political news:
ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದಿದ್ದನ್ನು ಕೇಂದ್ರ ವಿಮಾನಯಾನ ಸಚಿವರು ಒಪ್ಪಿಕೊಂಡಿದ್ದಾರೆ. ನಿಯಮದ ಪ್ರಕಾರ ಪ್ರಕರಣ ದಾಖಲಿಸದಿರುವುದೇಕೆ? ಸಾವರ್ಕರ್ ಸಂತತಿಯವರ ಆಡಳಿತದಲ್ಲಿ ಕ್ಷಮಾಪಣೆ ಪತ್ರ ಬರೆದರೆ ತಪ್ಪುಗಳೆಲ್ಲಾ ಮನ್ನಾ ಆಗುತ್ತವೆಯೇ, ಬಿಜೆಪಿಗರಿಗೆ ಕಾನೂನು ಅನ್ವಯಿಸುವುದಿಲ್ಲವೇ ಎಂದು ಕರ್ನಾಟಕ ಕಾಂಗ್ರೆಸ್ ಟ್ವಿಟರ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ಘಟನೆ ಏನು ಎಂಬುದಾದರೇ?
ಕಳೆದ ಒಂದು ತಿಂಗಳಿನಿಂದ...
political news :
ರಾಜ್ಯದಲ್ಲಿ ಚುನಾವಣಾ ಹತ್ತಿರ ಆಗ್ತಿದ್ದಂತೆ ಚುನಾವಣ ಕಾವು ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಪೈಕಿ ಎಲ್ಲ ಪಕ್ಷಗಳು ಕೂಡ ಒಂದಲ್ಲ ಒಂದು ರೀತಿ ಚುನಾವಣಾ ರಣತಂತ್ರಗಳನ್ನ ಎಣೆಯತ್ತಲೇ ಇವೆ. ಈ ಹಿನ್ನಲೆ ರಾಜ್ಯದಲ್ಲಿ ಗ್ರಾಮೀಣ ಜನರು ಮತಗಳನ್ನ ಪಡೆಯಲ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು ಗ್ರಾಮ ಸಂಪರ್ಕ ಯಾತ್ರೆ ನಡೆಸಲು ಸಿದ್ದತೆ ನಡೆಸಿದೆ. ಮುಂದಿನ...
political news :
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ನರೇಂದ್ರ ಮೋದಿ ಪ್ರವಾಸ ಮಾಡಲಿದ್ದಾರೆ.. ವಿವಿಧ ಕಾರ್ಯಾಕ್ರಮಗಳ ಉದ್ಘಾಟನೆ ಪ್ರಧಾನಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. 10800 ಕೋಟಿ ರೂ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ. ಇನ್ನೂ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ.
ಕರ್ನಾಟಕದ ಜನತೆಯ ಜೊತೆ ಇರಲು ಉತ್ಸುಕನಾಗಿದ್ದೇನೆ ಸುಮಾರು 10,000 ಕೋಟಿ ರೂ. ಮೌಲ್ಯದ...
Political news
ಇನ್ನೇನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ಶುರುವಾಗಲಿದ್ದು ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಗಳನ್ನು ರಾಜ್ಯಕ್ಕೆ ಕರೆಸುವ ಮೂಲಕ ಪ್ರಚಾರವನ್ನು ಚುರುಕುಗೊಳಿಸುತ್ತದೆ .ಅದೇ ರೀತಿ ಬಿಜೆಪಿಯ ಚಾಣಕ್ಯ ಅಂತ ಕರೆಸಿಕೊಳ್ಳುವ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಷಾ ಅವರು ಸಹ ಈಗಾಗಲೆ ಬೇಟಿ ನೀಡಿ ಅವರ ಚಾಣಾಕ್ಷತನದಿಂದ ಪ್ರಚಾರದಲ್ಲಿ ಕೊಂಚ ಬದಲಾವಣೆಗಳನ್ನು ತಂದಿದ್ದಾರೆ. ಇದರಿಂದಾಗಿ...
ಬಿಜೆಪಿಯ ಪರಮ ಆಪ್ತ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಅವರು ಇತ್ತೀಚಿಗೆ ಸಿದ್ದರಾಮಯ್ಯನವರ ಜೊತೆ ಕಾಣಿಸುತ್ತಿಲ್ಲ .ಹಿಂದೆ ಆಡಳಿತ ನಡೆಸಿದ ಬದಾಮಿಯನ್ನು ಬಿಟ್ಟು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಸಮಾವೇಶದಲ್ಲಿ ಹೇಳೀದಂದಿನಿಂದ ಜಮೀರ್ ಅಹ್ಮದ್ ಸಿದ್ದು ಜೊತೆ ಕಾಣಿಸುತ್ತಿಲ್ಲ .ಸಮಾವೇಶದಲ್ಲಿಯೂ ಜಮೀರ್ ಭಾಗಿಯಾಗಿರಲಿಲ್ಲ. ಕೋಲಾರದಲ್ಲಿ ಮುಸ್ಲಿಂ ಮತಗಳು...
political news
ರಾಜ್ಯ ರಾಜಕೀಯದಲ್ಲಿ ವಾದ ಪ್ರತಿವಾದಗಳ ಸರಣಿ ಶುರುವಾದ ಹಾಗಿದೆ. ಒಬ್ಬರ ನಂತರ ಒಬ್ಬರು ಎಂಬಂತೆ. ಕಾಂಗ್ರೇಸ್ ಪಕ್ಷದ ನಾಯಕರು ಬಿಜೆಪಿಯವರ ಮೇಲೆ. ಹಾಗೂ ಬಿಜೆಪಿ ನಾಯಕರು ಕಾಂಗ್ರೇಸ್ ನವರ ಮೇಲೆ ಅವಹೇಳನಕಾರಿ ಪದಬಳಕೆ ಮಾಡಿ ವ್ಯಂಗ್ಯ ಮಾಡುವುದು ಮತ್ತು ಅವರ ವೈಯಕ್ತಿಕ ಗೌರವಕ್ಕೆ ದಕ್ಕೆ ತರುವ ಕೆಲಸ ಮಾಡುವುದಲ್ಲದೆ ರಾಜ್ಯದ ಜನರ ದೃಷ್ಡಿಯಲ್ಲಿ...
polictical story :
ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು ತ್ರಿಪುರಾದಲ್ಲಿ ಫೆಬ್ರುವರಿ 16ಕ್ಕೆ ಚುನಾವಣೆ ನಡೆಯಲಿದೆ. ಮೇಘಾಲಯ ಮತ್ತು ನಾಗಾಲ್ಯಾಂಡ್ನಲ್ಲಿ ಫೆ.27ಕ್ಕೆಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹಿಂಸಾಚಾರ ಮುಕ್ತ ಚುನಾವಣೆಗೆ ಆಯೋಗ ಬದ್ಧವಾಗಿದೆ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್...
political news:
ನಾಳೆ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿಯನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಒಂದೇ ತಿಂಗಳಿನಲ್ಲಿ 25 ರೈತರು ಆತ್ಮಹತ್ಯೆ ಮಾಡಿಕೊಂಡರು. ಆಗ ಪ್ರಧಾನಿ ನರೇಂದ್ರ ಮೋದಿ ಬಂದು ಮೃತ ರೈತರ ಕುಟುಂಬಕ್ಕೆ ಒಂದು ಸಾಂತ್ವಾನ ನೀಡಲಿಲ್ಲ. ಈಗ ಚುನಾವಣೆ ಹತ್ತಿರ ಆಗ್ತಿದ್ದಂತೆ ಪ್ರಧಾನಿ ಮೋದಿ ರಾಜ್ಯದ ಮೇಲೆ...
political story:
ಕೇಂದ್ರ ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಸಮಿತಿಯ ಇಂದ ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ಏರ್ಪಡಿಸಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ...
political news :
ನಾನೇನು ಅಲೆಮಾರಿ ಅಲ್ಲ 8 ಕ್ಷೇತ್ರಗಳಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ಸಿದ್ದರಾಮಯ್ಯ ಮಾತನಾಡಿ, ಬೇರೆ ಬೇರೆ ಕ್ಷೇತ್ರದ ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲವೇ, ಅವರೆಲ್ಲಾ ನಾಯಕರಲ್ಲವೆ, ಪ್ರಧಾನಿ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಜನರು ಎಲ್ಲಿ ಪ್ರೀತಿ, ತೋರಿಸುತ್ತಾರೋ...