Wednesday, July 1, 2026

ರಾಜಕೀಯ

ಇಂದಿನಿಂದಲೇ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಣೆ ಅರಂಭ

Political News: ಹುಬ್ಬಳ್ಳಿ : ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಅಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಈವರೆಗೆ 2 ಲಕ್ಷ 90 ಸಾವಿರ ಅರ್ಜಿ ಬಂದಿವೆ. ಇದರಲ್ಲಿ ಬಿಪಿಎಲ್...

ಬರ ಪರಿಸ್ಥಿತಿ ನಿರ್ವಹಿಸಲು ಸರ್ಕಾರ ಸಮರ್ಥವಾಗಿದೆ: ಮುನಿಯಪ್ಪ

Political News: ಹುಬ್ಬಳ್ಳಿ: ಕಾಳ ಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟದ ಸಂಶಯ ಬರುತ್ತಿದೆ. ಈ ಬಗ್ಗೆ ಇಲಾಖೆಯಿಂದ ತನಿಖೆ ಕಾರ್ಯ ನಡೆಸಲಾಗುವುದು. ಇದರ ಜತೆಗೆ ಇಂದಿನಿಂದ ಪಡಿತರ ಕಾರ್ಡ್ ಅನುಮತಿ ನೀಡುವ ಪ್ರಕ್ರಿಯೆ ಕಾರ್ಯ ಆರಂಭವಾಗಿದ್ದು, ಬಾಕಿ ಇರುವ 2.95 ಲಕ್ಷ ಹೊಸ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು...

ಸರ್ಕಾರಿ ಶಾಲೆಯ ಮಕ್ಕಳ ಅಭಿವೃದ್ಧಿಯತ್ತ ಚಿತ್ತ‌ಹರಿಸಿದ ಕಾಂಗ್ರೆಸ ‌ಶಾಸಕ

Political News: ಧಾರವಾಡ: ದುಂದುವೆಚ್ಚಕ್ಕೆ ಕಡಿವಾಣ ಹಾಕುವ‌ ಮೂಲಕ ಬರದಿಂದ ತತ್ತಿರಿಸಿ‌ ಹೋಗಿರುವ ಕರುನಾಡಿನ‌ ಜನರ ಸಮಸ್ಯೆಗೆ ಮಿಡಿಯುವ ಮೂಲಕ ಹಾಲಿ‌ ಶಾಸಕ ಹಾಗೂ ಮಾಜಿ‌ ಸಚಿವ ವಿನಯ ಕುಲಕರ್ಣಿ ಇಡಿ‌ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ‌ ಸಹಾಯ ಮಾಡಿ ಎನ್ನುವ ಮೂಲಕ‌ ಬಡವರ ಪರ ಕಾಳಜಿ ಮೆರೆದಿದ್ದಾರೆ. ನನ್ನ...

‘ಆ ನಾಲ್ಕು ಜನರ ನಡುವೆ ಜಗಳ ಹಚ್ಚಿ, ಸಿದ್ದರಾಮಯ್ಯ ಸಿಎಂ ಆಗಿರಬೇಕು ಅಂದುಕೊಂಡಿದ್ದಾರೆ’

Hubballi political News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ, ಕಾಂಗ್ರೆಸ್ ಒಳಜಗಳದ ಆರೋಪದ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನ ಉಳಿಸಿಕೊಳ್ಳುವ ಕಸರತ್ತು ಮಾಡುತ್ತಿದ್ದಾರೆಂದು ಹೇಳಿದರು. ಕಾಂಗ್ರೆಸ್ ನಲ್ಲಿ ಮೊದಲ ತಿಂಗಳಿಂದಲ್ಲೆ ಗದ್ದಲ ಆರಂಭವಾಗಿದೆ. ಇದು ಹನಿಮೂನ್‌ ಸಮಯ. ಆದ್ರೆ ಒಂದೇ ತಿಂಗಳಲ್ಲಿ ಅಸಮಾಧಾನ ಶುರುವಾಗಿದೆ. ನಮ್ಮ ಪ್ರಕಾರ ಸಿದ್ದರಾಮಯ್ಯ ಎರಡುವರೆ ವರ್ಷ,ಡಿಕೆ ಶಿವಕುಮಾರ್...

‘ಸಿದ್ದರಾಮಯ್ಯ ಬಹಳ ಚಾಣಾಕ್ಷ. ಅವರಲ್ಲೇ ಗದ್ದಲ ಸೃಷ್ಟಿಸ್ತಾ ಇದ್ದಾರೆ’

Hubballi Political News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಪಕ್ಷದ ನಾಯಕರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ತಾರೆ.  ಕಳೆದ ವಿಧಾನಮಂಡಲದಲ್ಲಿ ಸಮರ್ಪಕವಾಗಿ ಕಾಂಗ್ರೆಸ್‌ನ ಕಟ್ಟಿ ಹಾಕಿದ್ವಿ. ದೇಶದಲ್ಲಿ ಅನೇಕ ನಾಯಕರಿದ್ದಾರೆ, ಯಾವ ಸಮಯದಲ್ಲಿ ಏನು ಮಾಡಬೇಕು ಅಂತ ಅವರಿಗೆ ಗೊತ್ತು....

‘ಅವರಲ್ಲಿ ಹೊಂದಾಣಿಕೆ ಇಲ್ಲ ಅನ್ನೋದು ಗೊತ್ತಾಗ್ತಿದೆ. ಬೆಳಗ್ಗೆ ಎದ್ರೆ ನಾಯಿ, ನರಿ ತರ ಕಿತ್ತಾಡ್ತಿದ್ದಾರೆ’

Bengaluru Political News:  ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ವಿರೋಧ ಪಕ್ಷದ ಆಯ್ಕೆ ತಡವಾಗಿದೆ. ಆದಷ್ಟು ಬೇಗ ಮಾಡಲು ನಾನು ಒತ್ತಾಯ ಮಾಡ್ತೀನಿ. ಚಳಿಗಾಲದ ಅಧಿವೇಶನದ ಒಳಗೆ ವಿಪಕ್ಷ ನಾಯಕನ ಆಯ್ಕೆಯಾಗಲಿದೆ.  ನೂರಕ್ಕೆ ನೂರು ಆಯ್ಕೆ ಆಗಲಿದೆ, ಹೈಕಮಾಂಡ್ ಗೆ...

‘ಡಿಸಿಎಂಗೆ ಕಡಿವಾಣ ಹಾಕಲು, ಡಿನ್ನರ್ ಮೀಟಿಂಗ್ ಶರುವಾಗಿದೆ’

Bengaluru political news: ಬೆಂಗಳೂರಿನಲ್ಲಿಂದು ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದು ಆರು ತಿಂಗಳಾಗಿದೆ. ಚಕ್ರ ಮುಂದಕ್ಕೆ ಹೋಗ್ತಿಲ್ಲ. ಆಶ್ವಾಸನೆ ಈಡೇರಿಸಲು ಪರದಾಡ್ತಿದೆ. ಸಿದ್ದರಾಮಯ್ಯ ಅವರಿಗೆ ಎರಡನೇ ಅವಧಿಯಲ್ಲಿ ಸರ್ಕಾರದ ಮೇಲೆ ಹಿಡಿತ ಇಲ್ಲ. ಪಕ್ಷದ ಮೇಲೂ ಹಿಡಿತ ಇಲ್ಲ. ಗೃಹ ಲಕ್ಷ್ಮಿ ಯೋಜನೆ ಅರ್ಧದಷ್ಟು...

ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Koppala News: ಕೊಪ್ಪಳ: ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಬರಪರಿಹಾರ 17,900 ಕೋಟಿ ರೂ.ಗಳನ್ನು ಕೋರಿ...

ಕಟ್ಟಡ ಕಾರ್ಮಿಕನಿಗೆ ಸ್ಕೂಟರ್‌ ನೀಡಿ ಮಾನವೀಯತೆ ಮೆರೆದ ಸಚಿವ Santosh Lad

Dharwad Political News: ಧಾರವಾಡ: ಅಂಗವಿಕಲ ಕಟ್ಟಡ ಕಾರ್ಮಿಕರೊಬ್ಬರಿಗೆ ಸ್ಕೂಟರ್‌ ನೀಡಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಮಾನವೀಯತೆ ಮೆರೆದಿದ್ದಾರೆ. ಯಾರೇ ನೆರವು ಕೋರಿ ಬಂದವ ಕಷ್ಟಕ್ಕೆ ಸದಾ ಮಿಡಿಯುವ ಸಹೃದಯಿ ಸಂತೋಷ್‌ ಲಾಡ್‌ ಅವರು. ಇದೀಗ ಅವರು ಕಟ್ಟಡ ಕಾರ್ಮಿಕನಿಗೆ ಆಸರೆಯಾಗಿದ್ದಾರೆ. ನಾರಾಯಣ ಶಿರಗುಪ್ಪಿ ಅವರು ಕಟ್ಟಡ ನಿರ್ಮಾಣ ಕೆಲಸ...

‘ಆಯ್ತಪ್ಪಾ, ನಮ್ಮ ಸರ್ಕಾರ ಬೀಳಿಸ್ಕೊಳ್ಳಿ. ಸರ್ಕಾರ ಬೀಳುತ್ತೆ ಎಂಬ ಮಾತು ಕೇಳಿ ನಮಗೂ ಸಾಕಾಗಿದೆ’

Hubballi political News: ಹುಬ್ಬಳ್ಳಿ: ಆಯ್ತಪ್ಪಾ, ನಮ್ಮ ಸರ್ಕಾರ ಬೀಳಿಸ್ಕೊಳ್ಳಿ. ಸರ್ಕಾರ ಬೀಳುತ್ತೆ ಎಂಬ ಮಾತು ಕೇಳಿ ನಮಗೂ ಸಾಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರ, ಟಿಆರ್ಪಿಗಾಗಿ ಬಿಜೆಪಿಯವರು ಅಪರೇಷನ್ ಕಮಲದ ಬಗ್ಗೆ ಹೇಳ್ತಿದಾರೆ. ಸರ್ಕಾರ ಬೀಳಸ್ತೀವಿ ಅಂದ ತಕ್ಷಣ ಅವರ TRP ಜಾಸ್ತಿ...
- Advertisement -spot_img

Latest News

ಪ್ರತ್ಯೇಕ ಪ್ರಕರಣ: ಹುಬ್ಬಳ್ಳಿಗೆ ಭಯಾನಕ ಬೈಕ್ ಕಳ್ಳರ ಗ್ಯಾಂಗ್ ಎಂಟ್ರಿ: ಆತಂಕ ಸೃಷ್ಟಿಸಿದ ಮುಸುಕುಧಾರಿಗಳು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಮತ್ತೆ ಬೈಕ್ ಕಳ್ಳರ ಗ್ಯಾಂಗ್ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಕಾಲೊನಿಗಳಿಗೆ ಎಂಟ್ರಿ ಕೊಟ್ಟು ಮನೆ ಮುಂದೆ...
- Advertisement -spot_img