Friday, July 4, 2025

ರಾಜಕೀಯ

ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ..

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಮೊದಲ ದಿನದ ಮುಕ್ತಾಯಕ್ಕೂ ಮುನ್ನ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೊಪ್ಪಳದಲ್ಲಿ ಇಂದು ಕಾಂಗ್ರೆಸ್...

ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ : ಕೈ ನಾಯಕರ ಪ್ಲೆಕ್ಸ್ ಗಳಿಗೆ ಬಿಜೆಪಿ ವಿರೋಧ

ಕೊಪ್ಪಳ: ಜಿಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದ್ದು, ನಗರದಾದ್ಯಂತ ಕೈ ನಾಯಕರ ಪ್ಲೆಕ್ಸ್ ಗಳು ರಾರಾಜಿಸುತ್ತಿವೆ. ನಗರಸಭೆಯಿಂದ ನಿರ್ಮಾಣವಾಗಿರುವ ಕಮಾನುಗೇಟಿಗೆ ಪ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಇನ್ನು ಕಾಂಗ್ರೆಸ್ ನವರು ಪ್ಲೆಕ್ಸ್ ಅಳವಡಿಸಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಾಳೆಯಿಂದ ಮತ್ತೆ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ.. ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ವಿರುದ್ಧ ಅಧಿಕಾರ...

ಸ್ಥಗಿತವಾಗಿದ್ದ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ ಮತ್ತೆ ಶುರೂ..?!

ಬೆಂಗಳೂರು/ವಿಜಯಪುರ: ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯಲಿದೆ. ನಾಳೆಯಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ....

‘ಕೋಲಾರದ ಜನ ಬುದ್ದಿವಂತರು.. ಅವರಿಗೆ ತಕ್ಕ ಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ’

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಕೆಲವು ಸ್ಥಳೀಯ ನಾಯಕರು ಕೋಲಾರಕ್ಕೆ ಕರೆತಂದು ಹರಕೆಯ ಕುರಿಯಾಗಿ ಮಾಡಲು ಹೊರಟಿದ್ದಾರೆ. ಕೋಲಾರದ ಜನ ಬುದ್ದಿವಂತರು ಅವರಿಗೆ ತಕ್ಕಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ . ಕೋಲಾರ ನಗರದಲ್ಲಿ ಸೋಮವಾರ ಮಾದ್ಯಮಗಳೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ, ಕೋಲಾರಕ್ಕೆ ಬಂದು ಸ್ಪರ್ಧೆ...

‘ಜೆಡಿಎಸ್ ಸರಕಾರ ಬಂದರೆ ರೈತ ಚೈತನ್ಯ ಯೋಜನೆ ಜತೆಗೆ ತೆಲಂಗಾಣ ಮಾದರಿಯ ಕೃಷಿ ಬಂಧು ಜಾರಿ’

ಬಿಡದಿ: ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಅನ್...

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..

ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...

ಲೆಫ್ಟಿನೆಂಟ್ ಗವರ್ನರ್ ನಮ್ಮ ಮುಖ್ಯೋಪಾಧ್ಯಾಯರಲ್ಲ, ನಮ್ಮ ಕೆಲಸವನ್ನು ಯಾರು ಪರಿಶೀಲಿಸುತ್ತಾರೆ..? : ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಸರ್ಕಾರ ವಿರುದ್ಧ ಲೆಫ್ಟಿನೆಂಟ್ ಗವರ್ನರ್ ಪ್ರಕರಣ ಹೆಚ್ಚಾಗುತ್ತಿದೆ. ದೆಹಲಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ತರಬೇತಿಗೆ ಕಳುಹಿಸುವ ವಿಷಯ ಸೇರಿದಂತೆ ಹಲವು ವಿಷಯಗಳಲ್ಲಿ ದೆಹಲಿ ಸರ್ಕಾರ ಮತ್ತು ಎಲ್‌ಜಿ ಜಗಳವಾಡುತ್ತಿವೆ. ಏತನ್ಮಧ್ಯೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಅವರ ಆಹ್ವಾನವನ್ನು ಸ್ವೀಕರಿಸಲಿಲ್ಲ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಮುಖ್ಯಮಂತ್ರಿ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಹೆಚ್ಚಳ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿಯನ್ನು ಟೀಕಿಸಿದರು. ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು...

ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಬಳಿ ನಡೆಯುತ್ತಿರುವ ಕಾಂಗ್ರೆಸ್​​ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿಯವರಿಂದ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುವುದು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ...

‘ನಾ ನಾಯಕಿ’ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಪ್ರಿಯಾಂಕಾ ಗಾಂಧಿಗೆ ಬಂದಿದೆ : ಸಿಎಂ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ಪ್ರಿಯಾಂಕಾ ಗಾಂಧಿ ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ತಯಾರಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಅವರೇ ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಯೋಜಿಸಿರುವ ನಾ ನಾಯಕಿ ಸಮಾವೇಶದ ಕುರಿತು ಮಾತನಾಡಿ, ರಾಜ್ಯಕ್ಕೆ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img