Friday, July 10, 2026

ರಾಜಕೀಯ

ನೇಹಾ ಕೊ*ಲೆ ಖಂಡಿಸಿ ಧಾರವಾಡದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಧಾರವಾಡದ ಕೋರ್ಟ್ ವೃತ್ತದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು. ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೋರ್ಟ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ವಾಹನಗಳನ್ನು...

ಕೆಲವರಿಗೆ ಈ ನೆಲದ ಕಾನೂನು ಕಟ್ಟಳೆ ಅನ್ವಯ ಆಗುತ್ತಿಲ್ಲವೇನೋ ಎಂಬ ಅನುಮಾನವೂ ಕಾಡುತ್ತಿದೆ: JDS

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ, ಜೆಡಿಎಸ್ ಟ್ವೀಟ್ ಮಾಡಿದೆ. ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ. •ಈ...

ಇಂಥ ಕೆಲಸಕ್ಕೆ ಎನ್‌ಕೌಂಟರ್ ಕಾನೂನು ಬರಲೇಬೇಕು: ಸಚಿವ ಸಂತೋಷ್ ಲಾಡ್ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆಯಾಗಿದ್ದು, ಆಕೆಯ ಅಂತಿಮ ದರ್ಶನಕ್ಕಾಗಿ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮದ ಮುಂದೆ ಮಾತನಾಡಿದ ಸಂತೋಷ್ ಲಾಡ್, ನೇಹಾ ಹಿರೇಮಠ ಕೊಲೆಯನ್ನು ನಾನು‌ ಖಂಡಿಸುತ್ತೇನೆ. ಈ ರೀತಿ ಘಟನೆ ಆಗಬಾರದು. ಹಲವು ಮುಖಂಡರು ಈ ಬಗ್ಗೆ ಮಾತನಾಡಿದ್ದಾರೆ. ಅದಕ್ಕೆ...

ಹುಬ್ಬಳ್ಳಿ ನೇಹಾ ಹ* ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ರಿಯಾಕ್ಷನ್

Hubli Crime news: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ...

ಹದಗೆಟ್ಟ ಕುಡಿಯುವ ನೀರಿನ ವ್ಯವಸ್ಥೆ: ಮತದಾನ ಬಹಿಷ್ಕರಿಸಲು ಗ್ರಾಮದ ಮಹಿಳೆಯರ ನಿರ್ಧಾರ

Kolar News: ಕೋಲಾರ: ಕೋಲಾರದ ಗ್ರಾಮವೊಂದರಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದ್ದು, ಈ ಕಾರಣಕ್ಕಾಗಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೀಲಕಂಠ ಅಗ್ರಹಾರ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು, ಕಳೆದ 20 ವರ್ಷಗಳಿಂದ ಇಲ್ಲಿನ ನೀರಿನ ಸಮಸ್ಯೆ ಉಂಟಾಗಿದೆ. ಆದರೆ ಇಲ್ಲಿ ಯಾವ ಶಾಸಕ, ಸಂಸದ ಆರಿಸಿ ಬಂದರೂ, ಈ...

ಮಗನ ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು..

Political news: ಬೆಳಗಾವಿಯಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ನಾವು ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ ಅನ್ನೋ ನಂಬಿಕೆ ನಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಇಷ್ಟು ದಿನ ತಾಯಿಯ...

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಯ ಹ*ತ್ಯೆ ಪ್ರಕರಣ : ಶಿಕ್ಷಕರ ಪುತ್ರ ಫಯಾಜ್ ಅರೆಸ್ಟ್‌

Hubli News: ಹುಬ್ಬಳ್ಳಿ: ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ( ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ಪಾಲಿಕೆಯ ಕಾಂಗ್ರೆಸ್‌ ಸದಸ್ಯ ( ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ ಫಯಾಜ್‌ (23) 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ(23) ಕ್ಯಾಂಪಸ್‌ನಲ್ಲೇ 9...

ಹುಬ್ಬಳ್ಳಿ ಹ*ತ್ಯೆಗೆ ಬಿಗ್ ಟ್ವಿಸ್ಟ್: ಕೈ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ್ ಮ*ರ್ಡರ್‌ ಮಾಡಿದ್ಯಾಕೆ ಫಯಾಜ್?

Hubli News: ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಗೆ ಹುಬ್ಬಳ್ಳಿ ನಗರ ಬೆಚ್ಚಿ ಬಿದ್ದಿದೆ. ಆರೋಪಿ ಫಯಾಜ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಫಯಾಜ್ ಯುವತಯನ್ನು ಕೊಲೆ ಮಾಡಿದ್ದೇಕೆ ಎಂಬುದರ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಮ್ಸ್ ಆಸ್ಪತ್ರೆಗೆ ಶಾಸಕ ಪ್ರಸಾದ್...

ಹುಬ್ಬಳ್ಳಿ ಕಾರ್ಪೋರೇಟರ್ ಮಗಳ ಹ*ತ್ಯೆ: ಮನಬಂದಂತೆ ಚಾ*ಕು ಇರಿತ

Hubli Crime News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳನ್ನು ಮನಬಂದಂತೆ ಚಾಕು ಇರಿದು ಕೊಲೆ ಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನೇಹಾ ಹಿರೇಮಠ (24) ಸಾವನ್ನಪ್ಪಿದ ಮೃತ ಯುವತಿಯಾಗಿದ್ದು, ಈಕೆ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳಾಗಿದ್ದಾಳೆ. ಬಿವಿಬಿಯಲ್ಲಿ MCA ಫಸ್ಟ್ ಇಯರ್'ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಆದರೆ ಇಂದು ಕಾಲೇಜಿನಲ್ಲಿ ಪರೀಕ್ಷೆಯಿದ್ದ ತೆರಳಿದ್ದ ವೇಳೆ...

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ 25 ಗ್ಯಾರಂಟಿಗಳು ಜಾರಿಯಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ "ಪ್ರಜಾಧ್ವನಿ-2" ಜನಸಮಾವೇಶದಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಪರ ಸಿಎಂ ಸಿದ್ದರಾಮಯ್ಯ ಮತಯಾಾಚನೆ ಮಾಡಿದ್ದಾರೆ.   ಪ್ರಧಾನಿ ನರೇಂದ್ರ ಮೋದಿcಅವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ. ಕೊಟ್ಟ ಮಾತು ಈಡೇರಿಸದ ಬಿಜೆಪಿಗೆ ಮತ್ತು ಅವರ ಜೊತೆ ಸೇರಿರುವ ಜೆಡಿಎಸ್...
- Advertisement -spot_img

Latest News

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್: ದೆಹಲಿ ಯುವತಿ ಹೇಳಿಕೆ ವೈರಲ್

Viral News: ಉತ್ತರ ಭಾರತಕ್ಕಿಂತ ದಕ್ಷಿಣ ಭಾರತವೇ ಸೇಫ್ ಅಂತಾ ಯಾವುದಾದರೂ ಉತ್ತರ ಭಾರತೀಯ ಹುಡುಗಿ ಹೇಳಿದರೆ, ಅದು ಸತ್ಯಕ್ಕೂ ಅತ್ಯುತ್ತಮ ಕಾಂಪ್ಲಿಮೆಂಟ್. ಇತ್ತೀಚಿನ ದಿನಗಳಲ್ಲಿ...
- Advertisement -spot_img