Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ನಲ್ಲಿ ಭ್ರಷ್ಟಾಚಾರ, ಒಳಜಗಳ ಹೆಚ್ಚಾಗಿದೆ. ಗಮನ ಬೇರೆಡೆ ಸೆಳೆಯಲು ಕೇಂದ್ರದ ಅನುದಾನ ಬಂದಿಲ್ಲಾ ಎನ್ನುತ್ತಿದ್ದಾರೆ. ಇವರಿಗೆ ಸರ್ಕಾರ ನಡೆಸಲು ಬರುತ್ತಿಲ್ಲ. ಕೇಂದ್ರದಿಂದ ಅತಿ ಹೆಚ್ಚು ಅನುದಾನ ಕೊಟ್ಟರೂ ಕಾಂಗ್ರೆಸ್ ಯಾಕೆ ಧರಣಿ ಮಾಡುತ್ತಿದೆ? ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್...
Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ. ನಾವು ವಿರೋಧ ಪಕ್ಷದವರಾಗಿ ಸರ್ಕಾರದ ಅಂಕುಡೊಂಕುಗಳನ್ನ ತಿದ್ದುವ ಕೆಲಸ ಮಾಡುತ್ತಿದ್ದೇವೆ. ಕಾದುನೋಡಿ ಲೋಕಸಭೆ ಚುನಾವಣೆ ನಂತರ ಬಹುದೊಡ್ಡ ಬದಲಾವಣೆಯಾಗಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಬಿಜೆಪಿ ಜಿಲ್ಲಾ ಕಾರ್ಯಕಾರಣಿಸಭೆಗೂ ಮುನ್ನ ಮಾತನಾಡಿದ ಅವರು, ಪಕ್ಷದ ನಿಯಮಾನುಸಾರವಾಗಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಇಂದು...
Hassan News: ಹಾಸನ : ಹಾಸನಕ್ಕಿಂದು ಭೇಟಿ ನೀಡಿದ ಮಾಜಿ ಸಚಿವ ಸಿ.ಟಿ.ರವಿ, ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಅಭಿಯಾನ ಆರಂಭ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮನೆ ಮನೆಯಲ್ಲಿ ಹನುಮ ಧ್ವಜ ಹಾರಿಸುತ್ತೇವೆ, ಯಾವ ಲೈಸೆನ್ಸ್ನ ಅವಶ್ಯಕತೆ ಇಲ್ಲ. ನನ್ನ ಮನೆ ಮೇಲೆ ಹನುಮ ಧ್ವಜ ಹಾರಿಸಲು ಯಾರದ್ದಾದರೂ ಅಪ್ಪಣೆ ಬೇಕೇನು..? ಅಪ್ಪಣೆ ಅವಶ್ಯಕತೆ ಇಲ್ಲಾ,...
Mumbai News: ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್, ಶಿವಸೇನೆ ಬಣದ ನಾಯಕನಾದ ಮಹೇಣ್ ಗಾಯಕ್ವಾಡ್ ಎಂಬುವವರ ಮೇಲೆ ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿದ್ದು, ಮಹೇಶ್ ದೇಹಕ್ಕೆ 5 ಗುಂಡುಗಳು ಹೊಕ್ಕಿದೆ. ಮಹೇಶ್ ಸ್ಥಿತಿ ಗಂಭೀರವಾಗಿದೆ.
ಮುಂಬೈನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಮಹೇಶ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಗಣಪತ್ ಗಾಾಯಕ್ವಾಡ್ನನ್ನು ಪೊಲೀಸರು...
Political News: ಬಿಜೆಪಿ ಭೀಷ್ಮ ಲಾಲಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿಯನ್ನು, ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿ, ಬರೆದುಕೊಂಡಿರುವ ಪ್ರಧಾನಿ ಮೋದಿ, ಶ್ರೀ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಲು ನನಗೆ ಬಹಳ ಸಂತೋಷವಾಗುತ್ತಿದೆ.
ನಾನು ಅವರೊಂದಿಗೆ ಮಾತನಾಡಿ, ನೀವು...
Jharkhand News: ಭ್ರಷ್ಟಾಚಾರ ಆರೋಪದಡಿ ಜಾರ್ಖಂಡನ ಮಾಜಿ ಸಿಎಂ ಹೇಮಂತ್ ಸೊರೆನ್ ಜೈಲುಪಾಲಾಗಿದ್ದು, ಚಂಪೈ ಸೊರೆನ್ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದೀಗ ಫೆಬ್ರವರಿ 5ರೊಳಗೆ ಚಂಪೈ ಸೊರೆನ್ ಬಹುಮತ ಸಾಬೀತುಪಡಿಸಬೇಕಿದೆ. ಈ ಕಾರಣ್ಕಾಗಿ ಎಲ್ಲಿ ಶಾಸಕರು ಬೇರೆ ಪಾರ್ಟಿ ಪಾಲಾಗುತ್ತಾರೋ ಎಂಬ ಕಾರಣಕ್ಕೆ, ಅವರನ್ನೆಲ್ಲ ಹೈದರಾಬಾದ್ಗೆ ಶಿಫ್ಟ್ ಮಾಡಲಾಗಿದೆ. ಹೈದರಾಬಾದ್ನ ರೆಸಾರ್ಟ್ನಲ್ಲಿ ಶಾಸಕರನ್ನು...
Dharwad Political News: ಧಾರವಾಡ: ಬೈರಿದೇವರ ಕೊಪ್ಪ ಸಮೀಪ ವೇಗವಾಗಿ ಬಂದ ಬಿಆರ್ಟಿಎಸ್ ಬಸ್ ಜೆಸಿಬಿಗೆ ಡಿಕ್ಕಿಯಾದ ನಂತರ, ಉಂಟಾಗಿದ್ದ ಗಲಾಟೆಯನ್ನು ಶಮನಗೊಳಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಧಾರವಾಡ ಜಿಲ್ಲಾ ಪ್ರವಾಸದಲ್ಲಿದ್ದ ಸಚಿವ ಸಂತೋಷ್ ಲಾಡ್ ಅವರು...
Political News: ನವದೆಹಲಿ: ಕೇಂದ್ರದ ಮಧ್ಯಂತರ ಬಜೆಟ್ (Budget 2024) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್ (DK Suresh), ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇನ್ನು ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಪ್ರತಿಕ್ರಿಯಿಸಿ, ಕನಕಪುರದ ಬಂಡೆ ಒಡೆದಷ್ಟು ಸುಲಭ...
Political News: ಬೆಂಗಳೂರು: ಹಿಂದೂಗಳಾರೂ ಕುಂಕುಮ, ವಿಭೂತಿ ಬೇಡ ಅಂತಾ ಹೇಳಲ್ಲ. ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದಾರೆ. ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತೆತ್ತಿದರೆ ನಾನು...
Hubli News: ಹುಬ್ಬಳ್ಳಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಂಸ್ಥೆಯಲ್ಲಿನ ನೂನ್ಯತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುವೆ. ನನಗೆ ವಹಿಸಿದ ಜವಾಬ್ದಾರಿಯನ್ನು ಪಾರದಾರ್ಶಕವಾಗಿ ನಿಭಾಯಿಸುತ್ತೇನೆ. ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಂಸ್ಥೆಯನ್ನು ಲಾಭದ ಹಾದಿಗೆ ತರಲು ಪ್ರಯತ್ನಿಸುವೆ. ಹೀಗಾಗಿ ಎಲ್ಲರ ಸಹಾಯ ಮತ್ತು...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...