ಬೆಂಗಳೂರು: ಬಿಜೆಪಿಯ ಪ್ರಭಾವಿ ಶಾಸಕನ ಹತ್ಯೆಗೆ ಕಾಂಗ್ರೆಸ್ ಮುಖಂಡನೊಬ್ಬ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ವಿಷಯ ಹೊರಬಂದಿದ್ದು, ಎಚ್ಚೆತ್ತ ಸಿಸಿಬಿ ಪೊಲೀಸರು ತಡರಾತ್ರಿವರೆಗೂ ಕಾಂಗ್ರೆಸ್ ಮುಖಂಡನ್ನು ಲಾಕ್ ಮಾಡಿ ವಿಚಾರಣೆ ನಡೆಸಿದ್ದಾರೆ.
ಇಷ್ಟಕ್ಕೂ ಆ ಬಿಜೆಪಿ ಶಾಸಕ ಯಾರು? ಆ ಶಾಸಕನ ಕೊಲೆಗೆ ಪ್ಲಾನ್ ಮಾಡಿದ್ದು ಯಾರು ಗೊತ್ತಾ?
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನ ಮುಗಿಸಲು ಕಾಂಗ್ರೆಸ್...
ಮಂಡ್ಯ: ಅತ್ಯಾಚಾರ ಆರೋಪದ ಮೇಲೆ ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...
ಕಲಬುರ್ಗಿ: ಸಿದ್ದು ಕುಡಿದಾಗ ಒಂದು ಮಾತನಾಡುತ್ತಾರೆ, ಕುಡಿಯದೆ ಇದ್ದಾಗ ಇನ್ನೊಂದು ಮಾತನಾಡುತ್ತಾರೆ ಎಂದು ಕೆ ಎಸ್ ಈಶ್ವರಪ್ಪ ಸಿದ್ದುಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್ ಭಯೋತ್ಪಾದಕ ಎಂದು ಹೇಳಿರುವ ಹೇಳಿಕೆಗೆ ಕಲಬುರ್ಗಿಯಲ್ಲಿ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಯಾವಾಗ ಕುಡಿಯುತ್ತಾರೆ, ಯಾವಾಗ ಕುಡಿಯುವುದಿಲ್ಲ ಎಂದು ತಿಳಿಯುವುದೇ ಇಲ್ಲ. ಕುಡಿದಾಗ...
ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಬಿಜೆಪಿ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಆಶೀರ್ವಾದ ಪಡೆದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ...
ಬೆಂಗಳೂರು, ನ.24. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.ವಿಧಾನ ಪರಿಷತ್ ಚುನಾವಣೆಗೆ ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬೂಕಹಳ್ಳಿ ಮಂಜು, ಬಸವರಾಜ ಬೊಮ್ಮಾಯಿ ಅವರ...
ಬೆಂಗಳೂರು: ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೂ ಅಲ್ಲಿ ಸ್ಪರ್ಧೆ ಮಾಡಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ- ಅಪ್ಪಾಜಿಗೌಡ , ತುಮಕೂರು- ಅನಿಲ್ ಕುಮಾರ್, ಮೈಸೂರು- ಸಿ.ಎನ್.ಮಂಜೇಗೌಡ, ಕೋಲಾರ- ವಕ್ಕಲೇರಿ ರಾಮು,. ಬೆಂಗಳೂರು ಗ್ರಾಮಾಂತರ- ಹೆಚ್.ಎಂ.ರಮೇಶ್ ಗೌಡ ಕೊಡಗು-ಹೆಚ್.ಯು.ಇಸಾಕ್ ಖಾನ್, ಹಾಸನ- ಸೂರಜ್ ರೇವಣ್ಣ ಸ್ಪರ್ಧೆ ಮಾಡಿದ್ದಾರೆ.ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ...
ಬೆಂಗಳೂರು, ನವೆಂಬರ್ 23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಭಾರಿ ಮಳೆಯಿಂದ ಜಲಾವೃತವಾಗಿದ್ದ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜವಾಹರ ಲಾಲ್ ನೆಹರು ಸೆಂಟರ್ ಫಾರ್...
ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ರವರಿಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಉಚಿತ ಶಿಕ್ಷಣ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಯಿಯವರಿಗೆ ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎಸ್.ವಿನಯ್ ಅವರು ಪತ್ರ ಬರೆದಿದ್ದಾರೆ .ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಳೆದ ಒಂದು...
ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.
ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ...
ವಿಧಾನ ಪರಿಷತ್ ಚುನಾವಣೆಗಳ ನಿಮಿತ್ತ ಬಿಜೆಪಿ ಪಕ್ಷವು ಕರ್ನಾಟಕದಾದ್ಯಂತ ಜನಸ್ವರಾಜ್ ಕಾರ್ಯಕ್ರಮದ ಮೂಲಕ ತಮ್ಮ ಪಕ್ಷವನ್ನು ಬಲಪಡಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದೆ.
ಅದರoತೆ ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವನ್ನು ನಗರದಲ್ಲಿ ಅದ್ದೂರಿಯಾಗಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು...