Thursday, July 2, 2026

ರಾಜಕೀಯ

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ: ಹೆಚ್.ಡಿ.ಕುಮಾರಸ್ವಾಮಿ

Political News: ಸಿಎಂ ಸಿದ್ದರಾಮಯ್ಯರ ಪುತ್ರ, ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ ವೀಡಿಯೋ ರಿಲೀಸ್ ಆಗಿದ್ದು, ಮಹದೇವ್ ಎಂಬುವವರ ಬಳಿ, ಲೀಸ್ಟ್‌ನಲ್ಲಿರುವ ಸದಸ್ಯರ ಹೆಸರಿನ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ, ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರು ಮಾತ್ರ, ಯತೀಂದ್ರ ಅವರಿಗೆ ಪೂರ್ತಿ ಬೆಂಬಲ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್...

ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು ಚಂದ: ಕ್ರಿಕೇಟ್‌ ತಂಡಕ್ಕೆ ಅಭಿನಂದಿಸಿದ ಡಿಕೆಶಿ

Sports News: ನಿನ್ನೆ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದಿದ್ದ ಕ್ರಿಕೇಟ್ ಮ್ಯಾಚ್‌ನಲ್ಲಿ ಭಾರತ ಜಯಗಳಿಸಿ, ಫಿನಾಲೆಗೆ ಲಗ್ಗೆ ಇಟ್ಟಿದೆ. ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿದ್ದ ಭಾರತ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಾರತ ತಂಡಕ್ಕೆ ವಿಶ್ ಮಾಡಿ ಟ್ವೀಟ್‌ ಮಾಡಿದ್ದಾರೆ. ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು...

ಧಾರವಾಡದಲ್ಲಿ ಬಿಜೆಪಿ ಭಿನ್ನಮತ, ಆಹ್ವಾನವಿದ್ದರೂ ಕಾರ್ಯಕ್ರಮಕ್ಕೆ ಗೈರಾದ ನಾಯಕರು

Hubballi Political News: ಹುಬ್ಬಳ್ಳಿ: ಧಾರವಾಡ ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಪೇಡಾನಗರಿಯ ಕಮಲಪಡೆ ಒಡೆದ ಮನೆಯಂತಾಗಿದೆ. ನಿನ್ನೆ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದು, ಈ ಸಮಾರಂಭಕ್ಕೆ ಧಾರವಾಡದ ಇಬ್ಬರು ನಾಯಕರು ಆಹ್ವಾನಿಸಲಾಗಿತ್ತು. ಆದರೂ ಕೂಡ, ಬಿಜೆಪಿ ಹೈಕಮಾಂಡ್‌ ನಿರ್ಧಾರಕ್ಕೆ ಮುನಿಸಿಕೊಂಡಿರುವ ಈ ನಾಯಕರು, ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಈ ಮೂಲಕ, ಧಾರವಾಡದಲ್ಲಿ ಬಿಜೆಪಿ ಭಿನ್ನಮತ ಸೃಷ್ಟಿಯಾಗಿದೆ. ಮಾಜಿ...

ರಜತ್ ಉಳ್ಳಾಗಡ್ಡಿಮಠಗೆ ಟಿಕೆಟ್ ನೀಡುವಂತೆ NSIU, ದಲಿತ ಸಂಘಟನೆ ಮನವಿ

Political News: ಧಾರವಾಡ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠಗೆ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕು ಎಂದು ಜಿಲ್ಲಾ NSIU ಸಂಘದ ಪದಾಧಿಾರಿಗಳು ಹಾಗೂ ಕರ್ನಾಟಕ ಬೀಮಸೇನೆ ಸಂಘಟನೆ ಮುಖಂಡರು ಇಂದು ಧಾರವಾಡದಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕರಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ನೀಡಿದ್ದಾರೆ . ಸಚಿವೆ ಲಕ್ಷ್ಮಿ...

‘ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಶೇ 85 ರಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರದ ನಡೆ ಆಘಾತ ತಂದಿದೆ’

Hubballi Political News: ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಗೆ ದೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಶೇಕಡಾ 85 ರಷ್ಟು ಕಡಿತಗೊಳಿಸಿರುವ ಹಿನ್ನಲೆಯಲ್ಲಿ ಟ್ವೀಟ್...

‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಅವರು ರಾಜೀನಾಮೆ ಕೊಡಲಿ’

Political News: ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳ ಹಿಂದೆ ರೌಡಿ ಶಿಟರ್ ಎದುರಿಗೆ ಸಿಪಿಐ ಅವರಿಗೆ ಬೆದರಿಸುತ್ತಾರೆ. ಅವರ ವರ್ತನೆ ಸರಿಯಾಗಿಲ್ಲ ಎಂದಿದ್ದಾರೆ. ಜೋಶಿ‌ ಅವರು ಕ್ಷುಲಕ್ ಕಾರಣಕ್ಕೆ ಅಧಿಕಾರಿಯ...

”ವಹಿಸಿರುವುದು ಅಧಿಕಾರವಲ್ಲ ಹೊಣೆಗಾರಿಕೆ’ ಎಂದರಿತು ಕಾರ್ಯಕರ್ತನಾಗಿ ಹೆಜ್ಜೆ ಇಡಲಿದ್ದೇನೆ’

Political News: ಬಿ.ವೈ.ವಿಜಯೇಂದ್ರ ಅವರು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಇಂದು ಪದಗ್ರಹಣ ಕಾರ್ಯಕ್ರಮವೂ ನಡೆಯಿತು. ಈ ಬಗ್ಗೆ ವಿಜಯೇಂದ್ರ ಟ್ವೀಟ್ ಮಾಡಿದ್ದು, ಬಿಜೆಪಿಯ ಎಲ್ಲ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ, ಮತ್ತೊಮ್ಮೆ ಮೋದಿಯವರನ್ನು ಭಾರತದ ಪ್ರಧಾನಿ ಮಾಡುವುದಾಗಿ, ಭರವಸೆ ನೀಡಿದ್ದಾರೆ. ಮಾನ್ಯ ನಳೀನ್ ಕುಮಾರ್ ಕಟೀಲ್ ಅವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ...

ಪ್ರಧಾನಿ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ಲವೋ?: ಸಿಎಂ ಸಿದ್ದರಾಮಯ್ಯ

Political News: ಇಂದು ಜೆಡಿಎಸ್ ಕಾರ್ಯಕರ್ತರಾದ ಗೌರಿಶಂಕರ್ ಮತ್ತಿ ಮಂಜುನಾಥ್ ಎಂಬುವವರು, ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ಮುಖಂಡರು, ಇವರಿಬ್ಬರನ್ನು ಸ್ವಾಗತಿಸಿದರು. ಗೌರಿಶಂಕರ್ ಮತ್ತು ಮಂಜುನಾಥ್ ಜೊತೆ ಇನ್ನು ಹಲವು ಜೆಡಿಎಸ್ ಕಾರ್ಯಕರ್ತರು, ಕಾಂಗ್ರೆಸ್‌ಗೆ ಬರುತ್ತಿರುವುದು ವಿಶೇಷ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಇಬ್ಬರನ್ನೂ...

ಜೆಡಿಎಸ್‌ ಕಚೇರಿ ಗೋಡೆ ಮೇಲೆ ವಿದ್ಯುತ್‌ ಕಳ್ಳ ಕುಮಾರಸ್ವಾಮಿ ಪೋಸ್ಟರ್‌!

Bengaluru Political News: ಬೆಂಗಳೂರು: ವಿದ್ಯುತ್‌ ಕಳವು ಆರೋಪದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ʼಕರೆಂಟ್‌ ಕಳ್ಳ ಕುಮಾರಸ್ವಾಮಿʼ, ʼವಿದ್ಯುತ್‌ ಕಳ್ಳ ಕುಮಾರಸ್ವಾಮಿʼ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್‌ ಅಂಟಿಸಿರುವುದು ಕಂಡುಬಂದಿದೆ. ಮನೆ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದಲ್ಲಿ ಮಾಜಿ ಸಿಎಂ...

ಮೊಹಬ್ಬತ್‌ಕಿ ದುಕಾನ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ: ಹಿಂದಿ ಬೇಡಾ, ಕನ್ನಡದ ಹೆಸರಿಡಿ ಎಂದ ನೆಟ್ಟಿಗರು

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಲವಾರು ಸಮಾರಂಭಗಳನ್ನು ಉದ್ಘಾಟಿಸಿದರು. ಜವಹರ್ ಲಾಲ್ ನೆಹರುರವರ ಹುಟ್ಟುಹಬ್ಬದ ಅಂಗವಾಗಿ, ಕಾಂಗ್ರೆಸ್ ಸರ್ಕಾರದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಅದರಲ್ಲಿ ಒಂದು ಮೊಹಬ್ಬತ್‌ ಕಿ ದುಕಾನ್ ಉದ್ಘಾಟನಾ ಸಮಾರಂಭ. ಈ ಸಮಾರಂಭವನ್ನು ಟೇಪ್ ಕತ್ತರಿಸುವ ಮೂಲಕ ಡಿಕೆಶಿ ಉದ್ಘಾಟಿಸಿದ್ದು, ಈ ಬಗ್ಗೆ ಡಿಕೆಶಿ ಟ್ವೀಟ್ ಕೂಡ ಮಾಡಿದ್ದರು. ಭಾರತ್ ಜೋಡೋ‌...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img