Thursday, July 9, 2026

ರಾಜಕೀಯ

ರಾಜರಾಜೇಶ್ವರಿಯ ಆಶೀರ್ವಾದದೊಂದಿಗೆ ಪ್ರಚಾರ ಕಾರ್ಯ ಆರಂಭಿಸಿದ ಡಿಸಿಎಂ ಡಿಕೆಶಿ

Political News: ಇಂದು ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮತಯಾಚನೆ ಮಾಡುವ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ರಾಜರಾಜೇಶ್ವರಿಯ ದರ್ಶನ ಮಾಡಿ, ಆಶೀರ್ವಾದ ಪಡೆದು, ಬಳಿಕ ಪ್ರಚಾರ ಕಾರ್ಯ ಆರಂಭಿಸಿದರು. ಈ ವೇಳೆ ಮಾತನಾಡಿದ ಅವರು ಮತದಾನ ಕೇವಲ ನಮ್ಮ ಕೆಲಸ ಅಲ್ಲ ಅದು ನಮ್ಮ ಹಕ್ಕು,ನಮ್ಮ ಕರ್ತವ್ಯ. ಈ ದೇಶದ ನಾಯಕನ ಆಯ್ಕೆಯಲ್ಲಿ...

ಸ್ವತಂತ್ರ ಹೋರಾಟಗಾರರಿಗೆ ತಮ್ಮ ಪತಿಯನ್ನು ಹೋಲಿಸಿದ ಅರವಿಂದ್ ಕೇಜ್ರಿವಾಲ್ ಪತ್ನಿ

Political News: ಮದ್ಯನೀತಿ ಪ್ರಕರಣದಡಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಅವರ ಪತ್ನಿ, ಸ್ವತಂತ್ರ ಹೋರಾಟಗಾರರಿಗೆ ಹೋಲಿಸಿದ್ದಾರೆ. ಹಿಂದಿನ ಜನ್ಮದಲ್ಲಿ ಅರವಿಂದ್ ಕೇಜ್ರಿವಾಾಲ್ ಅವರು ಸ್ವಾತಂತ್ರ ಹೋರಾಟಗಾರರಾಗಿದ್ದರು ಎಂದೆನ್ನಿಸುತ್ತದೆ. ಇನ್ನುವರೆಗೂ ಅವರು ಹೋರಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ದೆಹಲಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಪ್ರತಿಭಟನೆಯಲ್ಲಿ ಭಾಗಿಯಾಗಿ...

ಬಿಜೆಪಿ ಭೀಷ್ಮ ಅಡ್ವಾಣಿ ನಿವಾಸದಲ್ಲೇ ಭಾರತರತ್ನ ಪ್ರಧಾನ

Political News: ಈ ಬಾರಿ ಭಾರತ ರತ್ನ ಘೋಷಣೆಯಾದವರಲ್ಲಿ ಬಿಜೆಪಿ ಭೀಷ್ಮ ಲಾಲ್‌ ಕೃಷ್ಣ ಅಡ್ವಾಣಿ ಅವರ ಹೆಸರು ಕೂಡ ಇದೆ. ಅಡ್ವಾಣಿಯವರಿಗೆ ವಯಸ್ಸಾದ ಕಾರಣ, ಪ್ರಧಾನಿ ಮೋದಿ ಅವರ ಮನೆಗೆ ಹೋಗಿ, ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಬಳಿಕ ಭಾರತ ರತ್ನ ಪ್ರಶಸ್ತಿ ಘೋಷಿಸಿದ್ದರು. ಅದೇ ರೀತಿ ಅವರ ಮನೆಗೆ ಹೋಗಿ,...

ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಬ್ಯಾನರ್ಜಿ ಚಾಲೆಂಜ್

Political News: ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ನೀವು ಕನಿಷ್ಠ 200 ಸ್ಥಾನಗಳನ್ನು ಗೆದ್ದು ತೋರಿಸಿ ಎಂದು ಬಿಜೆಪಿಗೆ ಚಾಲೆಂಜ್ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ಮಾಡುವಾಗ ಭಾಷಣದ ವೇಳೆ ಮಾತನಾಡಿದ ಬ್ಯಾನರ್ಜಿ, ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ,...

ಸುಮಲತಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ

Political News: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು. ಮಂಡ್ಯ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಹಾಗಾಗಿ ಮಂಡ್ಯ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಆದರೆ ಸುಮಲತಾ ಅಂಬರೀಷ್ ಪಕ್ಷೇತರರಾಗಿ ಸ್ಪರ್ಧಿಸಲು ಈ ಮೊದಲು ನಿರ್ಧರಿಸಿದ್ದರು. ಆದರೆ ಬಿ.ವೈ.ವಿಜಯೇಂದ್ರ ಜೊತೆ, ಮತ್ತು ತಮ್ಮ ಅಭಿಮಾನಿಗಳ ಜೊತೆ ಸಭೆ ನಡೆಸಿ,...

ಜೋಶಿಯವರನ್ನ‌ ಸೋಲಿಸುವುದೇ ನಮ್ಮ ಗುರಿ. ಅವರನ್ನು ಎದುರಿಸಲು ನಾನೊಬ್ಬನೇ ಮಠಾಧೀಶ ಸಾಕು: ದಿಂಗಾಲೇಶ್ವರ ಶ್ರೀ

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಶ್ರೀಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ಕಳೆದ ಬುಧವಾರದಂದು ಹುಬ್ಬಳ್ಳಿ ಮೂರು ಸಾವಿರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯನ್ನು ಬದಲಾವಣೆ ಮಾಡಬೇಕು ಎಂದು ಗಡುವು ನೀಡಿದ್ದರು. ಇಂದು ದಿಂಗಾಲೇಶ್ವರ ಶ್ರೀಗಳು ಮತ್ತೊಮ್ಮೆ ಸುದ್ದಿಗೋಷ್ಠಿ ಮಾಡಿದ್ದು, ಮಾರ್ಚ್ 31 ಕ್ಕೆ‌...

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿಯವರಿಂದ ಅನ್ಯಾಯವಾಗಿಲ್ಲ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಂದ ಯಾವುದೇ ರೀತಿಯ ಅನ್ಯಾಯ ಆಗಿಲ್ಲ. ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಗ್ರಹಿಕೆ ಆಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಶಿರಹಟ್ಟಿ ಶ್ರೀ ಫಕೀರ...

ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ ಸಂಸದ ಪ್ರತಾಪ್ ಸಿಂಹ: ಕೇಂದ್ರ ಸಚಿವರನ್ನಾಗಿ ಮಾಡುವ ಭರವಸೆ

Political News: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕೆ.ಆರ್ ಪೇಟೆಯಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಿಎಂ ಕುಮಾರಸ್ವಾಮಿ, ನಿಖಿಲ್ ಕುಮಾರ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕುಮಾರಣ್ಣ ಅವರನ್ನು ಹೊರಗಿನವರು ಹೊರಗಿನವರು ಅಂತಾ ಹೇಳುತ್ತೀರಾ. ನಾನು ಓದುತ್ತಾ ಇದ್ದಿದ್ದು ಮಂಗಳೂರಲ್ಲಿ, ಕೆಲಸ...

ದೇಶದ ಜಾಗೃತ ಮತದಾರರ ಮುಂದೆ ಬಿಜೆಪಿ, ಅದರ ತಥಾಕಥಿತ ನಾಯಕರೆಲ್ಲರೂ ಬತ್ತಲೆಯಾಗುತ್ತಿದ್ದಾರೆ: ಸಿಎಂ

Political News: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದವುಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ಧ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ರೀತಿ...

ನನಗೆ ಅಂಥ ಪರಿಸ್ಥಿತಿ ಬಂದಲ್ಲಿ ನಿವೃತ್ತಿ ಹೊಂದುತ್ತೇನೆ ಹೊರತು ಹೊಂದಾಣಿಕೆ ಮಾಡಿಕೊಳ್ಳಲ್ಲ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದು, ಜೆಡಿ(ಎಸ್) ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img