Saturday, July 4, 2026

ರಾಜಕೀಯ

‘ರಾಹುಲ್ ಗಾಂಧಿ ಮೆಲೆ‌ ‌ಚೀಟಿಂಗ್ ಕೇಸ್ ಇಲ್ವಾ..?, ರಾಹುಲ್ ಗಾಂಧಿನೂ ಅಪರಾಧಿನೇ’

Hubballi Political News: ಹುಬ್ಬಳ್ಳಿ: 32 ವರ್ಷದ ಹಿಂದಿನ ಕೇಸನ್ನು ರಿಓಪೆನ್ ಮಾಡಿದ್ದರ ವಿರುದ್ಧ ಇಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಮಾತನಾಡಿರುವ ಆರ್, ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇವತ್ತು ನಾವು ಹೋರಾಟ ಮಾಡುತ್ತೇವೆ. ಹಿಂದೂ ಕಾರ್ಯಕರ್ತನ ಬಂಧನದಿಂದ ಕೈ ಬಿಡಬೇಕು. ಇನ್ಸ್ಪೆಕ್ಟರ್ ಮೇಲೆ ಕ್ರಮ...

‘ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವೀರ್ಯವಾಗಿದೆ’

Political News: ಇಂದು ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ, ಶ್ರೀಕಾಂತ್ ಪೂಜಾರಿ ಬಂಧನದ ವಿಚಾರವಾಗಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು...

ರಾಮ ಜನ್ಮಭೂಮಿ ಹೋರಾಟಗಾರರ ಬಂಧನ: ಆರ್.ಅಶೋಕ್ ನೇತೃತ್ವದಲ್ಲಿ ಬೃಹತ್ ‌ಪ್ರತಿಭಟನೆ

Hubballli News: ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ, ಬಿಜೆಪಿ ಪ್ರತಿಭಟನೆ ಹಿನ್ನೆಲೆ, ಶಹರ ಪೊಲೀಸ್ ಠಾಣೆ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಮನ ಭಕ್ತನ ಬಂಧನ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಲಿದೆ. ಇದಕ್ಕಾಗಿ ಶಹರ...

ಧಾರವಾಡ ಲೋಕಸಭಾ ಕ್ಷೇತ್ರದ ತಾಲೂಕುಗಳಿಗೆ ವೀಕ್ಷಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

Political News: ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ . ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ...

ಅಯೋಧ್ಯೆಗೆ ಹೋಗಲು ನಿರಾಕರಿಸುತ್ತಿದ್ದವರೂ ಈಗ ಆಹ್ವಾನ ಬಯಸುತ್ತಿದ್ದಾರೆ: ಯೋಗಿ ಆದಿತ್ಯವಾಥ್

National Political News: ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ....

ಅಲ್ಪಸಂಖ್ಯಾತರ ಮೇಲೆ ಮಮಕಾರ ಹಿಂದೂಗಳೆಂದರೆ ತಾತ್ಸಾರ: ವಿಪಕ್ಷ ನಾಯಕ ಆರ್.ಅಶೋಕ್

Political News: 32 ವರ್ಷದ ಹಳೆ ಕೇಸ್ ರಿಓಪನ್ ಮಾಡಿಸಿದ್ದಕ್ಕಾಗಿ ವಿಪಕ್ಷ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದು, ನಾಳೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ, ರಾಜ್ಯ ಸರ್ಕಾರ ಮತ್ತು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿ, ಹಲವರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಇನ್ನು...

ರಾಜ್ಯ ಸರ್ಕಾರ ಹಿಂದೂ ಸಮಾಜವನ್ನು ಟಾರ್ಗೆಟ್ ಮಾಡ್ತಿದೆ- ಎಸ್‌ಎಸ್‌ಕೆ ಸಮಾಜದ ಮುಖಂಡ ಕಾಟವೆ

Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಹಿನ್ನೆಲೆಯಲ್ಲಿ, ಏಕಾಏಕಿ ಹುಬ್ಬಳ್ಳಿಯಲ್ಲಿ ಎಸ್‌.ಎಸ್.ಕೆ ಸಮಾಜದಿಂದ ಮಾಧ್ಯಮಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸರ್ಕಾರ ಹಿಂದೂ ಸಮಾಜವನ್ನ ಟಾರ್ಗೆಟ್ ಮಾಡುತ್ತಿದೆ. ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಖಂಡನೀಯ. ಎಸ್.ಎಸ್.ಕೆ. ಸಮಾಜದ ಹಿಂದೂ ಕಾರ್ಯಕರ್ತರನ್ನ ಪೊಲೀಸರು ಟಾರ್ಗೆಟ್ ಮಾಡಿದ್ದಾರೆಂದು ಎಸ್.ಎಸ್.ಕೆ ಸಮಾಜದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ...

‘ಆ ರಾಮಯ್ಯ ಈ ರಾಮಯ್ಯ ಎಂದು ಬಹಳಷ್ಟು ಜನ ಇದ್ದಾರೆ. ಆದರೆ, ದೇಶದ ಜನತೆಗೆ ಶ್ರೀರಾಮನೊಬ್ಬನೇ’

Dharwad News: ಧಾರವಾಡ: 32 ವರ್ಷದ ಹಿಂದಿನ ಕೇಸ್‌ಅನ್ನು ಮತ್ತೆ ತೆರೆಸುವ ಮುಖಾಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, 1992ರಲ್ಲಿ ರಾಮಮಂದಿರಕ್ಕಾಗಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆದಿತ್ತು. ಆ ಸಮಯದಲ್ಲಿ ಕೆಲವು ಕೇಸ್‌ಗಳು ಆಗಿದ್ದವು. 32 ವರ್ಷದ...

ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ: ಕೇಂದ್ರ ಸಚಿವ ಜೋಶಿ ವಾಗ್ದಾಳಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಭಕ್ತನ ಬಂಧನ ಸರ್ಕಾರದ ಕುಹಕ, ನೀಚತನ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ರಾಮ ಮಂದಿರ ನಿರ್ಮಾಣವಾದರೆ ನಿಮಗೇಕೆ ಹೊಟ್ಟೆಕಿಚ್ಚು..? ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡರನ್ನು ಕೇಳ್ತೇನೆ. ಕೋರ್ಟ್ ವಾರಂಟ್ ಅಂತಾ ಸುಳ್ಳು ಹೇಳ್ತಾರೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ ದೇಶದ್ರೋಹಿಗಳ...

ರಾಮ ಮಂದಿರ ಮುಂದಿಟ್ಟು ಬಿಜೆಪಿ ರಾಜಕಾರಣ ಮಾಡ್ತಿದೆ: ಶಾಸಕ ಅಬ್ಬಯ್ಯ ಕಿಡಿ

Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಅರೆಸ್ಟ್ ವಿಚಾರ, ಪೋಲಿಸರು ತಮ್ಮ ರೋಟಿನ್ ವರ್ಕ್ ಮಾಡಿದ್ದಾರೆ. ಬಿಜೆಪಿಗೆ ಚುನಾವಣೆ ಸಮಯದಲ್ಲಿ ಯಾವುದಾದರೂ ಒಂದು ವಿಷಯ ಬೇಕು, ರೋಟಿನ್ ವರ್ಕ್ ಗೆ ಬಣ್ಣ ಹಚ್ಚಿ ಬೇರೆ ತರಹದ ಮೆಸೇಜ್ ಪಾಸ್ ಮಾಡಿ, ಜನರ ಕೋಮು ಸೌಹಾರ್ದತೆ ಹಾಳು ಮಾಡೋದು ಬಿಜೆಪಿ ಮೊದಲಿನಿಂದಲೂ ‌ಮಾಡುತ್ತಿದೆ ಎಂದು ರಾಮ...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img