Sunday, March 22, 2026

ರಾಜಕೀಯ

Outgoing ಸಿಎಂ ಸಿದ್ದರಾಮಯ್ಯನವರ ಅಸಹಾಯಕತೆ ನೋಡಿದರೆ ನಿಜಕ್ಕೂ ಕನಿಕರ ಮೂಡುತ್ತಿದೆ: ಆರ್.ಅಶೋಕ್

Political News: ರೈತರಿಗೆ 30 ದಿನದಲ್ಲಿ ನೆರೆಪರಿಹಾರ ನೀಡುತ್ತೇವೆ ಎಂದಿದ್ದ ರಾಜ್ಯ ಸರ್ಕಾರ ಇದುವರೆಗೂ ಪರಿಹಾರ ನೀಡಲಿಲ್ಲವೆಂಬ ಆರೋಪ ಕೇಳಿ ಬರುತ್ತಿದೆ. ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಈ ವಿಷಯವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕನಾಗಿರುವ ಆರ್.ಅಶೋಕ್ ಅವರು ಕೂಡ ಈ ಬಗ್ಗೆ ಕಿಡಿಕಾರಿದ್ದು, ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ, ಆರ್...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ನಿದ್ದೆಯಿಂದ ಎದ್ದು ರೈತರ ಕಡೆ ಗಮನ ನೀಡಿ: ನಿಖಿಲ್

Political News: 30 ದಿನ ಕಳೆದರೂ ಕೂಡ ರಾಜ್ಯ ಸರ್ಕಾರ ರೈತರಿಗೆ ನೆರೆ ಪರಿಹಾರ ನೀಡಲಿಲ್ಲವೆಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಖುರ್ಚಿ ಗಲಾಟೆಯಲ್ಲಿ ಮಗ್ನವಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನಿದ್ದೆಯಿಂದ ಎದ್ದು ರೈತರ ಕಡೆ...

Tumakuru: ತುಮಕೂರಿನಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು ಎಂಬ ಮಾರ್ಮಿಕ ನುಡಿ ನುಡಿದ ರಾಜಣ್ಣ

Tumakuru News: ತುಮಕೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ತುಮಕೂರಿನಲ್ಲಿಂದು ಮಾತನಾಡಿದ್ದು, ಸ್ವಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಗ್ರಾ.ಪಂ.ನಲ್ಲಿ ತಾಲ್ಲೂಕು ಆಡಳಿತ ಹಾಗೂ ಗ್ರಾ.ಪಂ.ವತಿಯಿಂದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು,  2004 ರಲ್ಲಿ ನನಗೆ ಕಾಂಗ್ರೆಸ್ ಪಕ್ಷ ಕೈ ಕೊಟ್ಟಿದ್ದರಿಂದ ಬೇಸತ್ತು ಜೆಡಿಎಸ್ ನಿಂದ ಗೆದ್ದು ಶಾಸಕನಾಗಿದ್ದೆ. ಈ ವೇಳೆ ಇಡೀ ಜಿಲ್ಲೆಯಲ್ಲೇ...

ಸಿದ್ದರಾಮಯ್ಯ, ಡಿಕೆಶಿ ಮೊದಲೇ ದಿಢೀರ್ ದೆಹಲಿಗೆ ಹಾರಿದ ಸತೀಶ್!

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ. ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...

ಕಬ್ಬು ರೈತರ ಬಿಕ್ಕಟ್ಟು ಬಯಲು : ಸಿದ್ದು ವಿರುದ್ಧ ಜೋಶಿ ಬಾಂಬ್

ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ರಾಜಕೀಯ ತೀವ್ರತೆ ಹೆಚ್ಚಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು, ರಾಜ್ಯ ಸರ್ಕಾರದ ಲೋಪಗಳನ್ನು ಬಯಲಿಗೆಳೆದಿದ್ದಾರೆ. ಕಬ್ಬು ಬೆಲೆ, ವಿದ್ಯುತ್ ದರ ಮತ್ತು ನೀರಾವರಿ ನೀತಿಯ ಕುರಿತು ಕೇಂದ್ರದ ಮೇಲೆ ಆರೋಪ ಮಾಡುವುದು...

ಮುಸ್ಲಿಂ ಮತಗಳ ಭಾರಿ ಟರ್ನೌಟ್, ನಿತೀಶ್ V/S ತೇಜಸ್ವಿ ಯಾರಿಗೆ ಮೇಲುಗೈ?

2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ದಾಖಲೆ ಮಟ್ಟದ ಮತದಾನ ದಾಖಲಾಗಿದೆ. ಮಹಿಳಾ ಮತದಾರರ ಪಾಲ್ಗೊಳ್ಳುವಿಕೆಯಲ್ಲಿ ಈ ಬಾರಿ ಇತಿಹಾಸ ನಿರ್ಮಾಣವಾಗಿದೆ. ಶೇ 71.6ರಷ್ಟು ಮಹಿಳೆಯರು ಮತ ಚಲಾಯಿಸಿದ್ದು, 2020ರಲ್ಲಿ ಈ ಸಂಖ್ಯೆ ಶೇ 59.7 ಆಗಿತ್ತು. ಅಂದರೆ ಸುಮಾರು 12 ಶೇಕಡಾ ಏರಿಕೆ ಕಂಡುಬಂದಿದೆ. ಇದಕ್ಕೆ ಹೋಲಿಸಿದರೆ ಪುರುಷ ಮತದಾರರ ಮತದಾನ...

AXIS MY INDIA – ಜಿದ್ದಾಜಿದ್ದಿ ಫಲಿತಾಂಶ : ಬಿಹಾರದ ಅಸಲಿ ಲೆಕ್ಕ!

ಬಿಹಾರದ ಚುನಾವಣೋತ್ತರ ಸಮೀಕ್ಷೆ ರಣರೋಚಕವಾದ ಫಲಿತಾಂಶವನ್ನ ನೀಡಿದೆ. ನಿನ್ನೆ 2ನೇ ಹಂತದ ಮತದಾನ ಮುಗಿಯುತ್ತಿದ್ದಂತೆ ಹಲವು ಸಂಸ್ಥೆಗಳು ತಮ್ಮ ಚುನಾವಣೋತ್ತರ ಸಮೀಕ್ಷೆಗಳನ್ನು ಬಿಡುಗಡೆ ಮಾಡಿದ್ದವು. ನಿನ್ನೆ ಬಹುತೇಕ ಎಲ್ಲ ಸಮೀಕ್ಷೆಗಳಲ್ಲೂ ಎನ್‌ಡಿಎ ಮೈತ್ರಿಕೂಟವೇ ಬಿಹಾರದಲ್ಲಿ ಸರ್ಕಾರ ರಚಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಇಂದು ಪ್ರಕಟಗೊಂಡಿರುವ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಬಿಹಾರದಲ್ಲಿ ಎನ್‌ಡಿಎಗೆ...

ಸಂಪುಟ ಸೇರ್ಪಡೆಗೆ ಶಾಸಕರ ಲಾಬಿ ಶುರು!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರು ಲಾಬಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆ ಕುರಿತ ಚಟುವಟಿಕೆ ಚುರುಕುಗೊಂಡಿದೆ. ನಾಯಕತ್ವ ಬದಲಾವಣೆ ಕುರಿತು ಮಾತುಕತೆ ನಡೆಯುತ್ತಿರುವ ವೇಳೆಯಲ್ಲೇ ಸಂಪುಟ ಪುನಾರಚನೆ ಚರ್ಚೆ ಗರಿಗೆದರಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ...

ಸಿದ್ದರಾಮಯ್ಯ ಹೇಗಿದ್ರು? ಈಗ ಹೇಗಿದ್ದಾರೆ?

ಸಿಎಂ ಸಿದ್ದರಾಮಯ್ಯನವರ ಮುಂದೆ ರಾಹುಲ್ ಗಾಂಧಿ ಒಬ್ಬ ಬಚ್ಚಾ. ಅಂಥವನ ಭೇಟಿಗಾಗಿ ಗೇಟ್‌ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ. ಅವರಿಗೆ ಈ ದೈನೇಸಿ ಸ್ಥಿತಿ ಬರಬಾರದಿತ್ತು. ಹೀಗಂತ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಹುಲಿಯಾಗಿದ್ದರು. ಈಗ ಇಲಿಯಾಗಿದ್ದಾರೆ. ಹಿಂದೆ ಇಂದಿರಾಗಾಂಧಿಯವರನ್ನೇ ಟೀಕಿಸುತ್ತಿದ್ದ ಸಿದ್ದರಾಮಯ್ಯ, ಇಂದು ಅವರ ಮೊಮ್ಮಗನ ಪಾದ ಪೂಜೆ ಮಾಡಲು...

DK ಸಿಎಂ ಆಗಲು ಪ್ರಾರ್ಥನೆ – ಅಭಿಮಾನಿಗಳಿಂದ ಚಂಡಿಕಹೋಮ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗ ದೇವರ ಮೊರೆ ಹೋಗಿದೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರು ಮುಂದಿನ ಮುಖ್ಯಮಂತ್ರಿ ಆಗಲಿ ಎಂಬ ಆಶಯದೊಂದಿಗೆ ಭವ್ಯ ಚಂಡಿಕಾ ಹೋಮ ಆಯೋಜಿಸಿದ್ದಾರೆ. ಹುಲಿಯೂರಮ್ಮ ದೇವಾಲಯದ ಆವರಣದಲ್ಲಿ ಬೆಳಗ್ಗಿನಿಂದಲೇ ಭಕ್ತಿ ಮತ್ತು ಭರವಸೆಯ ವಾತಾವರಣದಲ್ಲಿ ನಡೆದ ಈ ಹೋಮದಲ್ಲಿ ನೂರಾರು ಮಂದಿ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img