Saturday, March 21, 2026

ರಾಜಕೀಯ

Tumakuru News: ದಲಿತ ಸಂಘಟನೆಗಳ ಪ್ರತಿಭಟನೆ: ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹ

Tumakuru News: ತುಮಕೂರು: ದಲಿತ ಸಿಎಂ ಕೂಗು ಹೆಚ್ಚಾಗಿದ್ದು ಕೆಲ ದಿನಗಳ ಹಿಂದೆಯಷ್ಟೇ ಮಂಡ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಆಗ್ರಹಿಸಿ, ಸಭೆ ನಡೆಸಿದ್ದರು. ಇಂದು ತುಮಕೂರಿನಲ್ಲೂ ದಲಿತ ಸಿಎಂ ಕೂಗು ಕೇಳಿಬಂದಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.ದಲಿತ ಸಂಘಟನೆಗಳು...

ಈ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ವಿಭಜನೆಯಾಗಲ್ಲ,ಡಿ.ಕೆ.ಶಿವಕುಮಾರ್ ಅಲ್ಲಿಂದ ಹೊರಗಡೆ ಬರಲ್ಲ: ಸದಾನಂದ ಗೌಡ

Tumakuru News: ತುಮಕೂರು: ತುಮಕೂರಿನಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಮಾತನಾಡಿದ್ದು, ಡಿಕೆಶಿಯನ್ನು ಸಿಎಂ ಮಾಡಿ, ವಿಜಯೇಂದ್ರನನ್ನ ಡಿಸಿಎಂ ಮಾಡುವ ಚರ್ಚೆ ನಡೆಯುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ವಿಭಜನೆಯೂ ಆಗಲ್ಲ, ಡಿಸಿಎಂ ಡಿ.ಕೆ. ಶಿವಕುಮಾರ್ ಅಲ್ಲಿಂದ ಹೊರಗಡೆಯೂ ಬರಲ್ಲ. ಡಿ.ಕೆ. ಶಿವಕುಮಾರ್ ಅಲ್ಲೇ ಇದ್ದುಕೊಂಡು ಏನಾಗುತ್ತೆ ಎಂದು ನೋಡುತ್ತಾರೆ. ಯಾಕಂದ್ರೆ ಅಷ್ಟು ಸುಲಭವಿಲ್ಲ ಅಲ್ಲಿಂದ...

‘ಜಾನಪದ ಲೋಕ’ಕ್ಕೆ ಬೀಗ ಬೀಳುವ ಪರಿಸ್ಥಿತಿ, ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅಸಮಾಧಾನ

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಜಾನಪದ ಲೋಕವನ್ನು ಮುಚ್ಚುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೂತನ ಸಂಸ್ಥೆಗಳನ್ನು ಕಟ್ಟುವುದಿರಲಿ, ಇರುವುದನ್ನು ಉಳಿಸಿಕೊಳ್ಳುವ ಕಳಕಳಿಯೂ ಇಲ್ಲದ, ತನ್ನ ನಿರ್ಲಕ್ಷ್ಯ, ಅಸಡ್ಡೆಗಳಿಂದ ಉತ್ತಮ ಸಂಸ್ಥೆಗಳನ್ನು ಹಾಳು ಮಾಡುತ್ತಿರುವ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ! ನಾಡಿನ ಸಂಸ್ಕೃತಿ ಮತ್ತು ಜಾನಪದ ಶ್ರೀಮಂತಿಕೆಯ...

ರಾಜ್ಯ ಸರ್ಕಾರದ ಸಾಧನೆಯ ಹೆಸರಲ್ಲಿ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನಲ್ಲ: ಪ್ರಿಯಾಂಕ್

Political News: ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದು ಕಿಡಿಕಾರಿದ್ದಾರೆ. ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆಯಾದರೂ ವಾಸ್ತವದಲ್ಲಿ ಕರ್ನಾಟಕದ ಮಟ್ಟಿಗೆ ಕೇಂದ್ರ ತೀರಸ್ಕೃತ ಯೋಜನೆಯಾಗಿದೆ ಎನ್ನಬಹುದು. ಪ್ರಸಕ್ತ ಸಾಲಿನವರೆಗೆ JJM ಯೋಜನೆಗಾಗಿ ಒಟ್ಟು...

ಸಿದ್ದು CM ಸ್ಥಾನ ಬಿಟ್ಟು ಕೊಡ್ಬೇಕು : ಡಿಕೆಶಿ ಪರ BJP MLC ಬ್ಯಾಟಿಂಗ್​

ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರ ಗರಿಗೆದರಿದ್ದು, ಸಿಎಂ ಸಿದ್ದರಾಮಯ್ಯ–ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಮುಸುಕಿನ ರಾಜಕೀಯ ಗುದ್ದಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಈ ವಿಷಯ ಈಗ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯ ಕೇಂದ್ರ ಬಿಂದು ಆಗಿದೆ. ಈ ನಡುವೆ, ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್ ನೇರವಾಗಿ ಸಿದ್ದರಾಮಯ್ಯ ವಿರುದ್ಧ ತೀರ ಕಿಡಿಕಾರಿದ್ದು, ಡಿ.ಕೆ. ಶಿವಕುಮಾರ್ ಪರ...

2028ಕ್ಕೆ ಮದ್ದೂರಿನಿಂದಲೇ ಸುಮಲತಾ ಸ್ಪರ್ಧೆ?

2028ರ ಚುನಾವಣೆಗೆ ಮಾಜಿ ಸಂಸದೆ ಸುಮಲತಾ ಸ್ಪರ್ಧೆ ಖಚಿತವಾಗಿದೆ. ಇದನ್ನು ಸ್ವತಃ ಸುಮಲತಾ ಅವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದಲೇ ಸ್ಪರ್ಧೆಗಿಳಿಯುವಂತೆ, ಬಿಜೆಪಿ ನಾಯಕರು ಆಹ್ವಾನ ನೀಡಿದ್ದರು. ಆದರೆ, ರಾಜ್ಯ ರಾಜಕಾರಣಕ್ಕೆ ಬರುವ ಮನಸ್ಸು ಇಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದೆ. ಮದ್ದೂರು ನನ್ನ ಪತಿ ಅಂಬರೀಶ್ ಅವರ ಕರ್ಮಭೂಮಿ. ಹೀಗಾಗಿ ನಾನು ಅಥವಾ...

ದಳಪತಿ ವಿಜಯ್ ರಿಂದ ಜನರಿಗೆ ಬಿಗ್ ಪ್ರಾಮಿಸ್: ಪ್ರತಿ ಕುಟುಂಬಕ್ಕೂ ಸ್ವಂತ ಮನೆ, ಬೈಕ್!

ತಮಿಳುನಾಡಿನ ಸ್ಟಾರ್ ನಟ ಹಾಗೂ TVK ಪಕ್ಷದ ನಾಯಕ ದಳಪತಿ ವಿಜಯ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟಿಕೊಂಡು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ರಾಜಕೀಯ ಪ್ರವೇಶದ ನಂತರ ಜನರಿಂದ ಬೆಂಬಲ ಪಡೆಯುತ್ತಿರುವ ವಿಜಯ್, ಈಗಾಗಲೇ ತಮ್ಮ ಪಕ್ಷದ ಉದ್ದೇಶ ಮತ್ತು ಭರವಸೆಗಳ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಇತ್ತೀಚೆಗಷ್ಟೆ ನಡೆದ ಸಂಭ್ರಮ ಸಭೆಯಲ್ಲಿ ಮಾತನಾಡಿದ...

BSYಗೆ ಒಂದೇ ಫೋನ್‌ ಕಾಲ್‌ – ಸಿದ್ದು BSY ರಾಜೀನಾಮೆ ಲೆಕ್ಕ!

ನಾಲ್ಕು ವರ್ಷಗಳ ಹಿಂದೆ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾವುಕರಾದ ಮಾತುಗಳನ್ನು ಆಡಿದ್ದರು. ನಾನು ದುಃಖದಿಂದ ಅಲ್ಲ, ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ. ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ನಮ್ಮ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ನಾನು ಋಣಿ ಎಂದು ಅವರು...

ಇನ್ನೆರಡು ದಿನ ಡಿಕೆಶಿ CM ಆಗಬೇಕು! ಈಗ ಆಗದಿದ್ದರೆ ಜನ್ಮದಲ್ಲಿ ಆಗುವುದಿಲ್ಲ

ರಾಜ್ಯ ರಾಜಕೀಯದ ಚರ್ಚೆಗೆ ಹೊಸ ತಿರುವು ನೀಡುವಂತೆ, ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಡಿ.ಕೆ. ಶಿವಕುಮಾರ್ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಇಲ್ಲದಿದ್ದರೆ ಈ ಜನ್ಮದಲ್ಲಿ ಅವರಿಗೆ ಮುಖ್ಯಮಂತ್ರಿ ಪದವಿ ಸಿಗುವುದಿಲ್ಲ” ಎಂದು ಅವರು ಹೇಳಿದ್ದಾರೆ. ಮೈಸೂರಿನ ಹುಡ್ಕೋ ಬಡಾವಣೆಯ ನವಗ್ರಹ ಹಾಗೂ ಬಲಮುರಿ ಶಕ್ತಿ...

ಕಾವೇರಿದ ‘ಕುರ್ಚಿ’ ಕದನ: ರಾಯರೆಡ್ಡಿ ಫೈನಲ್ ಕ್ಲಾರಿಟಿ!

ಕೊಪ್ಪಳ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಕುರ್ಚಿ ಕದನದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನೀವೇ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ? ಎಂದು ತೀವ್ರವಾಗಿ ಪ್ರಶ್ನಿಸಿದರು. ರಾಯರೆಡ್ಡಿ ಪಕ್ಷದೊಳಗಿನ ಬಣ ರಾಜಕೀಯದ ಆರೋಪವನ್ನೇ ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img