇರಲ್ಲ....