Political news
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿರುವ 'ನಾ ನಾಯಕಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು. ಸಮಾವೇಶದಲ್ಲಿ ಭಾಗಿಯಾಗಲು ರಾಜ್ಯದ ಹಲವು ಭಾಗಗಳಿಂದ ಮಹಿಳಾ ನಾಯಕಿಯರು ಆಗಮಿಸಿದ್ದರು. ಮೊದಲ ಬಾರಿ ವೇದಿಕೆಯ ಮೇಲೆ ಮಹಿಳೆಯರು ಆಸೀನರಾದರು. ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ...
ಕೋಲಾರ: ಕರ್ನಾಟಕದಲ್ಲಿ 224 ಕ್ಷೇತ್ರಗಳಿವೆ ಅದರಲ್ಲಿ 51 ಕ್ಷೇತ್ರಗಳಲ್ಲಿ ನಿಲ್ಲಲು ಸಿದ್ದರಾಮಯ್ಯನವರಿಗೆ ಸಾದ್ಯವಿಲ್ಲ. ಅವುಗಳು ರಿಜರ್ವೇಶನ್ ಕ್ಷೇತ್ರಗಳಾಗಿವೆ. 173 ಸಾಮಾನ್ಯ ಕ್ಷೇತ್ರಗಳಲ್ಲಿ ಸುತ್ತಿ ಕೊನೆಗೆ ಕೋಲಾರಕ್ಕೆ ಬಂದಿದ್ದಾರೆ. ಕೆಲವರು ಸಿದ್ದರಾಮಯ್ಯರನ್ನು ಕೋಲಾರಕ್ಕೆ ಕರೆತಂದಿದ್ದಾರೆ ಆದರೆ ಇಲ್ಲಿ ಕಾಂಗ್ರೆಸ್ ನ ಪರಸ್ಥಿತಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ ಎಂದು ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರವಾಗಿ ವಿದಾನಪರಿಷತ್...
ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ 'ನಾ ನಾಯಕಿ' ಸಮಾವೇಶ ಆಯೋಜನೆ ಮಾಡಲಾಗಿದ್ದು,12.30ಕ್ಕೆ ಸಮಾವೇಶ ಆರಂಭವಾಗಲಿದೆ. 11 ಗಂಟೆಗೆ ದೆಹಲಿಯಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಅರಮನೆ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಇಂದು ಬೆಂಗಳೂರಿಗೆ ಆಗಮಿಸುತ್ತಿರುವ...
ಬೆಂಗಳೂರು: ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿತ್ತಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ ಎಂಬ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿಗೆ ಆಗಮಿಸುತ್ತಿದ್ದು, ರಸ್ತೆಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಬೃಹತ್ ಕಟೌಟ್ಗಳು ರಾರಾಜಿಸುತ್ತಿವೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರಕ್ಕೆ...
ತುಮಕೂರು: ತುಮಕೂರು ಕ್ಷೇತ್ರದ ಸಂಸದ, ಬಿಜೆಪಿ ನಾಯಕ ಜಿ.ಎಸ್. ಬಸವರಾಜ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮೊದಲೇ ಸಂಸದರು ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಪಕ್ಷ ನಿಷ್ಠೆ ಮತ್ತು ವ್ಯಕ್ತಿ ನಿಷ್ಠೆಗೆ ಹೆಸರಾಗಿರುವ ನಾಯಕ ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ...
ನವದೆಹಲಿ: ಮಿಷನ್ 2024 ರ ಕಾರ್ಯತಂತ್ರವನ್ನು ಸಿದ್ಧಪಡಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡು ದಿನಗಳ ಸಭೆ ದೆಹಲಿಯಲ್ಲಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಈ ಸಭೆಗೂ ಮುನ್ನ ಪ್ರಧಾನಿ ಮೋದಿ ದೊಡ್ಡ ರೋಡ್ ಶೋ ನಡೆಸಲಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಪ್ರಸ್ತಾಪವನ್ನೂ ಮಾಡಬಹುದು.
ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ...
ಕಲಬುರ್ಗಿಯ ಪಟ್ಟಣ ಗ್ರಾಮಗಳಲ್ಲಿ ಕುಮಾರಸ್ವಾಮಿ ಹೇಳಿಕೆ
ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಿದ್ದಾರಂತೆ ಸ್ಯಾಂಟ್ರೋ ರವಿ ಗುಜರಾತ್ಗೆ ಹೋಗಿದ್ದೇಕೆ ಎಲ್ಲಾ ರೀತಿಯ ದಂಧೆಕೋರರಿಗೆ ಗುಜರಾತ್ ಬಹಳ ಪ್ರಯವಾದದ್ದೇಕೆ . ಸ್ಯಾಂಟ್ರೋ ರವಿಯನ್ನು ಕರ್ನಾಟಕ ಗಡಿಯನ್ನು ದಾಟಲು ಹೇಗೆ ಬಿಟ್ಟರು . ಬಿಜೆಪಿ ಅವರ ಅಲ್ಲಿ ಸಿಕ್ಕಿ ಹಾಕಿಕೊಳ್ಳದಿದ್ದರೆ ಅವನನ್ನ ವಿದೇಶಕ್ಕೆ ಕಳುಹಿಸುವ ಪ್ಲಾನ್ ಏನಾದರೂ ಹಾಕಿಕೊಂಡಿದ್ದರಾ...
ಹುಬ್ಬಳ್ಳಿ ಏರ್ಪಡಿಸಿರುವ ಯುವ ಜನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ನರೇಂದ್ರ ಮೋದಿ ಅವರು ಯುವಕರನ್ನು ಕುರಿತು ವೇದಿಕೆಯ ಮೇಲೆ ಭಾಷಣ ಮಾಡಿದ್ದಾರೆ ಇಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ಮೋದಿ ಆಗಮಿಸಲಿದ್ದಾರೆ .
ಯುವಜನೋತ್ಸವ ವಿರುದ್ದ ಸಿದ್ದು ವ್ಯಂಗ್ಯ
ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ರೀತಿ ವ್ಯಂಗ್ಯ ಮಾಡಿದ್ದಾರೆ.ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ...
ಬುದುವಾರ ಚಿಕ್ಕೋಡಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಷದಲ್ಲಿ ಮಾತನಾಡಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾಷಣ ಮಾಡುವಾಗ ಪ್ರತಿ ದಿನ ಏರಿಕೆಯಾಗುತ್ತಿರುವ ದಿನಸಿ ಪದಾರ್ಥಗಳು ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ದುಡಿದು ದುಡಿದು ಸೊರಗಿ ಹೋಗಿದ್ದಾರೆ. ಅವರ ಬಾಳಲ್ಲಿ ಕತ್ತಲು ಕವಿದು ಬೆಳಕು ಇಲ್ಲದಂತಾಗಿದೆ . ಅದಕ್ಕಾಗಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ...
ಚಿತ್ರರಂಗದಲ್ಲಿ ಸಕ್ಸಸ್ ಪಡೆದಿರುವ ಕಿಚ್ಚ ಸುದೀಪ್ ಅವರು ಪಾಲಿಟಿಕ್ಸ್ಗೆ ಎಂಟ್ರಿ ಕೊಡ್ತಾರಾ?
ನಟಿ ರಮ್ಯಾ ಅವರು ಈಗಾಗಲೇ ಕಿಚ್ಚ ಸುದೀಪ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ನಟಿ ಮಾತನಾಡಿದ್ದಾರೆ ಎನ್ನಲಾಗಿದೆ.
ವಿಧಾನಸಭಾ ಚುನಾವಣೆ ಸಮೀಪಿಸಿರುವ ಸಂದರ್ಭ ಕಿಚ್ಚ ಸುದೀಪ್ಗೆ ಆಫರ್ ಕೊಡಲಾಗಿದೆ. ನಟ ಸುದೀಪ್ ಅವರನ್ನು...