Sunday, July 5, 2026

ರಾಜಕೀಯ

ಬಿಜೆಪಿ ಮನೆಯೊಂದು ಬಣ ಮೂರು – ಮೂರು ಹೋಳಾಯಿತೇ ಧಾರವಾಡ ಜಿಲ್ಲೆಯ ರಾಜಕಾರಣ?

Hubballi News: ಹುಬ್ಬಳ್ಳಿ: ಬಿಜೆಪಿ ಭದ್ರಕೋಟೆಯಲ್ಲಿ ಬಣಗಳ ಸೃಷ್ಟಿಯಾಗಿದೆ. ಧಾರವಾಡ ಜಿಲ್ಲೆಯ ಬಿಜೆಪಿಯಲ್ಲಿ ಹುಟ್ಟಿಕೊಂಡಿವೆ ಮೂರು ಬಣಗಳು. ಇದರಿಂದಾಗಿ ಧಾರವಾಡದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರ ಉಳಿದಿದ್ದಾರೆ. ಬಣಗಳ ಸೃಷ್ಟಿಯಿಂದ ಜಿಲ್ಲೆಯಿಂದ ಅಂತರ ಕಾಯ್ದುಕೊಳುತ್ತಿದ್ದಾರೆ. ರಾಜ್ಯಾಧ್ಯಕ್ಷರಾಗಿ ಮೂರು ತಿಂಗಳು ಕಳೆಯುತ್ತಾ ಬಂದ್ರು ಧಾರವಾಡ ಜಿಲ್ಲೆಗೆ ಭೇಟಿ ನೀಡದ ವಿಜಯೇಂದ್ರ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಹೌದು.. ಕಳೆದ ಒಂದು...

ಜಗದೀಶ್ ಶೆಟ್ಟರ್ ಒಪ್ಪದ ಸ್ಥಳೀಯ ಬಿಜೆಪಿ..? ಏಕಾಂಗಿ ಹೋರಾಟ ಮಾಡ್ತಾರಾ ಮಾಜಿ ಸಿಎಂ..?

Political News: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸಾಗಿ, ಅದ್ದೂರಿಯಾಗಿ ಹುಬ್ಬಳ್ಳಿ ಧಾರವಾಡ ಎಂಟ್ರಿ ನೀಡಿದ್ದಾರೆ.. ಶೆಟ್ಟರ್ ಆಗಮನದ ಬೆನ್ನಲ್ಲೇ ಬಿಜೆಪಿ ಭದ್ರಕೋಟೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಸೂಚನೆಗಳು ಹೊರ ಬರುತ್ತಿವೆ.. ಶೆಟ್ಟರ್ ಬಣ ಮತ್ತು ಹಾಲಿ ಶಾಸಕರ ಬಣಗಳು ನಿರ್ಮಾಣವಾಗಿದ್ದು, ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಬಂದಿರುವ ಬತ್ತಳಿಕೆಯಲ್ಲಿ ಯಾವ ಅಸ್ತ್ರಗಳಿಲ್ಲದೇ ಒಂಟಿಯಾದ್ರಾ...

ಕೆರಗೋಡನಲ್ಲಿ 144 ತೆಗೆಯಲು ಒತ್ತಾಯ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ

Mandya News: ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾಗವಹಿಸಿ ಮಾತನಾಡಿದರು. ಬಿಜೆಪಿ ಪಕ್ಷದ ಹಿರಿಯ ನಾಯಕ ಸಿಟಿ ರವಿ, ಜೆಡಿಎಸ್ ಪಕ್ಷದ ನಾಯಕರಾದ ಸುರೇಶ್ ಗೌಡ, ಡಾ.ಕೆ.ಅನ್ನದಾನಿ ಸೇರಿದಂತೆ ಎರಡೂ ಪಕ್ಷಗಳ ರಾಜ್ಯ, ಜಿಲ್ಲಾ ಮುಖಂಡರು,...

‘ರಾಮ ಪ್ರಾಣಪ್ರತಿಷ್ಠಾಪನೆ ಪೂಜೆ ಮೋದಿ ಮಾಡಿದ್ದು ತಪ್ಪು. ಬ್ರಾಹ್ಮಣರೇ ಪೂಜೆ ಮಾಡಬೇಕಲ್ವಾ?’

Dharwad News: ಧಾರವಾಡ : ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಷ್ಟ್ರಪತಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಬಾಯತಪ್ಪಿ ಮಾತನಾಡಿದ್ದಾರೆ. ಉದ್ದೇಶಪೂರ್ವಕವಾಗಿ ಹೇಳಿದ ಮಾತು ಅದಲ್ಲ. ಆದರೆ ಅದರ ಹಿಂದೆ ಅವರು ಹೇಳಿದ ವಿಷಯವನ್ನೂ ನೋಡಬೇಕಲ್ವಾ? ಮಹತ್ವದ ವಿಷಯ ಹೇಳಿದ್ರಲ್ವಾ ಅವರು. ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆದಿಲ್ಲ. ಅವರೊಬ್ಬರ ವಿಧವೆ...

‘ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ ಗೆ ಖೋಟಾ ಹಂಚಿಕೆ ಮಾಡಿದ್ದು ನಾವು’

Kolar News: ಕೋಲಾರ: ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು,  ಜಾತಿ ಗಣತಿಯ ಉದ್ದೇಶವೆ ಆಗಿರಲಿಲ್ಲ. ಎಲ್ಲಾ ಸಮುದಾಯದ ಶೈಕ್ಷಣಿಕ, ಆರ್ಥಿಕ ಬಗ್ಗೆ ಇತ್ತು. ಸುಪ್ರೀಂಕೋರ್ಟ್ ನಲ್ಲಿ ಇದರ ಮೇಲೆ ಕೇಸ್ ಇದೆ. ಹಿಂದುಳಿದ ವರ್ಗಗಳಿಗೆ ಸಿದ್ದರಾಮಯ್ಯ ಕಾಣಿಕೆ ಏನೂ..? ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ...

ಧಾರವಾಡದಲ್ಲಿ ಜನತಾ ದರ್ಶನ ಮಾಡಿ, ಜನರ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ್ ಲಾಡ್

Dharwad Political News: ಧಾರವಾಡ: ಹುಬ್ಬಳ್ಳಿ-ಧಾರವಾಡದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಜನತಾ ದರ್ಶನ ಮಾಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜನತಾ ದರ್ಶನ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ತಮ್ಮ ಅಹವಾಲು ಸಲ್ಲಿಸಲು ಸಾರ್ವಜನಿಕರು ಬಂದಿದ್ದರು. ಜಿಲ್ಲೆಯ ಹಲವಾರು ಕಡೆಯಿಂದ ಜನರು ಬಂದಿದ್ದು, ಸಚಿವರ ಬಳಿ, ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಸಚಿವರಿಗೆ ನೂತನ ಜಿಲ್ಲಾಧಿಕಾರಿ ದಿವ್ಯಾಪ್ರಭು,...

‘ಲಿಂಗಾಯತ ಸಮೂದಾಯದ ನಾಯಕರಿಗೆ ಅನ್ಯಾಯ ಅಗಿದೆ ಎಂದು ನಾನು ಎಲ್ಲಿಯೂ ಹೇಳಿಲ್ಲ’

Hubballi News: ಹುಬ್ಬಳ್ಳಿ: ಬಿಜೆಪಿಯಲ್ಲೇ ಉಳಿದುಕೊಳ್ಳುತ್ತೇನೆ ಎಂದು ಹೇಳಿವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ ಪೋಹಗಳಿಗೆ ಮಾಜಿ ಸಚಿವ ಶಂಕರಪಾಟೀಲ ಮುನೇಕಕೊಪ್ಪ ತೆರೆ ಎಳಿದಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ‌. ಅದಾಗ್ಯೂ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಆತ್ಮೀಯರಿದ್ದಾರೆ. ಶೆಟ್ಟರ ಬಿಜೆಪಿ ತೊರೆದ ಬಳಿಕ,...

ಧಾರವಾಡದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Dharwad News: ಧಾರವಾಡ : ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದು ಹಾಗೂ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆ ನೆನಪಿಗಾಗಿ ಪಂಚಾಯಿತಿ ಅನುಮತಿ ಪಡೆದು ಧ್ವಜಸ್ತಂಭ ನಿರ್ಮಾಣ ಮಾಡಿ, ಹನುಮ ಧ್ವಜ ಹಾರಿಸಲಾಗಿತ್ತು....

ಧಾರವಾಡದಲ್ಲಿ ಕೈ ಸರ್ಕಾರದ ವಿರುದ್ಧ ಕಮಲ‌ ಕಲಿಗಳ ಆಕ್ರೋಶ…

Dharwad News: ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಹಾಗೂ ಬಿಜೆಪಿ ರಾಜ್ಯ ಘಟಕ ಪ್ರತಿಭಟನೆ ಕರೆಗೆ ಬೆಂಬಲಿಸಿ ಧಾರವಾಡ ಹು-ಧಾ ಮಹಾನಗರ ಜಿಲ್ಲಾ ಬಿಜೆಪಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿ‌ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.‌ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹು-ಧಾ ಮಾಹಾನಗರ ಬಿಜೆಪಿ...

‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’

Political News: ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಿಎಂ ಸಿದ್ದರಾಮಯ್ಯ ಏಕಚವನದಲ್ಲಿ ಸಂಬೋಂಧಿಸಿದ್ದರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದರು. ಬಳಿಕ ಸಿಎಂ ಈ ಬಗ್ಗೆ ಟ್ವೀಟ್ ಮಾಡಿ ಸಮಝಾಯಿಷಿ ನೀಡಿದ್ದರು. ಇದೀಗ ಮತ್ತೆ ಮಾಜಿ ಸಿಎಂ ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ.. ಅಂಕೆ ಮೀರಿದ ಭಂಡತನಕ್ಕೆ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img