Saturday, July 4, 2026

ರಾಜಕೀಯ

ಬಿಜೆಪಿ ಗ್ರಾಮೀಣ ಅಧ್ಯಕ್ಷರ ರೇಸ್‌ನಲ್ಲಿ ಮೂಲ ಬಿಜೆಪಿ ನಾಯಕರಿಗೆ ಹಿನ್ನೆಡೆ: ವಲಸೆ ಬಂದವರಿಗೆ ಸಿಗುತ್ತಾ ಸ್ಥಾನ?

Hubballi News: ಹುಬ್ಬಳ್ಳಿ : ಧಾರವಾಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಓರ್ವ ನಾಯಕನ ಹೆಸರು ಅಂತಿಮವಾಗಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಅಧಿಕೃತ ಮುದ್ರೆ ಒತ್ತುವುದು ಬಾಕಿ ಇದೆ ಎಂದು ಆಪ್ತ ವಲಯದಲ್ಲಿನ ಮಾತುಗಳು.ಅಂದುಕೊಂಡಂತೆ ಪ್ರಲ್ಲಾದ ಜೋಶಿ ನಿರ್ಣಯವೇ ಜಿಲ್ಲೆಯಲ್ಲಿ ಫೈನಲ್ ಆಗಿದ್ದು ನಗರ ಹಾಗೂ ಜಿಲ್ಲಾ ವಿಭಾಗಕ್ಕೆ ಇಬ್ಬರನ್ನೂ ಜೋಶಿ ಅವರೇ...

‘ದೇಶದ ಜನತೆ ಈ ಬಾರಿ ಇಂಥ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ.’

Political News: ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬಾರದಿರಲು ನಿರ್ಧರಿಸಿದ್ದು, ಈ ಬಗ್ಗೆ ಬಿಜೆಪಿಗರು ವ್ಯಂಗ್ಯವಾಡುತ್ತಿದ್ದಾರೆ. ಅಲ್ಲದೇ, ವಾಗ್ದಾಳಿ ಕೂಡ ನಡೆಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ...

ಸುಳ್ಳು ಮಾಹಿತಿ ನೀಡಿ ಅಪಪ್ರಚಾರ ಮಾಡಿ ಮತ್ತದೇ ಚಾಳಿ ಹಿಡಿದಿದ್ದೀರಿ: ಸಿಎಂ ವಿರುದ್ಧ ಜೋಶಿ ಕಿಡಿ

Political News: ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಈ ಬಾರಿ ಗಣರಾಜ್ಯೋತ್ಸವದ ಪರೇಡ್‌ಗೆ ಅವಕಾಶ ಕೊಡಲಿಲ್ಲವೆಂಬ ಕಾರಣಕ್ಕೆ, ಆಕ್ರೋಶ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು. ಇದೀಗ ಸಿಎಂ ಟ್ವೀಟ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಟ್ವೀಟ್ ಮಾಡಿದ್ದು, ವಾಗ್ದಾಳಿ ನಡೆಸಿದ್ದಾರೆ.. ಅವರ ಟ್ವೀಟ್ ಹೀಗಿದೆ.. ಮಾನ್ಯ ಸಿದ್ದರಾಮಯ್ಯನವರೇ, ರಾಜಕೀಯ ಮಾಡಬೇಕು ನಿಜ, ಆದರೆ ಎಲ್ಲದರಲ್ಲೂ...

‘ನಮ್ಮ ಗ್ಯಾರಂಟಿ ಕಾಪಿ ಮಾಡಿ, ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ’

Political News: ಇಂದು ಸಿಎಂ ಸಿದ್ದರಾಮಯ್ಯ, KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು. 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ...

‘ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ’

Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಲು ಕಾಂಗ್ರೆಸ್ ಸರ್ಕಾರ ನಿರಾಕರಿಸಿದ್ದು, ಗೌರವಯುತವಾಗಿ ಕಾರ್ಯಕ್ರಮದಿಂದ ದೂರ ಉಳಿಯುತ್ತೇವೆ ಎಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುನೀಲ್ ಕುಮಾರ್ ಟ್ವೀಟ್ ಮಾಡಿ, ಕಿಡಿ ಕಾರಿದ್ದಾರೆ. ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ಅಪೂರ್ಣ ಕಟ್ಟಡದ ಉದ್ಘಾಟನೆಗೆ ಬರುವುದಿಲ್ಲ...

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ನಿರ್ಧಾರ

National Political News: ಜನವರಿ 22ರಂದು ನಡೆಯುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗುವುದಿಲ್ಲವೆಂದು ಕಾಂಗ್ರೆಸ್‌ನ ಕೆಲವು ನಾಯಕರು ಸ್ಪಷ್ಟನೆ ನೀಡಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ, ಹಲವರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಅಯೋಧ್ಯೆ ಸಮಾಾರಂಭಕ್ಕೆ ಕೆಲವೇ ಕೆಲವು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಆಹ್ವಾನಿಸಿತ್ತು. ಸೋನಿಯಾ ಗಾಂಧಿ, ಅಧಿರಂಜನ್ ಮತ್ತು...

‘ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ’

Political News: ಸಿಎಂ ಸಿದ್ದರಾಮಯ್ಯ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿದಾಯ್ದಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಅವರು ಸಭೆ...

‘ಮುಂದಿನ ಪ್ರಧಾನಿ ನರೇಂದ್ರ ಮೋದಿಯವರೇ, ಇಲ್ಲದಿದ್ದರೆ ದೇಶ ಛಿದ್ರ ಛಿದ್ರ ಆಗಲಿದೆ’

Political News: ಹುಬ್ಬಳ್ಳಿ: ಮುಂದಿನ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಲಿದ್ದು, ಅವರು ಆಗದಿದ್ದರೇ ದೇಶ ಛಿದ್ರ ಛಿದ್ರ ಆಗಲಿದೆ ಎಂದು ಮಾಜಿ ಸಚಿವ ಎ.ರಾಮದಾಸ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ, ಚಿನ್ನಾದಂತಹ ದೇಶಗಳು ಭಾರತದಲ್ಲಿ ನುಸುಳುವ ಯತ್ನ ನಡೆಸುತ್ತಿದ್ದಾರೆ. ಈ ವೇಳೆ ದೇಶವನ್ನು ಸುರಕ್ಷಿತವಾಗಿರಲು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮುಂದುವರೆಯಬೇಕೆಂದರು. ದೇಶ...

‘ಇದು ಜೋಶಿ ಘನತೆ, ಗೌರವಕ್ಕೆ ತಕ್ಕುದಲ್ಲ. ಅವರು ತಮ್ಮ ಮಾತು ವಾಪಸ್ ಪಡೆಯಬೇಕು’

Political News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ‌ಸಂಯೋಜಕರಾಗಿ ನೇಮಕ ಹಿನ್ನೆಲೆ, ಸಂಯೋಜಕರಾದ ಬಳಿಕ ಸಚಿವ ಸಂತೋಷ ಲಾಡ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡ ಕ್ಷೇತ್ರದ ಸಂಯೋಜಕ ಜವಾಬ್ದಾರಿ ಕೊಟ್ಟಿದ್ದಾರೆ. ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿ ಸುತ್ತೇವೆ. ಮನೆ ಮನೆಗೆ ಹೋಗಿ ನಮ್ಮ ಕಾರ್ಯಕ್ರಮಗಳ ಬಗ್ಗೆ ಹೇಳುತ್ತೇವೆ. 2013-2018ರ ಅವಧಿಯ...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

Political News: ಧಾರವಾಡ: ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್ ಗೆ ಹೋಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜೋಶಿ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ...
- Advertisement -spot_img

Latest News

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...
- Advertisement -spot_img