Wednesday, July 15, 2026

ರಾಜಕೀಯ

ಮುಡಾ ಹಗರಣದ ದಾಖಲೆಗಳಿಗೆ ವೈಟ್ನರ್ ಹಚ್ಚಿದವರು ಯಾರು..? ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ.

Hubli News: ಮುಡಾ ಹಗರಣ ಹೊರಗಡೆ ಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಮೈಸೂರಿಗೆ ಆಗಮಿಸಿ, ಹಗರಣಗಳ ಎಲ್ಲ ದಾಖಲೆಗಳನ್ನು ಕಸದಂತೆ ಹೆಲಿಕಾಪ್ಟರ್ ನಲ್ಲಿ ತುಂಬಿಕೊಂಡು ಹೋದರು. ಇದೀಗ ಅಕ್ರಮ ಎನ್ನಲಾದ ದಾಖಲೆಗಳಿಗೆ ವೈಟ್ನರ್ ಹಚ್ಚಲಾಗಿದೆ. ಇದನ್ನು ಮಾಡಿರುವ ಉದ್ದೇಶ ಏನು ಎಂದು ವಿಧಾನ‌ಪರಿಷತ್ ಚಲವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಮಾಡಿದರು. ‌ https://youtu.be/B3uff4-rsCE ನಗರದ...

ಸಿದ್ದರಾಮಣ್ಣನ್ನು ಮುಡಾದಲ್ಲಿ ಸಿಗಿಸುವ ಪ್ಲ್ಯಾನ್ ಬಿಜೆಪಿ ಮಾಡಿದೆ: ಶಾಸಕ ಕೋನರೆಡ್ಡಿ

Hubli News: ಹುಬ್ಬಳ್ಳಿ: 2021ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಮುಡಾ ಹಗರಣ ನಡೆದಿದೆ. ಈ ಹಗರಣ ಮಾಡಿ ಯಾವ ಪುರುಷಾರ್ಥಕ್ಕೆ ಬಿಜೆಪಿ ಈಗ ಪಾದಯಾತ್ರೆ ಮಾಡಿದೆ..? ಎಂದು ಶಾಸಕ ಎನ್.ಹೆಚ್.ಕೋನರೆಡ್ಡಿ ಕಿಡಿಕಾರಿದ್ದಾರೆ. ನವಲಗುಂದದಲ್ಲಿ ಮಾತನಾಡಿದ ಅವರು, ಸಿದ್ದರಾಮಣ್ಣನ್ನು ಮುಡಾದಲ್ಲಿ ಸಿಗಿಸುವ ಪ್ಲ್ಯಾನ್ ಬಿಜೆಪಿ ಮಾಡಿದೆ. ತಮ್ಮ ಹುಳುಕು ಎಲ್ಲಿ ಹೊರಗೆ ಬರುತ್ತೆ ಅಂತಾ ಬಿಜೆಪಿ ಸದನವನ್ನು ಸರಿಯಾಗಿ ನಡೆಸಲು...

ಡಿಸೋಜಾಗೆ ಪಾಕ್ ಉಗ್ರರ ನಂಟು ಇದೇಯಾ?- ಕಾರಜೋಳ ಕಿಡಿ

ಶೇಖ್ ಹಸೀನಾ ಅವರಿಗೆ ಬಂದ ಗತಿ ರಾಜ್ಯಪಾಲರಾದ ಗೆಹ್ಲೋಟ್​ಗೆ ಬರುತ್ತೆ ಎಂದಿದ್ದ ಎಂಎಲ್​ಸಿ ಐವಾನ್ ಡಿಸೋಜಾ ವಿರುದ್ಧ ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ರಾಜ್ಯಪಾಲರಿಗೆ ಅಪಮಾನ ಮಾಡಿರೋ ಡಿಸೋಜಾ ಅವರನ್ನು ಎಂಎಲ್​ಸಿ ಸ್ಥಾನದಿಂದ ವಜಾಗೊಳಿಸಬೇಕು. ಎಲ್ಲಾ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಕಾರಜೋಳ ಆಗ್ರಹಿಸಿದ್ರು. ಪ್ರತಿಭಟನೆ ನಡೆಸುವ ವೇಳೆ ರಾಜ್ಯಪಾಲರ ಫೋಟೋಗೆ ಚಪ್ಪಲಿಯಿಂದ ಹೊಡೆದಿದ್ದಾರೆ....

ಹೆಚ್​ಡಿಕೆಗೆ ಪ್ರಾಸಿಕ್ಯೂಷನ್ ತೂಗುಗತ್ತಿ?

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿ ಬಿದ್ದಿದ್ದ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿಗೆ ಹೊಸ ಸಂಕಷ್ಟ ಶುರುವಾಗಿದೆ. 2007ರಲ್ಲಿ ಸಿಎಂ ಆಗಿದ್ದ ವೇಳೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್​ಎಸ್​ವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವನ್ನು ಕುಮಾರಸ್ವಾಮಿ ಅವರು ಎದುರಿಸುತ್ತಿದ್ದಾರೆ. ಈ ಆರೋಪದಡಿ...

ಎಲೆಕ್ಟ್ರಾನಿಕ್ ಸಿಟಿಗೆ ಮರುನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

Political News: ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ರಾಜೀವಗಾಂಧಿ ಹಾಗೂ ದೇವರಾಜ ಅರಸುರವರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು. ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ...

ಸಿಎಂ ಪರ ಕಾಂಗ್ರೆಸ್‌ನಿಂದ ಪ್ರತಿಭಟನೆ: ಪ್ರೊಟೆಸ್ಟ್‌ನಿಂದ ದೂರ ಉಳಿದ ಪ್ರದೀಪ್ ಈಶ್ವರ್

Political News: ಕಾಂಗ್ರೆಸ್ ಕಾರ್ಯಕರ್ತರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಪ್ರತಿಭಟನೆಗೆ ಇಳಿದಿದೆ. ಆದರೆ ಶಾಸಕ ಪ್ರದೀಪ್ ಈಶ್ವರ್ ಮಾತ್ರ ಈ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿಲ್ಲ. ಅಂದ್ರೆ ಈ ಪ್ರತಿಭಟನೆಯಿಂದ ದೂರ ಉಳಿದಿದ್ದಾರೆ. https://youtu.be/DBGLOBUXRKI ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಪಾಲುದಾರಿಕೆ ಇದೆ ಎಂಬ ಆರೋಪ ಕೇಳಿಬಂದಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ....

ರಾಜ್ಯಪಾಲರ ವಿರುದ್ಧ ಐವಾನ್ ಡಿಸೋಜಾ ಹೇಳಿಕೆ: ಪ್ರಕರಣ ದಾಖಲಿಸುವಂತೆ ವೇದವ್ಯಾಸ್ ಕಾಮತ್ ಆಗ್ರಹ

Mangaluru News: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರೊಸಿಕ್ಯೂಷನ್‌ಗೆ ಅನುಮತಿ ನೀಡಿದ್ದಕ್ಕೆ, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಐವಾನ್ ಡಿಸೋಜಾ, ರಾಜ್ಯಪಾಲರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ಬಾಂಗ್ಲಾ ದೇಶದಲ್ಲಿ ಗಲಾಟೆ ನಡೆದು, ಶೇಖ್ ಹಸೀನಾಳನ್ನು ಹೊರಹಾಕಿದ ರೀತಿ, ರಾಜ್ಯಪಾಲರನನ್ನೂ ಹೊರಹಾಕಬೇಕಾಗುತ್ತದೆ. ಶೇಖ್ ಹಸೀನಾಗಾದ ಸ್ಥಿತಿ ಮುಂದೆ...

ಐವಾನ್ ಡಿಸೋಜಾ ವಿರುದ್ಧ ಕೇಸ್ ಹಾಕಿ. ಅರೆಸ್ಟ್ ಮಾಡಿ: ಮಹೇಶ್ ಟೆಂಗಿನಕಾಯಿ ಆಗ್ರಹ

Hubli News: ಹುಬ್ಬಳ್ಳಿ: ಬಾಂಗ್ಲಾ ಪ್ರಧಾನಿ ಗತಿಯೇ ರಾಜ್ಯದಲ್ಲಿ ರಾಜ್ಯಪಾಲರಿಗೂ ಬರಲಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡುವ ಕಾಂಗ್ರೆಸ್ ವಿಪ ಸದಸ್ಯ ಐವನ್ ಡಿಸೋಜ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಎಫ್ಐಆರ್ ದಾಖಲಿಸಿ ಬಂಧಿಸಬೇಕೆಂದು ಶಾಸಕ ಮಹೇಶ ಟೆಂಗಿನಕಾಯಿ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ಮಾನಸಿಕ ಮನಸ್ಥಿತಿಯನ್ನು ಮೊದಲು ಅರ್ಥ...

ನವಲಗುಂದ ಕ್ಷೇತ್ರದಲ್ಲಿ ಶಾಸಕರು ಹೇಳುವ ಚಕ್ಕಡಿ ರಸ್ತೆಗೆ ಬಂದ್ ಅನುದಾನ ಎಷ್ಟು, ಸಾರ್ವಜನಿಕವಾಗಿ ಹೇಳಲಿ- ಮುನೇನಕೊಪ್ಪ ಆಗ್ರಹ

Dharwad News: ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರು ಚಕ್ಕಡಿ ರಸ್ತೆಯ ಹೆಸರಿನಲ್ಲಿ ಗ್ರಾಮೀಣ ಭಾಗದ ಜಮೀನು ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ತಂದಿರುವುದಾಗಿ ಹೇಳಿದ್ದಾರೆ. ಆದರೆ ಎಷ್ಟು ಅನುದಾನ ತಂದಿದ್ದಾರೆ ಎಂದು ಹೇಳಿಲ್ಲ. ಹಾಗಾಗಿ ಶಾಸಕರು ಈ ಚಕ್ಕಡಿ ರಸ್ತೆಗೆ ಬಿಡುಗಡೆಯಾದ ಅನುದಾನ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು ಎಂದು ಮಾಜಿ ಸಚಿವ ಶಂಕರ್ ಪಾಟೀಲ್...

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ- BYV

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯಪಾಲರ ವಿರುದ್ಧ ದಬ್ಬಾಳಿಕೆ ಮಾಡೋದು ಬಿಟ್ಟು ಸಿಎಂ ತಮ್ಮ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img