Thursday, July 2, 2026

ರಾಜಕೀಯ

ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ : ‘ನ ದೈನ್ಯಂ, ನ ಪಲಾಯನಂ’ ಎಂದು ಶಾಸಕ ಯತ್ನಾಳ್ ಪೋಸ್ಟ್

Bengaluru News: ಬೆಂಗಳೂರು : ವಿಪಕ್ಷ ನಾಯಕನಾಗಿ ಪ್ರಭಾವಿ ಒಕ್ಕಲಿಗ ನಾಯಕ ಆರ್‌.ಅಶೋಕ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಸದನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಲು ಅಶೋಕ್ ‘ಸದನ ಸಾಮ್ರಾಟ್’ ಆಗಿ ಹೊರಹೊಮ್ಮಿದ್ದಾರೆ. ಇತ್ತ, ಆರ್. ಅಶೋಕ್ ಆಯ್ಕೆಗೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೋಟೆಲ್ನಿಂದ ಸಿಟ್ಟಿಗೆದ್ದು...

ಇಂದು ಬಿಜೆಪಿ ಶಾಸಕಾಂಗ ಸಭೆ – ಕುತೂಹಲ ಮೂಡಿಸಿದ ಯತ್ನಾಳ್‌, ಬೆಲ್ಲದ್‌ ನಡೆ

Political News: ಬೆಂಗಳೂರು: ಇಂದು ಸಂಜೆ ಶಾಸಕಾಂಗ ಸಭೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮತ್ತು ಅರವಿಂದ ಬೆಲ್ಲದ್‌ (Arvind Bellad) ನಡೆ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಆರ್‌ಟಿ ನಗರದ ಮನೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ...

ವಿಧಾನಸಭೆ, ಪರಿಷತ್ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು

Political News: ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿ ಸೈಲೆಂಟ್ ಆಗಿದ್ದ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ, ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ...

ಧಾರವಾಡದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಸಾವಿರಾರು ಜನ ಅನೇಕ ತಿಂಗಳಿಂದ ರೇಷನ್ ಪಡೆದೇ ಇಲ್ಲ!

Dharwad News: ಧಾರವಾಡ: ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12 ಸಾವಿರ ರೂ ಗಿಂತ ಕಡಿಮೆ ಆದಾಯ, ನಗರ-ಪಟ್ಟಣದಲ್ಲಿ ವಾರ್ಷಿಕ 17 ಸಾವಿರ ರೂಗಿಂತ ಕಡಿಮೆ ಆದಾಯ ಹೊಂದಿರುವವರು ಬಿಪಿಎಲ್ ಕಾರ್ಡ್ ಗೆ ಅರ್ಹರು. ಇನ್ನು ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಪಡೆಯಲು ಆಗೋದಿಲ್ಲ. ಆದರೂ ಈ ರೀತಿ ಆಗುತ್ತಿದೆ ಅಂದರೆ...

ಫೇಸ್ಬುಕ್ ಜಾಹೀರಾತಿಗಾಗಿ 7ದಿನಕ್ಕೆ 26 ಲಕ್ಷ ಖರ್ಚು ಮಾಡಿದ ಕಾಂಗ್ರೆಸ್! ಬಿಜೆಪಿಯಿಂದಲೂ ಲಕ್ಷ ಲಕ್ಷ ಖರ್ಚು!

Political News: ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲಾಗಿರುವ ಪಂಚರಾಜ್ಯ ಚುನಾವಣೆಗೆ ಕ್ಷಣಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್ (BJP Congress) ಸೇರಿ ಹಲವು ಪಕ್ಷಗಳು ಅಧಿಕಾರದ ಗದ್ದುಗೆ ಏರಲು ಭಾರೀ ಕಸರತ್ತು ನಡೆಸುತ್ತಿವೆ. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ನಡೆಯಲಿರುವ ಮತದಾನಕ್ಕೂ ಮುನ್ನ ಬಹಿರಂಗ...

‘ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ.’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ,  ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಅನ್ನೋದೇ ತಿಳಿಯದಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ. ಸರ್ಕಾರದಲ್ಲಿ ಯಾರ ಕೈ...

‘ಸ್ವಾತಂತ್ರ್ಯ ಬಂದ ನಂತರ ಈ ಮಟ್ಟದ ಕೆಟ್ಟ ಸರ್ಕಾರ ಯಾವಾಗಲೂ ಬಂದಿಲ್ಲ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತಕ್ಕೆ ಬಂದ ನಂತರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಲು...

‘ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ. ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ...

‘ಅಧಿಕಾರವನ್ನು ಹಣದ ಲೂಟಿಗಾಗಿ ಬಳಸಿದ ಕುಮಾರಸ್ವಾಮಿಯವರಿಗೆ ಅಭಿವೃದ್ಧಿ ವಿಚಾರ ಅರ್ಥವಾಗುವಂಥದ್ದಲ್ಲ’

Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ‘’ತಾ ಕಳ್ಳ ಇತರರ ನಂಬ’’ ಎಂಬ...

‘ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ’

Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು...
- Advertisement -spot_img

Latest News

Dharwad News: ಮಳೆಯ ನಿರೀಕ್ಷೆಯಲ್ಲಿ ಕಣ್ಣು ಆಕಾಶದತ್ತ… ಮನಸ್ಸು ಮಾತ್ರ ಶ್ರೀರಾಮನತ್ತ..!

Dharwad News: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ರೈತರ ತಂಡವೊಂದು ಅಪರೂಪದ ಸಂಕಲ್ಪ ಕೈಗೊಂಡಿದೆ. ಕಾರು, ಬಸ್, ರೈಲು ಅಲ್ಲ…...
- Advertisement -spot_img