Tuesday, June 30, 2026

ರಾಜಕೀಯ

Laxmi hebbalkar; ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನಂಜನಗೂಡು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸತ್ಕರಿಸಲಾಯಿತು. ಈ ವೇಳೆ ನಂಜನಗೂಡು ತಾಲೂಕು ಪಂಚಾಯತಿ ಇಒ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಮಹಿಳಾ ಮತ್ತು...

BJP Meeting: ಘರ್ ವಾಪಸ್ ವದಂತಿ ಬೆನ್ನಲ್ಲೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ಬಿಜೆಪಿ ಕೋರ್ ಕಮಿಟಿ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ....

Loksabha Election: ಚಿತ್ರದುರ್ಗ ಲೋಕಸಭಾ ಬಿಜೆಪಿ ಟಿಕೆಟ್ ಯಾರಿಗೆ.?

ಚಿತ್ರದುರ್ಗ : ಲೋಕಸಭಾ ಚುನಾವಣೆಗೆ ಇನ್ನೇನು 8 ತಿಂಗಳು ಮಾತ್ರ ಬಾಕಿ ಇದೆ. ಈ ನಡುವೆ ಈಗಾಗ್ಲೇ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಅನ್ನೋ ಚರ್ಚೆ ಆಗ್ತಿದೆ. ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿ 25 ಸಂಸದರಿದ್ದಾರೆ. ಹಲವು ಬಿಜೆಪಿ ಸಂಸದರಿಗೆ ಟಿಕೆಟ್ ತಪ್ಪುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಈ ಬಗ್ಗೆ ಈಗಾಗ್ಲೇ ಸಾಕಷ್ಟು...

BJP left: ಯಾರೂ ಬಿಜೆಪಿ ತೊರೆಯುವುದಿಲ್ಲ , ನಾವೆಲ್ಲ ಒಗ್ಗಟ್ಟಾಗಿದ್ದೇವೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರ ಹಾಗೂ ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಶಾಸಕರು ಪಕ್ಷಾಂತರದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಎಸ್.‌ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ನಾನು ಮಾತನಾಡಿದ್ದು, ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ‌‌ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ,...

Basavaraj Bommi : ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ದ ಹೋರಾಟ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆ ಅನುಸರಿಸಲಾಗುತ್ತಿದೆ. ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ದ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ...

Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

HUBLI : : ಪಾರ್ಟಿ ನನಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಟಿಕೆಟ್ ಕೊಟ್ಟಿದೆ, ಈ ಬಾರಿಯೂ ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಬಿಜೆಪಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ...

CT Ravi: ಬಿಜೆಪಿ ತೊರೆದ ಯಾವ ನಾಯಕರು ಕಾಂಗ್ರೆಸ್ ಸೇರಲ್ಲ.!

ರಾಜಕೀಯ ಸುದ್ದಿ: ಸದ್ಯಕ್ಕೆ ಯಾವುದೇ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರಲು ಪಕ್ಷವನ್ನು ತೊರೆದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯಿಂದ ಕೆಲವು ನಾಯಕರು ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹಲವು ಕಾಂಗ್ರೆಸ್ ನಾಯಕರು ಸುಳಿವು ನೀಡಿರುವ ಹಿನ್ನೆಲೆಯಲ್ಲಿ ರವಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ರವಿ ಸುದ್ದಿಗಾರರೊಂದಿಗೆ ಮಾತನಾಡಿ, ತನಗೆ...

Congress : ರಾಜ್ಯದಲ್ಲಿ ಶುರುವಾಗಿದ್ಯಾ ಆಪರೇಷನ್ ಹಸ್ತ..?! ಕಾಂಗ್ರೆಸ್ ಸೇರ್ತಾರಾ ಬಿಜೆಪಿ ನಾಯಕರು..?!

Political News : ರಾಜ್ಯದಲ್ಲಿ ಆಪರೇಷನ್​ ಹಸ್ತ ಶುರುವಾಗಿದೆ ಎಂಬ ಮಾತುಗಳು ಇದೀಗ  ಕೇಳಿಬರುತ್ತಿವೆ. ಕಾಂಗ್ರೆಸ್​ ತೊರೆದು ಬಿಜೆಪಿಗೆ ಸೇರಿದ್ದ ನಾಯಕರು ಈಗ ಬಿಜೆಪಿ ತೊರೆದು ಕಾಂಗ್ರೆಸ್​​ಸೇರುತ್ತಾರೆ ಎಂಬ ಚರ್ಚೆಗಳು ಕೂಡಾ ಆರಂಭವಾಗಿವೆ. ಇತ್ತೀಚೆಗೆ ಬಿಜೆಪಿಯ ಕೆಲವು  ಶಾಸಕರು ಪ್ರತ್ಯೇಕವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ​ಅವರನ್ನು ಭೇಟಿಯಾಗಿದ್ದರು. ಅಲ್ಲದೇ ಮಾಜಿ ಸಚಿವ ಎಸ್​ಟಿ ಸೋಮಶೇಖರ್ ಡಿಸಿಎಂ...

DK Shivakumar: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ:

ಬೆಂಗಳೂರು: "ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು...

Congress : ಕಾಂಗ್ರೆಸ್ ಪಾಳಯದಲ್ಲಿ ಅಲುಗಾಡುತ್ತಿದೆ ಕುರ್ಚಿ..!  ಬದಲಾಗುತ್ತಾ ಮುಖ್ಯಮಂತ್ರಿ ಸ್ಥಾನ…?!

Political News : ಕಾಂಗ್ರೆಸ್ ಪಾಲಯದಲ್ಲಿ ಮತ್ತೆ ಮುನ್ನಲೆಗೆ ಬಂದಿದೆ ಸ್ಥಾನಮಾನದ ಚರ್ಚೆ.  ಆದರೆ ಸಚಿವರ ಸ್ಥಾನ ಬದಲಾವಣೆಯೋ  ಮುಖ್ಯಮಂತ್ರಿ ಸ್ಥಾನ ಬದಲಾವಣೆಯೋ ಅನ್ನೋ  ಪ್ರಶ್ನೆ ಇದೀಗ ಎದುರಾಗಿದೆ. ಆಹಾರ ಸಚಿವ ಮುನಿಯಪ್ಪರಿಂದ ಬಂದ ಈ ಪ್ರಸ್ತಾಪ ಕೇವಲ ಸಚಿವರದ್ದಾ ಅಥವಾ ಸಿಎಂ, ಡಿಸಿಎಂ ಸ್ಥಾನದ ಬದಲಾವಣೆಯ ಪ್ರಸ್ತಾಪವೂ ಮುನಿಯಪ್ಪ ಮಾತಿನ ಹಿಂದೆ ಅಡಗಿದೆಯಾ ಎನ್ನುವ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img