Thursday, July 9, 2026

ರಾಜಕೀಯ

ನಿಮ್ದು ಲಿಂಗಾಯತರನ್ನು ಒಡೆದು ಆಳೋ ನೀತಿ- ದಿಂಗಾಲೇಶ್ವರ ಸ್ವಾಮೀಜಿ ಆರೋಪ..

Hubli News: ಹುಬ್ಬಳ್ಳಿ:  ನನ್ನ ಇಡೀ ಟೀಂ ಒಡೆದರೂ ನನ್ನ ಏನೂ ಮಾಡೋಕೆ ಆಗಲ್ಲ. ಯುದ್ಧಭೂಮಿಯಲ್ಲಿ ಎಷ್ಟ ಜನ ಇದ್ರು ಯಾರು ಇದ್ರು ಅನ್ನೋದು ಮುಖ್ಯವಲ್ಲ. ಅರ್ಜುನ ಕೃಷ್ಣ ಇಬ್ಬರೇ ಇದ್ರು ಅನ್ನೋದು ಇತಿಹಾಸ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಮತ್ತೆ ಶಿರಹಟ್ಟಿಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ...

Sumalatha : ಸುಮಲತಾಗೆ ದರ್ಶನ್ ,ಯಶ್ ಬೆಂಬಲ ಸಿಗುತ್ತಾ..?! : ಸುಮಲತಾ ನೀಡಿದ ಉತ್ತರವೇನು?

Political News : ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸುಮಲತಾ ಅಂಬರೀಷ್, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇಪ್ಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ...

CT Ravi : ಶಾಸಕರನ್ನು ತೃಪ್ತಿ ಪಡಿಸಲು ಸೂಟ್​ಕೇಸ್ ಕೊಡ್ತಿದ್ದಾರೆ : ಸಿ.ಟಿ ರವಿ

Hassan News : ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಸಾಲದ ಶೂಲದಲ್ಲಿ ಇಡೀ ಸರ್ಕಾರ ಸಿಲುಕಿದ್ದು ದಿವಾಳಿ ಹಂಚಿಗೆ ತುಲುಪಿದೆ, ಕರ್ನಾಟಕವೂ ಅದೇ ಹಾದಿಯಲ್ಲಿದೆ, ಇದನ್ನು ದು:ಖದಲ್ಲಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಅವರ ಸಿದ್ರಾಮಿಕ್ಸ್ ರಾಜ್ಯವನ್ನು ದಿವಾಳಿ ಕಡೆಗೆ ತೆಗೆದುಕೊಂಡು ಹೋಗುತ್ತಿದೆ, ಅವರ ತಪ್ಪು ನೀತಿಯಿಂದ ಕೇರಳದ ಹಾದಿಯಲ್ಲಿ ಕರ್ನಾಟಕ...

DK Shivakumar : ‘ಎಷ್ಟು ದಿನ ರಾಜಕೀಯದಲ್ಲಿರುತ್ತೇನೋ ಗೊತ್ತಿಲ್ಲ’ : ಡಿಕೆಶಿ ಅಚ್ಚರಿ ಮಾತು..!

Political News : ಲೋಕಸಮರದ ಗುಂಗಿನಲ್ಲಿರುವ ವೇಳೆ ಇದೀಗ ಡಿಸಿಎಂ ಡಿಕೆಶಿವಕುಮಾರ್ ನಾನು ಎಷ್ಷು ದಿನ ರಾಜಕಾರಣದಲ್ಲಿ ಇರುತ್ತೇನೋ ಎಂಬ ಮಾತುಗಳನ್ನಾಡಿ ಅಚ್ಚರಿ ಮೂಡಿಸಿದ್ದಾರೆ. ಹೌದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನೂತನ ಕಾರ್ಯಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ , ಕಾರ್ಯಾಧ್ಯಕ್ಷರು, ಪದಾಧಿಕಾರಿಗಳು ಕೆಲಸ ಮಾಡಬೇಕು. ವಿಸಿಟಿಂಗ್​ ಕಾರ್ಡ್​ ಇಟ್ಟುಕೊಂಡು ಓಡಾಡಿದರೆ...

2024 ಲೋಕಸಭಾ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್..

Political News: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು,  ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರಲ್ಲಿ ಪಂಚ ನ್ಯಾಯ ಮತ್ತು 25 ಗ್ಯಾರಂಟಿಗಳಿದೆ. ಕಿಸಾನ್ ನ್ಯಾಯ್‌, ನಾರಿ ನ್ಯಾಯ್‌, ಯುವ ನ್ಯಾಯ್, ಶ್ರಮಿಕ್ ನ್ಯಾಯ್,...

Kota Srinivas Poojary : ಲೋಕ ಸಮರ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ ಕೋರ್ಟ್​ ಸಂಕಷ್ಟ

Banglore News : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಆರ್.ಮೆಂಡನ್​ ಅವರಿಗೂ ಸಹ...

ವಿನಾಶ ಕಾಲೇ ವಿಪರೀತ ಬುದ್ಧಿ, ಇದು ಅವರ ಜೀವನದ ತಪ್ಪು ಹೆಜ್ಜೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ..?

Political News: ಬೆಂಗಳೂರಿನಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ಪ್ರಮುಖರ ಸಮ್ಮುಖದಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ. ಎಸ್, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಸಿಟಿ ರವಿ ಆರ್ ಅಶೋಕ್, ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು. ಇನ್ನು ಸುಮಲತಾ ಜೊತೆ ಮಾಜಿ...

ಸುಮಲತಾ ಜೊತೆ ಬಿಜೆಪಿ ಸೇರ್ಪಡೆಯಾದ ಮಾಜಿ ಬಿಗ್‌ಬಾಸ್ ಸ್ಪರ್ಧಿ..

Political News: ಬೆಂಗಳೂರಿನಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ಪ್ರಮುಖರ ಸಮ್ಮುಖದಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ. ಎಸ್, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಸಿಟಿ ರವಿ ಆರ್ ಅಶೋಕ್, ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು. ಇನ್ನು ಸುಮಲತಾ ಜೊತೆ ಮಾಜಿ...

Sumalatha : ಬಿಜೆಪಿ ಸೇರ್ಪಡೆಯಾದ ಸುಮಲತಾ ಅಂಬರೀಷ್

Political News : ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸುಮಲತಾ ಅಂಬರೀಷ್, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇಪ್ಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ...

ಆಪರೇಷನ್ ಹಸ್ತ: 9 ಮಂದಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆ..

Political News: ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಶ್ರೀ ಪ್ರಶಾಂತ್ ಪಿ ಅವರನ್ನೂ ಸೇರಿದಂತೆ ಒಂಬತ್ತು ಮಂದಿ ಜೆಡಿಎಸ್ ಸದಸ್ಯರು‌ ಹಾಗೂ ಒಬ್ಬ ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇವರೆಲ್ಲ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತ ಮಾಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿಗೆ ಬಿಗ್ ಶಾಕ್ ನೀಡಲಾಗಿದೆ. ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಶ್ರೀ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img