Tuesday, September 15, 2026

ರಾಜಕೀಯ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ, ಡಿಕೆಶಿ ಸಿಎಂ ಆಗೋದು ಗ್ಯಾರಂಟಿ: ಗಾಲಿ ಜನಾರ್ಧನ ರೆಡ್ಡಿ

Political News: ಕೊಪ್ಪಳದಲ್‌ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜೆಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಗ್ಗೆ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಫಿಕ್ಸ್ ಅಂತಾ ನಾನು ಈಗಾಗಲೇ ಹೇಳಿದ್ದೆ. ಇಂದಿನ ಪರಿಸ್ಥಿತಿ ನೋಡಿದಾಗ, ನನಗೆ ಹಾಗೇ ಅನ್ನಿಸುತ್ತಿದೆ....

ಕುರ್ಚಿ ಬಿಡುವ ಕೊನೆಯ ಕ್ಷಣದಲ್ಲೂ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮುಂದುವರಿಸಿದ್ದಾರೆ: ಆರ್.ಅಶೋಕ್

Political News: ಸಿಎಂ ಸಿದ್ದರಾಮಯ್ಯ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಈಗಾಗಲೇ ಹೇಳಿದ್ದಾರೆ. ಇದೀಗ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದು, ಕುರ್ಚಿ ಬಿಡುವ ಕೊನೆಯ ಕ್ಷಣದಲ್ಲೂ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮುಂದುವರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ ವರದಿ ಕುರಿತು ಮಾತನಾಡಿರುವ ಆರ್.ಅಶೋಕ್, ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ,...

ಹೌದು ನಾನು ರಾಜೀನಾಮೆ ನೀಡುತ್ತಿದ್ದೇನೆ: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Political News: ಇಂದು ಬೆಳಿಗ್ಗೆ ನಡೆದ breakfast meetingನಲ್ಲಿ ಸಿಎಂ ಸಿದ್ದರಾಮಯ್ಯ ತಾವು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆಂದು ಹೇಳಿದ್ದಾರೆ. ಮುಂದಿನ ಸಿಎಂ ಯಾರಾಗುತ್ತಾರೆ ಎಂಬುದು ಹೈಕಮಾಂಡ್ ಹೇಳಲಿದೆ. ಹೈಕಮಾಂಡ್ ಹೇಳಿದ್ದನ್ನು ಕೇಳುವುದು ನನ್ನ ಕರ್ತವ್ಯ ಎಂದು ಹೇಳಿರುವ...

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ ಸಿನಿಮಾಗಳಲ್ಲೂ ನಟಿಸಿದ್ದರು. ಬಳಿಕ ಬಿಗ್‌ಬಾಸ್‌ಗೂ ಬಂದು ಅತ್ಯುತ್ತಮ ಪರ್ಫಾಮೆನ್ಸ್ ನೀಡಿದ್ದರು. ಇದೀಗ ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಹ್ನವಿ ಹಲವು ನಾಯಕರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ....

Bhatkal: ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ದುರ್ಮರಣ: ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

Bhatkal News: ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ಮೃತಪಟ್ಟಿದ್ದು, ಇಬ್ಬರು ಕಾಣೆಯಾಗಿದ್ದಾರೆ. ಇನ್ನು ಕೆಲವರನ್ನು ರಕ್ಷಿಸಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ಇಬ್ಬರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಲಾಗಿದೆ. ಕಪ್ಪೆಚಿಪ್ಪು ತೆಗೆಯಲು 14 ಜನ ನದಿಗೆ ಇಳಿದಿದ್ದರು. ಇದರಲ್ಲಿ 8 ಜನ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದರೆ,...

ಮೋದಿ ಬಹಿರಂಗ ಪತ್ರಿಕಾಗೋಷ್ಠಿ ನಡೆಸಲಿ: ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಸವಾಲ್

Political News: ನಿನ್ನೆ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದರು. ಜನತೆಗೆ ಬೆಲೆ ಏರಿಕೆ ಎಂಬ ಗಾಯ ಮಾಡಿದ ಮೋದಿ ಸರ್ಕಾರ, ಆ ಗಾಯದ ಮೇಲೆ ಅದೇ ಬೆಲೆ ಏರಿಕೆಯ ಬರೆಯನ್ನು ಎಳೆಯುತ್ತಿದೆ. ಕೆಲ ದಿನಗಳ ಹಿಂದೆ ದೇಶದಲ್ಲಿ ಕಚ್ಚಾ ತೈಲದ ಸಂಗ್ರಹ ಸಾಕಷ್ಟಿದೆ ಎಂದಿದ್ದ...

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ ಏರಿಕೆ ಎಂಬ ಗಾಯ ಮಾಡಿದ ಮೋದಿ ಸರ್ಕಾರ, ಆ ಗಾಯದ ಮೇಲೆ ಅದೇ ಬೆಲೆ ಏರಿಕೆಯ ಬರೆಯನ್ನು ಎಳೆಯುತ್ತಿದೆ. ಕೆಲ ದಿನಗಳ ಹಿಂದೆ ದೇಶದಲ್ಲಿ ಕಚ್ಚಾ ತೈಲದ...

ಬಿಡದಿ ಟೌನ್‌ಶಿಪ್‌ಗೆ ಸಂಬಂಧಿಸಿದಂತೆ ರೈತರ ಬಳಿ ಮಾತನಾಡೋಣ, ಡಿಸಿಎಂ ರೆಡಿನಾ..? ನಾನ್ ರೆಡಿ: ನಿಖಿಲ್ ಕುಮಾರ್

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್, ಬಿಡದಿ ಟೌನ್ ನಿರ್ಮಾಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲಿ ಪ್ರಶ್ನೆ ಡಿಕೆಶಿ ವರ್ಸಸ್ ಹೆಚ್ಡಿಕೆ ಅಲ್ಲಾ. ಇಲ್ಲಿ ರೈತರ ಬದುಕಿನ ಪ್ರಶ್ನೆಯಾಗಿದೆ. ರೈತರ ಬದುಕಿನ ಜತೆ ಚಲ್ಲಾಟ ಆಡೋದು ಬೇಡಾ. ಅಲ್ಲಿ ಕೃಷಿನೇ ಮಾಡಲ್ಲಾ. ಅಲ್ಲಿ ರೈತರೇ ಇಲ್ಲ. ನಾನು ಬಿಡದಿ...

“ಸ್ವಲ್ಪ ಮಳೆ ಬಂದರೂ ಮುಳುಗುವ ಅಭಿವೃದ್ಧಿ” ಕಾಂಗ್ರೆಸ್ ಆಡಳಿತದ ಅವ್ಯವಸ್ಥೆಯ ಸ್ಪಷ್ಟ ಸಾಕ್ಷಿ: ಆರ್.ಅಶೋಕ್

Political News: ಉತ್ತರಹಳ್ಳಿ ನ್ಯಾಯಾಂಗ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಅಂಡರ್‌ಪಾಸ್‌ನಲ್ಲಿ ಸ್ವಲ್ಪ ಮಳೆ ಬಂದರೂ, ಅದು ನೀರಿನಿಂದ ತುಂಬಿ ವಾಹನ ಸಂಂಚಾರಕ್ಕೆ ಯೋಗ್ಯವಲ್ಲದ ಸ್ಥಳವಾಗುತ್ತದೆ. ಹಾಗಾಗಿ ಪೋಲೀಸರೇ ಅಲ್ಲಿ ಸಂಚಾರವನ್ನು ನಿರ್ಬಂಧಿಸುತ್ತಾರೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆ ಬಂದರೆ ಅಂಡರ್‌ಪಾಸ್ ಬಂದ್… ಇದೇನಾ “ಬ್ರಾಂಡ್ ಬೆಂಗಳೂರು” ಅಭಿವೃದ್ಧಿ?...

ಲಾಡ್ಲೆ ಮಶಾಕ್ ದರ್ಗಾ ಕೇಸ್ ವಾಪಸ್: ತುಷ್ಟೀಕರಣದ ಎಲ್ಲ ಮಿತಿ ದಾಟಿದ ಸರ್ಕಾರ ಎಂದ ಬಿ.ವೈ. ವಿಜಯೇಂದ್ರ

Political News: ಕಲಬುರ್ಗಿಯ ಆಳಂದ ಲಾಡ್ಲೆ ಮಶಾಕ್ ದರ್ಗಾ ಕೇಸನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಈ ಮೂಲಕ ಮುಸ್ಲಿಂ ಓಲೈಕೆ ಸರ್ಕಾರ ಎಂಬ ಆರೋಪಕ್ಕೆ ಮತ್ತೆ ರಾಜ್ಯ ಕಾಂಗ್ರೆಸ್ ಸರ್ಕಾರ ತುತ್ತಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಈ ನಾಚಿಕೆಗೆಟ್ಟ ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ಓಲೈಕೆಯ ಕೀಳು ರಾಜಕೀಯ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img