Wednesday, July 8, 2026

ರಾಜಕೀಯ

ನೀವು ಯಾವ ಸೀಮೆ ‘ಸ್ಟ್ರಾಂಗ್’ ಸಿಎಂ ಬಿಡ್ರೀ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರೀತಂಗೌಡ ಕಿಡಿ..

Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಹಲವು ರಾಜಕೀಯ ವ್ಯಕ್ತಿಗಳು ಮತಕ್ಕಾಗಿ, ಜನರಿಗೆ ಕೆಲವು ವಸ್ತುಗಳನ್ನು ಹಂಚಿ, ಆಸೆ ತೋರಿಸಿ, ಮತ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡೋದಂತೂ ಗ್ಯಾರಂಟಿ. ಅದೇ ರೀತಿ ಕಾಂಗ್ರೆಸ್ ಪಕ್ಷದವರು ಜನರಿಗೆ ಕುಕ್ಕರ್ ಹಂಚಲು ಮುಂದಾಗಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರೀತಂ ಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್...

ಪ್ರಹ್ಲಾದ ಜೋಶಿ 5ನೇ ಬಾರಿಗೆ ಗೆಲ್ತಾರಾ? ಈ ಗೆಲುವಿನ ಓಟಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬ್ರೇಕ್ ಹಾಕ್ತಾರಾ? ಯಾರವರು?

Dharwad news: ಧಾರವಾಡ ಲೋಕಸಭಾ ‌ಕ್ಷೇತ್ರದಿಂದ‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇಯ ಬಾರಿಗೆ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ. ಕಮಲ ಪಡೆ ನಾಯಕರು ಪ್ರಹ್ಲಾದ ಜೋಶಿಯನ್ನ ಬಿಜೆಪಿ ಹುರಿಯಾಳು ಎಂದು ಘೋಷಣೆ ಮಾಡಿದ್ದಾರೆ. ಈ ಬಾರಿ ಜೋಶಿ (BJP) ಎದುರಾಳಿ ಯಾರಾಗ್ತಾರೇ..? ಯಾವ ಲೆಕ್ಕಾಚಾರವನ್ನಿಟ್ಟುಕೊಂಡು ಯಾರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕುತ್ತೆ ಎನ್ನುವುದು ಇನ್ನೂ...

ಮೋದಿಗೆ ಬೈಯಲು ಹೈಕಮಾಂಡ್ ಆರ್ಡರ್ ಆಗಿದೆ: ಸಂತೋಷ್ ಲಾಡ್ ಹೇಳಿದ್ದಾಗಿ ಪ್ರಲ್ಹಾದ್ ಜೋಶಿ ಹೇಳಿಕೆ

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ತಮ್ಮ ವಿರುದ್ಧ ನಿತಂತರವಾಗಿ ಟೀಕಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ಕೊಟ್ಟಿರುವ ವಿಡಿಯೋ ವೈರಲ್ (Viral Video) ಆಗುತ್ತಿದೆ. ಮೋದಿ ಅವರಿಗೆ ಯಾಕೆ ಬೈಯುತ್ತಿದ್ದೀಯಾ ಎಂದು ಕೇಳಿದಾಗ, ಸಚಿವ ಸ್ಥಾನ ಉಳಿಸಿಕೊಳ್ಳಲು ಬೈಯುತ್ತಿದ್ದೇವೆ ಎಂದು ಸಂತೋಷ್ ಲಾಡ್...

ನನಗೆ ಬೆಳಗಾವಿ ಟಿಕೆಟ್ ಸಿಕ್ಕೆ ಸಿಗುತ್ತೆ: ವಿಶ್ವಾಸ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಗೊತ್ತಿಲ್ಲ. ಬೆಳಗಾವಿ ಟಿಕೆಟ್ ಸಿಕ್ಕೆ ಸಿಗುತ್ತೆ ಎಂದು ಮಾಜಿ ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಬೆಳಗಾವಿ ಟಿಕೆಟ್ ಗಾಗಿ ಅಂತಿಮ ಪ್ರಯತ್ನ ನಡೆಸಿರುವ ಶೆಟ್ಟರ್ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿದರು. ಹೈಕಮಾಂಡ್ ಜೊತೆ ಚರ್ಚಿಸಿ ನೇರವಾಗಿ ಹುಬ್ಬಳ್ಳಿಗೆ ಆಗಮಿಸಿದ ಶೆಟ್ಟರ್ ನಗುಮುಖದಿಂದಲೇ ನಗರದ ವಿಮಾನ ನಿಲ್ದಾಣದಲ್ಲಿ...

ನದಿ ನೀರಿನ ವಿಷಯದಲ್ಲಿ ಅನ್ಯಾಯವಾದಾಗ ಏಕೆ ಇವರ ರಕ್ತ ಕುದಿಯಲಿಲ್ಲ?: ಸಚಿವ ದಿನೇಶ್ ಗುಂಡೂರಾವ್

Political News: ಬೆಂಗಳೂರಿನ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಪರ ಇಂದು, ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯ ಪ್ರತಿಭಟನೆ ಮಾಡಿದ್ದರು. ಈ ವೇಳೆ ಹೈಡ್ರಾಮಾ ಕೂಡ ನಡೆದಿದೆ. ಈ ಬ್ಗಗೆ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಕೊನೆಗೂ ರಾಜ್ಯದ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ...

ಟ್ಯಾಂಕರ್ ಮಾಲೀಕರು ನಿಗದಿ ದರಕ್ಕಿಂತ ಹೆಚ್ಚು ಹಣ ಪಡೆದರೆ ಈ ನಂಬರ್‌ಗೆ ದೂರು ಸಲ್ಲಿಸಿ..

Bengaluru News: ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಕುಡಿಯಲು, ಬಳಸಲು ನೀರಿನಲ್ಲದೇ, ಎಷ್ಟೋ ಜನ ಬೇರೆ ಮನೆಗೆ ಬಾಡಿಗೆ ಹೋಗಿದ್ದಾರೆ. ಅಂಥ ಪರಿಸ್ಥಿತಿ ಸಿಲಿಕಾನ್ ಸಿಟಿ ಜನರದ್ದಾಗಿದೆ. ಬೇಸಿಗೆ ಮುಗಿಯುವವರೆಗೂ ಈ ತೊಂದರೆ ತಪ್ಪಿದ್ದಲ್ಲ. ಹಾಗಾಗಿ ಹಲವರು ನೀರಿಗಾಗಿ ಟ್ಯಾಂಕರ್ ಮೊರೆ ಹೋಗಿದ್ದಾರೆ. ಆದರೆ ಕೆಲ ಟ್ಯಾಂಕರ್ ಮಾಲೀಕರು ನಿಗದಿ ದರಕ್ಕಿಂತ ಹೆಚ್ಚು ರೇಟಿಗೆ ನೀರನ್ನು...

ನಾನು ”ಸ್ಟ್ರಾಂಗ್ ಸಿಎಂ”, ನಿಮ್ಮ ಹಾಗೆ ”ವೀಕ್ ಪಿಎಂ” ಅಲ್ಲ: ಪ್ರಧಾನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ

Political News: ಪ್ರತಿದಿನ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆ ಕೇಳುವ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸುವ ಮೋದಿ, ಈ ಬಾರಿಯೂ ಪ್ರಧಾನಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ...

ಜೆಎಮ್ಎಮ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್

Political News: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್ ಜೆಎಂಎಂ ಪಕ್ಷ ತೊರೆದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಾಮಾ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿರುವ ಸೀತಾ ಸೊರೆನ್, ತಮ್ಮ ಪತಿ ದುರ್ಗಾ ಸುೊರೆನ್ ನಿಧನದ ಬಳಿಕ, ಪಕ್ಷ ಸರಿಯಾದ ರೀತಿಯಲ್ಲಿ ತಮ್ಮ ಬೆಂಬಲಕ್ಕೆ ನಿಲ್ಲಲಿಲ್ಲ. ಈ ಕಾರಣ್ಕಕಾಗಿ ಜೆಎಂಎಂ ತೊರೆದು,...

ಪ್ರಜ್ವಲ್ ಪರ ಮತ ಕೇಳುತ್ತಾ ಪತಿ ರೇವಣ್ಣರನ್ನು ಹಾಡಿ ಹೊಗಳಿದ ಭವಾನಿ ರೇವಣ್ಣ

Hassan News: ಹಾಸನ: ಇಂದು ಹಾಸನ ವಕೀಲರ ಸಂಘದಲ್ಲಿ ಭವಾನಿ ರೇವಣ್ಣ, ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಪರ ಮತನಾಚನೆ ಮಾಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್‌ರೇವಣ್ಣ ಅಭ್ಯರ್ಥಿಯಾಗಿದ್ದಾರೆ. ಹಾಸನದಲ್ಲಿ ವಕೀಲರ ಸಂಘದಲ್ಲಿ ವಕೀಲರನ್ನು ಭೇಟಿ ಮಾಡಿ ಪ್ರಚಾರ ಮಾಡಿದ್ದೇವೆ. ಎಲ್ಲರಿಗೂ ಮತ ಕೊಡಿ...

ನಮ್ಮ ಗುರಿ ಇರೋದು ಕಾಂಗ್ರೆಸ್‌ನ್ನು ಹಾಸನದಿಂದ‌ ದೂರ ಮಾಡಬೇಕು : ಸಂಸದ ಪ್ರಜ್ವಲ್ ರೇವಣ್ಣ

Hassan News: ಹಾಸನ: ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಸಂಸಜ ಪ್ರಜ್ವಲ್ ರೇವಣ್ಣ, ಆ ರೀತಿ ಏನೂ ಇಲ್ಲವೆಂದಿದ್ದಾರೆ. ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಪ್ರಜ್ವಲ್‌, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಆ ರೀತಿ ಏನೂ ಇಲ್ಲ. ಸೆಂಟ್ರಲ್‌ನಿಂದ ಬಿಜೆಪಿಯ ಜನರಲ್ ಸೆಕ್ರೆಟರಿ ಬಂದಿದ್ದಾರೆ. ಅವರು ದೇವೇಗೌಡರು ಕುಳಿತುಕೊಂಡು...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img