Thursday, February 6, 2025

ರಾಜಕೀಯ

‘ಚಲುವರಾಯಸ್ವಾಮಿ ಬಿಜೆಪಿ ಸೇರೋದು ಗ್ಯಾರೆಂಟಿ’- ಜೆಡಿಎಸ್ ಶಾಸಕ ಕಿಡಿ

ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...

‘ನಿಖಿಲ್ ಸಿನಿಮಾದಲ್ಲಿ ಮಾತ್ರ ರಾಜಕಾರಣ’- ಕೇಂದ್ರ ಸಚಿವ ವ್ಯಂಗ್ಯ

ಬೆಂಗಳೂರು: ಮಧ್ಯಂತರ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಅನ್ನೋ ನಿಖಿಲ್ ಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಡಿವಿಎಸ್, ಮಧ್ಯಂತರ ಚುನಾವಣೆ ಬಗ್ಗೆ ನಿಖಿಲ್ ಕುಮಾರ್ ಹೇಳಿಕೆ ನೀಡಿದ್ದು ನೋಡಿ, ನಿಖಿಲ್ ಇಷ್ಟು ದೊಡ್ಡ ರಾಜಕಾರಣಿ ಆದ್ರಲ್ಲಿ ಅಂತ ನನಗೆ ಆಶ್ಚರ್ಯವಾಯ್ತು. ನಿಖಿಲ್ ಕುಮಾರ್ ಮೊನ್ನೆ ಮೊನ್ನೆ...

‘ಸುಮಲತಾರನ್ನು ನೋಡಿ ಬುದ್ಧಿ ಕಲೀರಿ’- ಕೇಂದ್ರ ಸಚಿವ ಡಿವಿಎಸ್

ಬೆಂಗಳೂರು: ರಾಜಕಾರಣಕ್ಕೆ ಸುಮಲತಾ ಹೊಸದಾಗಿ ಬಂದಿರೋ ಸುಮಲತಾ ಅವರ ಪ್ರಬುದ್ಧತೆಯನ್ನ ನೋಡಿ ನೀವು ಕಲಿತುಕೊಳ್ಳಿ ಅಂತ ಜೆಡಿಎಸ್-ಕಾಂಗ್ರೆಸ್ ಗೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಮಂಡ್ಯದಲ್ಲಿ ಮೈತ್ರಿ ಪಕ್ಷಗಳಿಗೆ  ಜನ ಕಪಾಳಮೋಕ್ಷ ಮಾಡಿದ್ರೂ ಬುದ್ಧಿ ಬರಲಿಲ್ಲ. ಸಂಸದೆ ಸುಮಲತಾರನ್ನ ನೋಡಿ ಕಲೀರಿ. ರಾಜಕಾರಣಕ್ಕೆ...

‘ಕುಮಾರಸ್ವಾಮಿ ಗ್ರಾಮವಾಸ್ತವ್ಯ ರಾಜಕೀಯ ಸ್ಟಂಟ್’- ಕಾಂಗ್ರೆಸ್ ಮುಖಂಡ ಟಾಂಗ್

ಬೆಂಗಳೂರು: ಸಿಎಂ ಗ್ರಾಮ ವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಬರೀ ರಾಜಕೀಯ ಸ್ಟಂಟ್ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಮಾಜಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಒಂದು ವರ್ಷದಲ್ಲಿ ಯಾರೂ ಮಾಡಿಕೊಳ್ಳಲಾಗದಿರೋ ಡ್ಯಾಮೇಜನ್ನು ಕುಮಾರಸ್ವಾಮಿ ಅವರಾಗಿ ಅವರೇ ಮಾಡಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳಿಂದ ಮಾತ್ರ ಅವರು...

ಎಗರಾಡಿದ್ದ ಸಚಿವ ತಮ್ಮಣ್ಣಾಗೆ ಸಿಎಂ ಬುದ್ಧಿವಾದ..!!

ಬೆಂಗಳೂರು: ನಿನ್ನೆಯಷ್ಟೇ ಮಂಡ್ಯದಲ್ಲಿ ಜನರ ಮೇಲೆ ಎಗರಾಡಿದ್ದ ಸಚಿವ ಡಿ.ಸಿ ತಮ್ಮಣ್ಣಾಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡೋ ಮೂಲಕ ನೀತಿ ಪಾಠ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ರಸ್ತೆ ಹಾಗೂ ಚರಂಡಿ ಕಾಮಗಾರಿ ಕುರಿತಾಗಿ ಮನವಿ ಮಾಡಿಕೊಂಡಿದ್ದ ಜನರನ್ನೇ ತರಾಟೆಗೆ ತೆಗೆದುಕೊಂಡಿದ್ದ ಸಚಿವ ತಮ್ಮಣ್ಣಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿಎಂ-'...

ಮಾರಮ್ಮನಿಗೆ 11 ರೂ. ಹರಕೆ ಸಲ್ಲಿಸಿದ ಕೇಂದ್ರ ಸಚಿವ ಡಿವಿಎಸ್..!!

ನೆಲಮಂಗಲ:  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿರೋ ಸದಾನಂದಗೌಡ ಮಾರಮ್ಮ ದೇವಿಗೆ 11 ರೂಪಾಯಿ ಹರಕೆ ತೀರಿಸಿದ್ದಾರೆ. ಬೆಂಗಳೂರು ಹೊರವಲಯದ ತಾವರೆಕೆರೆಯ ಮಾರಮ್ಮ ದೇಗುಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ದೇವಿಗೆ ಕಟ್ಟಿಕೊಂಡಿದ್ದ ಹರಕೆ ತೀರಿಸಿದ್ರು. ತಾವು ಗೆದ್ದರೆ 11 ರೂಪಾಯಿ ಕಾಣಿಕೆ ನೀಡೋದಾಗಿ ಹರಕೆ ಮಾಡಿಕೊಂಡು ವಿಶೇಷ...

ಇಬ್ಬರು ಪಕ್ಷೇತರರಿಗೆ ದೋಸ್ತಿ ಸರ್ಕಾರ ಮಣೆ- ಸಂಪುಟ ವಿಸ್ತರಣೆ ಫಿಕ್ಸ್…!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು ಈ ಬಗ್ಗೆ ಸಿಎಂ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಇಬ್ಬರು ಪಕ್ಷೇತರರನ್ನು ತಮ್ಮತ್ತ ಸೆಳೆಯಲು ಸಿಎಂ ಸಫಲರಾಗಿದ್ದಾರೆ. ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳೋ ನಿಟ್ಟಿನಲ್ಲಿ ಪಕ್ಷೇತರ ಶಾಸಕರನ್ನು ಸೆಳೆಯೋದು ಮೈತ್ರಿ ನಾಯಕರಿಗೆ ಬಹುಮುಖ್ಯವಾದ ಕೆಲಸ. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ರೆ ಮಾತ್ರ ಈ ಇಬ್ಬರೂ...

ಬಿಜೆಪಿ ಕಚೇರಿಗೆ ಸುಮಲತಾ ಭೇಟಿ ನೀಡಿದ್ದ್ಯಾಕೆ…?

ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ...

‘ನಿಮಗೆ ಬೇಜಾರಾದ್ರೆ ರಾಜೀನಾಮೆ ಕೊಡಿ’- ಸಂಸದೆ ಸುಮಲತಾ ಟಾಂಗ್…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಮನವಿ ಮಾಡಿಕೊಂಡ ಜನರ ಮೇಲೆ ಸಚಿವ ತಮ್ಮಣ್ಣ ಎಗರಾಡಿದ್ದಕ್ಕೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ತಮ್ಮಣ್ಣ ಜನರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿರೋ ಸಂಸದೆ ಸುಮಲತಾ, ನಿಮಗೆ ಬೇಜಾರಿದ್ರೆ ರಾಜಿನಾಮೆ ಕೊಡಿ, ಕೆಲಸ ಮಾಡೋರು ಇದ್ದಾರೆ. ನಿಮ್ಮ ಹೇಳಿಕೆಯೇ ಸೋಲಿಗೆ ಕಾರಣವಾಗಿರೋದನ್ನ...

ಮತ ಹಾಕದ್ದಕ್ಕೆ ಜನರ ಮೇಲೆ ಎಗರಿಬಿದ್ದ ಸಚಿವ…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಕೇಳಿದ್ದಕ್ಕೆ ಗ್ರಾಮಸ್ಥರನ್ನೇ ಸಚಿವ ಡಿ.ಸಿ ತಮ್ಮಣ್ಣ ತರಾಟೆಗೆ ತೆಗೆದುಕೊಂಡ ಘಟನೆ ಮದ್ದೂರಿನಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರಿನ ಮದ್ದೂರಮ್ಮ ಕೆರೆಯಲ್ಲಿ ಬಹುಗ್ರಾಮ ಕುಡಿಯೋ ನೀರಿನ ಯೋಜನೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ ವೇಳೆ ಗ್ರಾಮಸ್ಥರನ್ನು ಡಿ.ಸಿ ತಮ್ಮಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಉದ್ಘಾಟನೆ ವೇಳೆ ಅಲ್ಲಿ ಸೇರಿದ್ದ ಗ್ರಾಮಸ್ಥರು ರಸ್ತೆ ಮತ್ತು...
- Advertisement -spot_img

Latest News

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...
- Advertisement -spot_img