Saturday, July 11, 2026

ರಾಜಕೀಯ

ದಿಂಗಾಲೇಶ್ವರ ಸ್ವಾಮೀಜಿಯ ರಾಜಕೀಯ ನಡೆ ಬಗ್ಗೆ ಸಿಎಮ್ ಇಬ್ರಾಹಿಂ ಸ್ಪೋಟಕ ಮಾಹಿತಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಸಿಎಂ ಇಬ್ರಾಹಿಂ, ನಾನು ಕೇಶವಕೃಪದಲ್ಲಿ ಗೌರವ ಸಿಗಲ್ಲ ಎಂದು ದೇವೆಗೌಡರಿಗೆ ಹೇಳಿದ್ದೆ. ಬಸವಕೃಪದಲ್ಲಿರೋದು ಒಳ್ಳೆದು ಎಂದಿದ್ದೆ. ಇದನ್ನು ದೇವೆಗೌಡರು ಚುನಾವಣೆಯಾದ ಕೆಲವೇ ದಿನಗಳಲ್ಲಿ ಬಿಜೆಪಿಯವರು ಸಹಾಯ ಮಾಡಲಿಲ್ಲ ಎಂದು ಹೇಳಿದ್ದಾರೆ ಎಂದು ಪರೋಕ್ಷವಾಗಿ ಮೈತ್ರಿ ಬೇಡ ಅಂತಾ ಹೇಳಿದ್ದೆ ಎಂದು ಹೇಳಿದ್ದಾರೆ. ನಾನು ಅವತ್ತೆ ದೇವೆಗೌಡರಿಗೆ ಹೇಳಿದ್ದೆ,...

ಹಾಲು ಉತ್ಪಾದಕರ ಸಬ್ಸಿಡಿ ಹಣ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?: ಕುಮಾರಸ್ವಾಮಿ

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು, ಹಾಲಿನ ಸಬ್ಸಿಡಿ ಕೊಡದಿದ್ದ ಕಾರಣಕ್ಕೆ, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ...

ದೇಶದ ಆರ್ಥಿಕ ವ್ಯವಸ್ಥೆ ಬುಡಮೇಲು ಮಾಡಿದ ಮೋದಿ: ವೀರಪ್ಪ ಮೊಯಿಲಿ ಆರೋಪ

Dharwad News: ಧಾರವಾಡ,ಮೇ 01: ಪ್ರಧಾನಿ ಮೋದಿ ಒಬ್ಬ ಸುಳ್ಳುಗಾರ, ಪ್ರಚಾರಪ್ರಿಯ ಮತ್ತು ಜೋಕರ್. ಪ್ರಧಾನಿಯಾಗಲು ಅನರ್ಹವಾದ ವ್ಯಕ್ತಿ. ದೇಶದ ಅರ್ಥ ವ್ಯವಸ್ಥೆ ಹಾಳು ಮಾಡಿ, ದೇಶದ ಆರ್ಥಿಕ ವ್ಯವಸ್ಥೆಯನ್ನೆ ಬುಡಮೇಲು ಮಾಡಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ ಅವರು ಹರಿಹಾಯ್ದರು. ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರ...

ರಾಜು ಕಾಗೆ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಗೆ ಅಮಿತ್ ಶಾ ಭೇಟಿ ಹಿನ್ನೆಲೆ, ನೆಹರು ಮೈದಾನದಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಬಹಿರಂಗ ಸಭೆ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಅಲ್ಲಿನ ಶಾಸಕ ಮಹೇಶ್ ಟೆಂಗಿನಕಾಯಿ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಇಂದು ನಡೆಯುವ ಬಹಿರಂಗ ಸಮಾವೇಶ ಅತ್ಯಂತ ಮಹತ್ವದ್ದು. ಅಮಿತ್ ಶಾ ಭೇಟಿಯಿಂದ ಧಾರವಾಡದ ಜೊತೆ ಇತರ ಕ್ಷೇತ್ರಗಳಿಗೂ ಬಿಜೆಪಿಗೆ ನೆರವಾಗುತ್ತೆ....

ಪ್ರಜ್ವಲ್ ರೇವಣ್ಣ ಬಗ್ಗೆ ಬಿಜೆಪಿ ವರಿಷ್ಠರಿಗೆ ಯಾರೂ ಮಾಹಿತಿ ನೀಡಿರಲಿಲ್ಲ: ಪ್ರಲ್ಹಾದ್ ಜೋಶಿ

Hubli News: ಹುಬ್ಬಳ್ಳಿ:  ಪ್ರಜ್ವಲ್ ಎಸಗಿದ ಅಪರಾಧಗಳ ಬಗ್ಗೆ ಮಾಹಿತಿ ಇದ್ದರೂ ರಾಜ್ಯ ಸರ್ಕಾರ ಎಫ್ ಐ ಆರ್ ದಾಖಲಿಸಲಿಲ್ಲ, ಅವರು ವಿದೇಶಕ್ಕೆ ಹೋಗಕೂಡದೆಂದು ಸರ್ಕಾರ ತಾಕೀತು ಮಾಡಬೇಕಿತ್ತು ಯಾಕೆ ಮಾಡಲಿಲ್ಲ? ಪ್ರಜ್ವಲ್ ಎಸಗಿದ ಅಪರಾಧಗಳಲ್ಲಿ ಶೇಕಡಾ 50ರಷ್ಟು ಹೊಣೆಗಾರಿಕೆ ರಾಜ್ಯ ಸರ್ಕಾರದ್ದಿದೆ ಎಂದು ಜೋಶಿ ಹೇಳಿದರು. ಹೆಚ್ ಡಿ ರೇವಣ್ಣ ಮತ್ತು ಸರ್ಕಾರದ ನಡುವೆ...

ಅವನು ಮುಸ್ಲಿಂ ಆಗಿರುತ್ತಿದ್ದರೆ, ಪ್ರಕರಣ ಬೇರೆ ತಿರುವು ಪಡೆದುಕೊಳ್ಳುತ್ತಿತ್ತು: ಪ್ರಜ್ವಲ್ ಕೇಸ್ ಬಗ್ಗೆ ನಟಿ ಸ್ವರಾ ಮಾತು

National News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಹಲವರು ಪರವಿರೋಧ ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ಕರ್ನಾಟಕದ ಹಲವೆಡೆ ಪ್ರತಿಭಟನೆ ಕೂಡ ನಡೆದಿದೆ. ಬಾಲಿವುಡ್ ತನಕ ಸುದ್ದಿ ತಲುಪಿದ್ದು, ಬಾಲಿವುಡ್ ನಟಿ ಸ್ವರಾ ಭಾಸ್ಕರ್, ಪ್ರಜ್ವಲ್ ಏನಾದರೂ ಮುಸ್ಲಿಂ ಆಗಿದ್ದರೆ, ಪ್ರಕರಣ ಬೇರೆಯದ್ದೇ ತಿರುವು ಪಡೆಯುತ್ತಿತ್ತು. ತಪ್ಪು...

ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ

News: ರಾಜ್ಯದಲ್ಲಿ ಒಂದನೇ ಹಂತದ ಚುನಾವಣೆ ಮುಗಿದಿದ್ದು, ಮೇ 7ಕ್ಕೆ ಎರಡನೇಯ ಹಂತದ ಚುನಾವಣೆಗೆ ತಯಾರಿ ನಡೆದಿದೆ. ಶಿವಮೊಗ್ಗದಲ್ಲಿ ಕೂಡ ಇನ್ನು ಚುನಾವಣೆ ನಡೆಯಬೇಕಿದ್ದು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಗೀತಾ ಶಿವರಾಜ್‌ಕುಮಾರ್ ಪರ ಆ್ಯಕಂರ್ ಅನುಶ್ರೀ, ಚಿಕ್ಕಣ್ಣ ಮತ್ತು ದುನಿಯಾ ವಿಜಯ್ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ವೇಳೆ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಿ...

ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ: ಡಿ.ಕೆ.ಶಿವಕುಮಾರ್

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಾಮಿ, ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಇಂದು ಗೃಹಕಚೇರಿಯಲ್ಲಿ ಡಿಸಿಎಂ ಡಿಕೆಶಿ ಕೂಡ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಡಿಕೆಶಿ, ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು...

ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ: ಸಿಎಂ

Political News: ಗೋಕಾಕ್ ಪಟ್ಟಣದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ. ಕಾಂಗ್ರೆಸ್ ಪರ ನಿರೀಕ್ಷೆಗೂ ಮೀರಿ ಜನಬೆಂಬಲ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ....

ಇದರ ನಡುವೆ ನೇಹಾ ಹಿರೇಮಠ ಕಗ್ಗೊಲೆ ಪ್ರಕರಣದ ತನಿಖೆ ದಿಕ್ಕುತಪ್ಪದಿರಲಿ: ಬಿ.ವೈ.ವಿಜಯೇಂದ್ರ

Political News: ಪ್ರಜ್ವಲ್ ರೇವಣ್ಣ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷದವರು ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಟ್ವೀಟ್ ಮಾಡುವ ಮೂಲಕ ಸಮಝಾಯಿಷಿ ಕೊಟ್ಟಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಖಂಡಿಸುವ, ಪ್ರತಿಭಟಿಸುವ ನಿಟ್ಟಿನಲ್ಲಿ ಕಾಳಜಿ ವಹಿಸುವಲ್ಲಿ ಎಂದಿಗೂ ರಾಜೀಯಾಗದ ದಾಖಲೆ ಇದ್ದರೆ ಅದು ಭಾರತೀಯ ಜನತಾ ಪಾರ್ಟಿಯಲ್ಲಿ ಮಾತ್ರ. ನಾರಿಯರನ್ನು...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img