Wednesday, July 8, 2026

ರಾಜಕೀಯ

ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು, ಈ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು...

ಇಂಥವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ: ಸಚಿವ ಸಂತೋಷ್ ಲಾಡ್‌

Dharwad News: ಧಾರವಾಡ : ಸಂಸದ ಅನಂತ ಕುಮಾರ ಹೆಗಡೆ ವಿರುದ್ದ ಸಚಿವ ಸಂತೋಷ ಲಾಡ್ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಅವರು ಪ್ರಣಾಳಿಕೆಯೊಳಗೆ ಸಂವಿಧಾನ ಬದಲಾವಣೆ ಮಾಡುತ್ತೆವೆ ಎಂದು ಹೇಳಲಿ ನೋಡೋಣ. ಯಾತಕ್ಕಾಗಿ ಬದಲಾವಣೆ ಮಾಡುತ್ತಾರೆ ಎಂದು ಸ್ಪಷ್ಡ ವಾಗಿ ಹೇಳಲಿ. ನಾವು ಗೆದ್ದರೆ ಸಂವಿಧಾನವನ್ನ ಬದಲಾವಣೆ ಮಾಡುತ್ತೆವೆ ಎಂದು ಬಹಿರಂಗವಾಗಿ ಹೇಳಲಿ. ಒಬ್ಬೊಬ್ಬರ ಕಡೆ...

ಸಂಸದ ಅನಂತ್‌ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆಗೆ ಬೆಲ್ಲದ್ ಪ್ರತಿಕ್ರಿಯೆ..

Dharwad News: ಧಾರವಾಡ‌: ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಅನಂತ ಕುಮಾರ ಹೇಗಡೆ ಅವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಅದರೆ ಸಂಭಂದವಿಲ್ಲದ, ಸೂತ್ರವಿಲ್ಲದ ಹೇಳಿಕೆಗಳನ್ನ ಕೊಡ್ತಾರೆ ಅಲ್ವಾ ಅದು ಸರಿಯಲ್ಲ. ಸಕ್ಯೂಲರ್ ಹೇಳಿಕೆಗಳಿಗೆ ಜನರ ಭಾವನೆಗಳಿಗೆ ಧಕ್ಕೆ‌ ಆಗುತ್ತೆ. ಈ ಸಮಯದಲ್ಲಿ...

ನ ಭೂತೋ ನ ಭವಿಷ್ಯತಿ ಅನ್ನೋ ರೀತಿ ಕರ್ನಾಟಕದಲ್ಲಿ ಪ್ರಧಾನಿ ಮೋದಿಯಿಂದ ರ್ಯಾಲಿಯಾಗಲಿದೆ: ಜೋಶಿ

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಸೇರಿ ರಾಜ್ಯದ ಐದು ಕಡೆ ಪ್ರಧಾನಿ ಮೋದಿ ಬರಲಿದ್ದಾರೆ. ನಿನ್ನೆ ರಾತ್ರಿ ಮಾಹಿತಿ ಬಂದಿದೆ. ಎರಡು ದಿನದಲ್ಲಿ ಜಾಗ ಫೈನಲ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಿಂದೆ ಮೋದಿ ಧಾರವಾಡಕ್ಕೆ ಬಂದಾಗ ಐತಿಹಾಸಿಕ ಕಾರ್ಯಕ್ರಮ‌ ಆಗಿವೆ. ಹಿಂದೆ ನ ಭುತೋ ನ ಭವಿಷ್ಯ...

ದಲಿತ ಸಿಎಂ ಆದ್ರೆ ತಪ್ಪೇನು.?: ಸಚಿವ ಶರಣಬಸಪ್ಪ ದರ್ಶನಾಪೂರ

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಶರಣಬಸಪ್ಪ ದರ್ಶನಾಪೂರ, ದಲಿತ ಸಿಎಂ ಆದ್ರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.. ಬರೀ ಕಾಂಗ್ರೆಸ್ ನಲ್ಲಿ ಅಲ್ಲ, ಎಲ್ಲ ಪಕ್ಷದಲ್ಲಿ ದಲಿತ ಸಿಎಂ ಆಗಬೇಕು. ಕಾಂಗ್ರೆಸ್ ಪಕ್ಷ ಯಾವಗಲೂ ದಲಿತರಿಗೆ ಅಲ್ಪ ಸಂಖ್ಯಾತರಿಗೆ ಶಕ್ತಿ ಕೊಡೋ ಕೆಲಸ ಮಾಡ್ತಿದೆ. ಮುಖ್ಯಮಂತ್ರಿ ಹುದ್ದೆ ಇವಾಗ ಖಾಲಿ‌ ಇಲ್ಲ. ಹೈಕಮಾಂಡ್ ತೀರ್ಮಾನ...

ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಇದರಲ್ಲೇ ಗೊತ್ತಾಗುತ್ತದೆ: ಓವೈಸಿ

National Political News: ದೆಹಲಿಯ ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ವ್ಯಕ್ತಿಗಳ ಮೇಲೆ ಪೊಲೀಸರು ಒದ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸದ ಅಸಾದುದ್ದಿನ್ ಓವೈಸಿ ಮಾತನಾಡಿದ್ದು, ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸದೆ ಎಂದು ಹೇಳಿದ್ದಾರೆ. ನಾನು ಆ ವೀಡಿಯೋವನ್ನು ನೋಡಿದ್ದೇನೆ. ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಗೊತ್ತಾಗುತ್ತದೆ. ಆತ ಮುಸ್ಲಿಂರನ್ನು...

ಮಂಡ್ಯದಲ್ಲಿ ಮುಂದಿನ ವರ್ಷದ ಬಜೆಟ್ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ

Mandya News: ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನರಿಗೆ ಕೂಡ ವಿಪಕ್ಷಗಳು ಸುಳ್ಳು...

ಬಿಜೆಪಿಗೆ ಬಿಗ್ ಶಾಕ್: ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್ ಸೇರ್ಪಡೆ

National Political News: ಲೋಕಸಭೆ ಚುನಾವಣೆಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಈ ಬಾರಿ ಗೆಲ್ಲಲೇಬೇಕು. ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲೇಬೇಕು ಎಂದು ಬಿಜೆಪಿ ಪಣತೊಟ್ಟಿದೆ. ಆದರೆ ಬಿಜೆಪಿಗೆ ಬಿಗ್ ಶಾಕ್ ನೀಡಿರುವ ಬ್ರಿಜೇಂದ್ರ ಸಿಂಗ್, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಬ್ರಿಜೇಂದ್ರ, ಕಾಂಗ್ರೆಸ್ ಸೇರಿದ್ದಾರೆ. ನವದೆಹಲಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ...

ತೃಣಮೂಲ ಕಾಂಗ್ರೆಸ್‌ನಿಂದ ಕ್ರಿಕೇಟಿಗ ಯುಸೂಫ್ ಪಠಾಣ್‌ಗೆ ಟಿಕೇಟ್

National News: ತೃಣಮೂಲ ಕಾಂಗ್ರೆಸ್ ಇಂದು ಲೋಕಸಭಾ ಚುನಾವಣೆಯ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿತು. 42 ಲೋಕಸಭಾ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಕ್ರಿಕೇಟಿಗ ಯುಸೂಫ್ ಪಠಾಣ್‌ರನ್ನು ಕೂಡ ಕಣಕ್ಕಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಬರ್ಹಂಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ, ಲೋಕಸಭಾ ಚುನಾವಮೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧಿರಂಜನ್ ಚೌದರಿ ಗೆದ್ದು ಸಂಸದರಾಗಿದ್ದರು. ಇದೀಗ ಯುಸೂಫ್ ಈ...

ಇದೆಂಥಾ ಸಿದ್ದನಾಮಿಕ್ಸ್ ಸಿದ್ದರಾಮಯ್ಯನವರೇ?: ಹೆಚ್.ಡಿ.ಕುಮಾರಸ್ವಾಮಿ

Political News: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಗ್ಯಾರಂಟಿ ಸಮಾವೇಶದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ಕಾಂಗ್ರೆಸ್‌ನವರು ಸರಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ!...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img