Political News:
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ್ಯ ಬ್ಯಾಟಿಂಗ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿಯನ್ನು ಬಲಿಪಶು ಮಾಡಲಾಗಿದೆ. ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ ಎಂದರು.ಹೊನ್ನಾಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೂಡ ಷಡ್ಯಂತ್ರ ಮಾಡಿದ್ರು. ಆದರೆ ಈಶ್ವರಪ್ಪ, ರಮೇಶ್ ಇಬ್ಬರೂ ಸದೃಢರಾಗಿದ್ದಾರೆ ಎಂದು ಹೇಳಿದರು.
ರಮೇಶ್ ಜಾರಕಿಹೊಳಿ ಆಡಿಯೋ...
Political News:
ಸಿಡಿ ವಿವಾದ ವಿಚಾರವಾಗಿ ರಮೇಶ್ ಜಾರಕಿಹೊಳಿಯು ಡಿಕೆಶಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದರು ಈ ವಿಚಾರ ಬೆಂಗಳೂರಲ್ಲಿ ತಾರಕಕ್ಕೇರಿದಂತಿದೆ. ರಮೇಶ್ ಜಾರಕಿಹೊಳಿ ಮನೆ ಮುಂದೆ ನಿವಾಸಕ್ಕೆ ಮುತ್ತಿಗೆ. ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಬೆಂಬಲಿಗರ ಮುತ್ತಿಗೆ ಕಾಮುಕ ರಮೇಶ್ ಜಾರಕಿಹೊಳಿ ಎಂಬುವುದಾಗಿ ಬ್ಯಾನರ್ ಹಿಡಿದು ಪ್ರತಿಭಟನೆ . ಈ ಕಾರಣದಿಂದ ರಮೇಶ್ ಜಾರಕಿಹೊಳಿ ಮನೆ...
Political News:
ರಾಜ್ಯದಲ್ಲಿ ಸಿಡಿ ಸಾಹುಕಾರ್ ಡಿಕೆಶಿ ವಿರುದ್ಧ ಮಾಡಿದಂತಹ ಆರೋಪಗಳು ಇದೀಗ ತಾರಕ್ಕೇರುತ್ತಿದೆ. ಡಿಕೆಶಿ ವಿರುದ್ದ ಇದೀಗ ಲಖನ್ ಜಾರಕಿಹೊಳಿ ಕೂಡಾ ತಿರುಗಿ ಬಿದ್ದು ಗರಂ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಅಂದ್ರೇನೆ ಸಿಡಿ ತಯಾರಕರ ಸಂಘ ಅವರದ್ದು ಬರೀ ಅಕ್ರಮ ಇದೊಂದು ಸ್ಯಾಂಟ್ರೋ ರವಿ ಕೇಸ್ ಗಿಂತಲೂ ಮಹಾ ಕೇಸ್. ಯಾರ ಹೆಸರು ಅಂತ ನಾನು...
Political news:
ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಸಮರವನ್ನೇ ಸಾರಿದ್ದಾರೆ. ನನ್ನ ಮೇಲೆ ಷಡ್ಯಂತ್ರ ಮಾಡಿ, ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ. ಆತನನ್ನು ಪೂರ್ಣ ಪ್ರಮಾಣದಲ್ಲಿ ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲ್ಲ . ನಾನು ಸಹಕಾರ ಸಚಿವನಾಗಿದ್ದಾಗ ಕೋ ಆಪರೇಟಿವ್ ಬ್ಯಾಂಕಿನ ಫೈಲ್ ಕ್ಲಿಯರ್ ಮಾಡಿ ಎಂದು ಡಿಕೆಶಿ ಬೆನ್ನುಬಿದ್ದಿದ್ದು, ನಾನು ಫೈಲ್...
Political News:
ರಾಯಚೂರಿನ ಲಿಂಗಸುಗೂರು ತಾಲೂಕಿನ ಚಿಕ್ಕಹೊಸರೂರು ಗ್ರಾಮದ ಅಭಿಮಾನಿ ಗ್ರಾಮ ಪಂಚಾಯಿತಿ ಸದಸ್ಯ ಶರಣು ಕಡ್ಡೋಣಿ, ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಜಿಲ್ಲೆಯ ಸಿಂಧನೂರು ಮತ್ತು ರಾಯಚೂರು ನಗರದಿಂದ ಸ್ಪರ್ಧೆಗೆ ಆಹ್ವಾನ ಮಾಡಿದ್ದಾರೆ.ರಾಯಚೂರು ಜಿಲ್ಲೆ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಬಿದ್ದಿದೆ. ಹೀಗಾಗಿ ಸಿದ್ದರಾಮಯ್ಯ ಜಿಲ್ಲೆಗೆ ಬರಬೇಕು. ಸಿದ್ದರಾಮಯ್ಯ ಇಲ್ಲಿ ಸ್ರ್ಧಿಸಿದರೆ...
Political News:
ಡಿಕೆಶಿವಕುಮಾರ್ ವಿರುದ್ದ ರಮೇಶ್ ಜಾರಕಿಹೊಳಿ ಆಡಿಯೋ ಬಾಂಬ್ ಸಿಡಿಸಿದ್ದಾರೆ. ಡಿಕೆಶಿ ಮಾತನಾಡಿದಂತಹ ಆಡಿಯೋ ಇದೀಗ ಜಗಜ್ಜಾಹೀರಾಗಿದೆ. ಆದರೆ ಇದೆಲ್ಲದರ ಪರಿವೇ ಇಲ್ಲವೆಂಬಂತೆ ಡಿಕೆಶಿ ಹಾಗು ಸಹೋದರ ಡಿ.ಕೆ ಸುರೇಶ್ ಕಾಶ್ಮೀರದಲ್ಲಿ ಮಂಜಿನಾಟ ಆಡೋದ್ರಲ್ಲಿ ಬ್ಯುಸಿಯಾಗಿದ್ದಾರೆ.
ಭಾರತ್ ಜೋಡೋ ಕಾರ್ಯ ಕ್ರಮದ ಸಮಾರೋಪ ಸಮಾರಂಭ ಇಂದು ಜನವರಿ 30 ರಂದು ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ಬೆಳಗ್ಗೆ...
Political News:
ಬೆಳಗಾವಿ ಸುದಿಗೋಷ್ಟಿಯೊಂದನ್ನು ಕರೆದು ಮಾತಾಡಿದ ಜಾರಕಿಹೊಳಿ ಅವರು ಶಿವಕುಮಾರ್ ರಾಜಕೀಯ ಕ್ಷೇತ್ರಕ್ಕೆ ನಾಲಾಯಕ್ಕಾದ ವ್ಯಕ್ತಿ ಎಂದು ಜರಿದರು. ಸುಳ್ಳು ಅರೋಪಗಳನ್ನು ಮಾಡುತ್ತಾ, ಸಿಡಿಗಳ ಮೂಲಕ ಷಡ್ಯಂತ್ರಗಳನ್ನು ರಚಿಸಿ ವಿರೋಧ ಪಕ್ಷದ ನಾಯಕರ ತೇಜೋವಧೆ ಮಾಡುವ ವ್ಯಕ್ತಿ ರಾಜಕಾರಣಿ ಅನಿಸಿಕೊಳ್ಳಲಾರ ಎಂದು ಜಾರಕಿಹೊಳಿ ಜರಿದರು. ಶಿವಕುಮಾರ ವಿರುದ್ಧ ತನ್ನಲ್ಲಿ 120 ಸಾಕ್ಷ್ಯಗಳಿವೆ, ಅವರಂತೆ ನಾನು...
Political News:
ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಆರೋಪಗಳ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ.1985ರಲ್ಲಿ ನಾನು, ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ಚುನಾವಣೆಗೆ ಬಂದೆವು. ನಾನು ಉದ್ಯಮ ನಡೆಸಿ ಈ ಹಂತಕ್ಕೆ ಬಂದಿದ್ದೇನೆ. ಡಿ.ಕೆ.ಶಿವಕುಮಾರ್ ಲೂಟಿ ಮಾಡಿ ಕೋಟ್ಯಂತರ ಹಣ ಮಾಡಿದ್ದಾನೆ. ನಾನು ಕಾಂಗ್ರೆಸ್ನಲ್ಲಿ ಸ್ಪರ್ಧೆ ಮಾಡಿದಾಗ, ಡಿಕೆಶಿ ಹರಿದ ಚಪ್ಪಲಿ ಹಾಕುತ್ತಿದ್ದ. ಈಗ ಸಾವಿರಾರು ಕೋಟಿ...
Political News:
ರಾಜ್ಯದಲ್ಲಿ ಇದೀಗ ಮತ್ತೆ ಸಿಡಿ ವಿಚಾರ ಬುಗಿಲೆದ್ದಿದೆ. ಸಾಹುಕಾರ್ ರಮೇಶ್ ಜಾರಕಿಹೊಳಿ ಡಿಕೆ ಶಿವಕುಮಾರ್ ವಿರುದ್ಧ ನಿರಂತರ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಆಡಿಯೋ ಬಾಂಬ್ ಕೂಡಾ ಸಿಡಿಸಿದ್ದಾರೆ. ಆಡಿಯೋದಲ್ಲಿ ಸಂಪೂರ್ಣವಾಗಿ ಡಿಕೆಶಿ ಜನ್ಮವನ್ನೇ ಜಾಲಾಡಿದಂತಿದೆ. ರಮೇಶ್ ಜಾರಕಿಹೊಳಿ ಬಿಡುಗಡೆ ಮಾಡಿದಂತಹ ಆಡಿಯೋದಲ್ಲಿ ಡಿಕೆಶಿ ಮಾತನಾಡಿರುವ ಪ್ರಕಾರವಾಗಿ ದುಬೈ ನಲ್ಲಿ ನನಗೆ ಮನೆ ಇದೆ....
State News:
ಡಿಕೆ ಶಿವಕುಮಾರ್ ವಿರುದ್ಧವಾಗಿ ನಿರಂತರ ರಮೇಶ್ ಜಾರಕಿಹೊಳಿ ಇದೀಗ ಆಡಿಯೋ ಬಾಂಬ್ ಒಂದನ್ನು ಸಿಡಿಸಿದ್ದಾರೆ. ಹೌದು ಡಿಕೆಶಿ ಜೊತೆಗಿನ ಸಂಭಾಷಣೆಯನ್ನು ರೆಕಾರ್ಡ್ ಮಾಡಿದ್ದೇನೆ. ಅದನ್ನು ಸುದ್ದಿಘೋಷ್ಠಿ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಡಿಕೆಶಿ ಬಳಿ ಎಲ್ಲರ ಸಿಡಿ ಇದೆ.ಅವರು 10 ಸಾವಿರ ಕೋಟಿ ಹಗರಣವನ್ನು ಮುಚ್ಚಿಡಲು ನಾನು ಒಪ್ಪದ ಕಾರಣ ನನ್ನ ಸಿಡಿ ಬಿಡುಗಡೆ...