Tuesday, July 14, 2026

ರಾಜಕೀಯ

ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ವಿರೋಧಿಸಿ ಸೆ.17ರಂದು ಬಿಜೆಪಿ ಕೂಡಲ ಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದೆ. ಶಾಸಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಹಾಗೂ ಕುಮಾರ್ ಬಂಗಾರಪ್ಪ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸೆ.‌17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ನಮ್ಮ ಪಾದಯಾತ್ರೆಗೆ ಹೈಕಮಾಂಡ್...

ಕೊಲ್ಕತ್ತಾ ಕಾಲೇಜು ಆವರಣದಲ್ಲಿ ನಡೆದ ಗಂಭೀರ ಘಟನೆಯನ್ನು ಖಂಡಿಸಿದ ಸುಮಲತಾ ಅಂಬರೀಷ್

Political News: ಕೊಲ್ಕತ್ತಾದಲ್ಲಿ ನೈಟ್ ಶಿಫ್ಟ್‌ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆದಿದ್ದು, ಈ ಘಟನೆಯನ್ನು ಮಾಜಿ ಸಂಸದೆ ಸುಮಲತಾ ಅಂಬರೀಶ್ ಖಂಡಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಆಕ್ರೋಶ ಹೊರಹಾಕಿದ್ದಾರೆ. https://youtu.be/RDlUifVJyc0 ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಕಾಲೇಜು...

ಕೃಷ್ಣರಾಜ ಸಾಗರ ಸುಭದ್ರವಾಗಿದೆ, ಆತಂಕದ ಅವಶ್ಯಕತೆ ಇಲ್ಲ: ಎನ್ ಚಲುವರಾಯಸ್ವಾಮಿ

Mandya News: ಕೃಷ್ಣರಾಜ ಸಾಗರ ಸುಭದ್ರವಾಗಿದೆ. ಯಾವುದೇ ಆತಂಕ ಬೇಡ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕಾವೇರಿ ಸಭಾಂಗಣದಲ್ಲಿ ಕೆ.ಡಿ.ಪಿ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ 948 ಕೆರೆಗಳಿದ್ದು, ಕೆರೆ ತುಂಬಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಬಾರಿ ಉತ್ತಮ ಮಳೆ ಯಾಗಿದ್ದು, ಬೆಳೆಗಳಿಗೆ ನೀರಿನ...

ಅಕ್ಟೋಬರ್ 4 ರಿಂದ ಶ್ರೀರಂಗಪಟ್ಟಣ ದಸರಾ: ಸಚಿವ ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ: ಐತಿಹಾಸಿಕ‌ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾದಲ್ಲಿ ಕಾರ್ಯಕ್ರಮಗಳು...

ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು‌: ಪ್ರತಾಪ್ ಸಿಂಹ ವಿರುದ್ಧ ಗುಂಡೂರಾವ್ ಕಿಡಿ

Political News: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ಅವರನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ.  ಈ ಬಗ್ಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ಇಂಥವರನ್ನು ಬಿಜೆಪಿಗರು ಗೆಳೆಯಲು ಅಂತಾ ಹೇಳಿದಾಗ, ಬಿಜೆಪಿಗರು ಎಂಥವರು ಅಂತಾ ನಾವು ತಿಳಿಯಬೇಕಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಸಚಿವ ದಿನೇಶ್ ಗುಂಡೂರಾವ್ ಕೂಡ...

ರಾಜ್ಯ ಬಿಜೆಪಿ ಪಕ್ಷದಲ್ಲಿ ಭಿನ್ನಮತ ವಿಚಾರದ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು.

Belagavi Political News: ಬೆಳಗಾವಿ: ರಾಜ್ಯ ಬಿಜೆಪಿ ಪಕ್ಷದಲ್ಲಿ ಭಿನ್ನಮತ ವಿಚಾರಕ್ಕೆ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ‌ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರಗಳ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗೊಲ್ಲ. ಈ ವಿಚಾರಗಳನ್ನು ವರಿಷ್ಠರು ಗಮಿಸುತ್ತಾರೆ, ಸರಿಯಾದ ಸಮಯದಲ್ಲಿ ಕ್ರಮಕೈಗೊಳ್ಳುತ್ತಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. https://youtu.be/sfKY6hc9jps ಭಿನ್ನಮತೀಯರ ವಿರುದ್ಧ ಯಾಕೆ ಹೈಕಮಾಂಡ್ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ...

Political News: ವಕೀಲರ ಸಭಾಂಗಣ ಶಂಕುಸ್ಥಾಪನೆ ಮಾಡಿದ ಸಚಿವ ಚಲುವರಾಯಸ್ವಾಮಿ

Mandya Political News: ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ವಕೀಲರ ತೆರೆದ ಸಭಾಂಗಣದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು. ಸಭಾಂಗಣದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸವನ್ನು ಕರ್ನಾಟಕ ಸರ್ಕಾರ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್. ಚಲುವರಾಯಸ್ವಾಮಿ ರವರು ನೆರವೇರಿಸಿದರು. https://youtu.be/m1ejzmKKREU ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ...

ಚನ್ನಪಟ್ಟಣ ಉಪಚುನಾವಣೆ: ಹೈಕಮಾಂಡ್ ಜೊತೆ ಚರ್ಚಿಸಿ ಅಭ್ಯರ್ಥಿ ಅಂತಿಮ- ವಿಜಯೇಂದ್ರ

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರುತ್ತಿದೆ. ಹೆಚ್​ಡಿಕೆಯಿಂದ ತೆರವಾಗಿರೋ ಸ್ಥಾನಕ್ಕೆ ಬಿಜೆಪಿ ಎಂಎಲ್​ಸಿ ಯೋಗೇಶ್ವರ್ ಕಸರತ್ತು ನಡೆಸುತ್ತಿದ್ದಾರೆ. ಅಲ್ಲದೇ, ಮೈತ್ರಿ ಟಿಕೆಟ್ ಸಿಗದಿದ್ದಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸೂಚನೆಯನ್ನು ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ...

ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ: ಬಿ.ವೈ.ವಿಜಯೇಂದ್ರ

Bengaluru News: ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದು ನನ್ನ ಆದ್ಯ ಕರ್ತವ್ಯ. ಇದನ್ನು...

ಆಪರೇಷನ್ ಕಮಲ ಮಾಡಲು ಆಗಲಿಲ್ಲ. ಹಾಗಾಗಿ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ: ಕೋನರೆಡ್ಡಿ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಎನ್.ಎಚ್.ಕೋನರೆಡ್ಡಿ, ಯತ್ನಾಳ್ ಮತ್ತಿತರರ ಸಭೆ ವಿಚಾರವಾಗಿ ಮಾತನಾಡಿದ್ದಾರೆ. https://youtu.be/xSH6ap9P8JM ಬಿಜೆಪಿಯಲ್ಲಿ ಮೂರು ಭಾಗ ಇವೆ. ಓರಿಜನಲ್ ಬಿಜೆಪಿ, ಸೇರ್ಪಡೆಯಾದ ಬಿಜೆಪಿ, ಇಬ್ಬರೂ ಬೇಡ ಎಂಬ ತಟಸ್ಥ ಬಣ ಒಂದಿದೆ. ಒಂದು ಬಿಎಸ್‌ವೈ ಬಣ, ಕೇಂದ್ರದಲ್ಲಿ ಮಂತ್ರಿಯಾಗದವರ ಬಣ, ಯತ್ನಾಳ‌ ಮತ್ತಿತರ ಬಣ ಆಗಿದೆ. ಉತ್ತರ ಕರ್ನಾಟಕದವರನ್ನು ಕೇಳುತ್ತಿಲ್ಲವೆಂದು...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img