Monday, June 29, 2026

ರಾಜಕೀಯ

DK Shivakumar : ಸದನದಲ್ಲಿ ಯತ್ನಾಳ್ ಡಿಕೆಶಿ ವಾಕ್ ಸಮರ

Political News: ಸದನದಲ್ಲಿ ಆಡಳಿತ ಪಕ್ಷ ವಿಪಕ್ಷಗಳ ನಡುವೆ  ಗದ್ದಲ ಜೋರಾಗುತ್ತಿದೆ. ಯತ್ನಾಳ್ ಮಾತಿಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ಕೆಂಡಾಮಂಡಲವಾದರು. ಭ್ರಷ್ಟಾಚಾರದ ವಿಚಾರವಾಗಿ ಯತ್ನಾಳ್ ಎದ್ದುನಿಂತು ನಿರಂತರ ಆರೋಪಿಸುತ್ತಿರುವ ವೇಳೆಯಲ್ಲಿ ಡಿಕೆಶಿವಕುಮಾರ್ ಅವರನ್ನು ಭ್ರಷ್ಟಾಚಾರದ ಬಂಡೆ ಎಂಬುವುದಾಗಿ ಕುಟುಕಿದರು. ಇದೇ ವೇಳೆ ರೊಚ್ಚಿಗೆದ್ದ ಡಿಸಿಎಂ ಡಿಕೆಶಿ ಪ್ರತಿಮಾತುಗಳಾಡಿದರು. ಏಯ್ ಕೂತ್ಕೊಳ್ಳಯ್ಯ ಸುಮ್ಮನೆ ನಾನಾಗಿದ್ದರೆ ಈ ಕ್ಷಣನೇ...

Anna Bhagya:ಅಕ್ಕಿ ನೀಡಲು ಹರಸಾಹಸ ಪಡುತ್ತಿರುವ ಸರ್ಕಾರ

ರಾಜಕೀಯ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು ಹತ್ತು ಕೆಜಿ ಅಕ್ಕಿ ಬದಲಿಗೆ ಐದು ಕೆಜಿ ಅಕ್ಕಿ ಮತ್ತು ಇನೈದು ಕೆಜಿ ಅಕ್ಕಿ ಬದಲಿಗೆ ಹಣ ಹಾಕುವುದಾಗಿ ಘೋಷಿಸಿ ಆದೇಶಿಸಿತ್ತು ಆದರೆ ಆರಂಭದಲ್ಲಿ ಐಎಫ್ ಸಿ ಮೊದಲು ಅಕ್ಕಿ ಕೊಡಲು ಒಪ್ಪಿಗೆ  ನೀಡಿತ್ತು ನಂತರದಲ್ಲಿ ದಾಸ್ತಾನು ಇಲ್ಲವೆಂದು ಕೊಡಲು ನಿರಾಕರಿಸಿತು.ಆಮೇಲೆ...

Vidhanasoudha- ನಗೆ ಕಡಲಲ್ಲಿ ತೇಲಾಡಿದ ಕಲಾಪ

ರಾಜಕೀಯ: ಇಂದು ಕಲಾಪ ಆರಂಭವಾಗುತ್ತಿದ್ದಂತೆ  ಬಂದಂತಹ ಸಭಾಧ್ಯಕ್ಷರು ನಾನು ಖುಷಿಯಾಗಿದ್ರೆ ನೀವು ಖುಷಿಯಾಗಿರ್ತಿರಿ ನಾನಾ ಬೇಸರದಲ್ಲಿದ್ದರೆ ನೀವು ಬೇಸರದಲ್ಲಿರುತ್ತೀರಿ ಅದಕ್ಕಾಗಿ ನಾನು ಖುಷಿಯಾಗಿದ್ದೇನೆ ಎಂದು ಬೇಗ ಬಂದವು ಹೆಸರನ್ನು ಹೇಳಿದರು . ನಂತರ ಮದ್ಯ ಬಾಯಿ ಹಾಕಿದ ಶಾಸಕ ಸುರೇಶ್ ಗೌಡ ಕೊನೆಯವರೆಗೆ ಇದ್ದವರ ಹೆಸರನ್ನು ಹೇಳಿ ಕೆಲವರು ಮದ್ಯದಲ್ಲೆ ಚಕ್ಕರ್ ಹಾಕಿ ಹೋಗುತ್ತಾರೆ...

Congress : ಬುಧವಾರ ಮೌನ ಪ್ರತಿಭಟನೆ..?!

Political News: ಇತ್ತೀಚೆಗೆ ರಾಷ್ಟ್ರೀಯ ಕಾಂಗ್ರೆಸ್ ನಾಯಕನ ಮಾನನಷ್ಟ ಅರ್ಜಿ ವಜಾ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ತೀರ್ಪಿನ ಬಗ್ಗೆ ನಿರಂತರ ವಿರೋಧವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಇನ್ನು ಬುಧವಾರದಂದು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಮೌನ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಮಾದ್ಯಮದೊಂದಿಗೆ ಮಾತನಾಡಿದ ಡಿಸಿಎಂ ಡಿಕೆಶಿ ರಾಹುಲ್...

DK Shivakumar : ಮಹಾ ಷಡ್ಯಂತ್ರ ನಡೀತಿದೆ..?! ಡಿಕೆಶಿ ಹೇಳಿದ ಅಸಲಿ ಸ್ಟೋರಿ..?!

Political News: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಗೆಲುವನ್ನು ಸಾಧಿಸಿ ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಚುನಾವಣೆಗೂ ಮುಂಚೆ ಭಾರತ್ ಜೋಡೋ ಯಾತ್ರೆ ದೇಶದಾದ್ಯಂತ ಭರ್ಜರಿಯಾಗಿಯೇ ನಡೆದಿತ್ತು. ರಾಹುಲ್ ಗಾಂಧಿ ಅದಾಗಲೇ ಕಾಂಗ್ರೆಸ್ ಗೆಲ್ಲುವ ಮುನ್ಸೂಚನೆ ನೀಡಿದ್ದರು. ಇದೀಗ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದೆ. ಕಾರಣ ಗುಜರಾತ್ ಕೋರ್ಟ್​ ಅವರ ಮಾನನಷ್ಟ ಅರ್ಜಿಯನ್ನು ವಜಾ ಮಾಡಿದ್ದರು. ಈ ವಿಚಾರವಾಗಿ ಮಾತನಾಡಿದ...

U.T khadhar: ಕಂದಕೂರ್ ವಿರುದ್ದ ಗರಂ ಆದ ಸಭಾಧ್ಯಕ್ಷರು

ರಾಜಕೀಯ ಸುದ್ದಿ: ಕೆಳೆದ ಒಂದು ವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಶುಕ್ರವಾರ ಬಜೆಟ್ ಘೋಷಣೆ ಕಾರ್ಯ ಕೂಡಾ ಜರುಗಿರು ಬಜೆಟ್ ಮಂಡನೆ ಸಮಯದಲ್ಲಿ ಅಪರಿಚಿತರೊಬ್ಬರು  ವಿಧಾನಮಂಡಲ ಅಧಿವೇಶನದೊಳಗೆ ಪ್ರವೇಶಿಸಿ ಭದ್ರತಾ ಲೋಪವನ್ನು ಎತ್ತಿ ತೋರಿಸಿದರು ಹಾಗೂ ಈಗ ಬಾರಿ ಚರ್ಚೆಯಲ್ಲಿರವ ಪೆನ್ ಡ್ರೈವ್ ವಿಚಾರಕ್ಕೆ ಇಂದು ತೆರೆ ಎಳೆಯಲಿದ್ದಾರೆ ಜೆಡಿಯಸ್ ಶಾಸಕರಾಗಿರುವ ಶಾಸಕ ಶರಣುಗೌಡ ಕಂದಕೂರ್...

Dr.G parameshwar-ಜೈನ ಮುನಿಗಳ ಹತ್ಯೆಗೆ ರಾಜಕೀಯ ಬಣ್ಣ ಹಚ್ಚಬೇಡಿ

ಹುಬ್ಬಳ್ಳಿ: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದಂತೆ  ಉಪವಾಸ ವ್ರತ ಕೈಗೊಂಡಿರುವ ಗುಣಧರನಂದಿ ಸ್ವಾಮೀಜಿ ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಜಿ ಪರಮೇಶ್ವರ ಅವರುಸ್ವಾಮೀಜಿ ಅವರಿಗೆ ಭಕ್ತಿ ಪೂರ್ವಕ ಪ್ರಣಾಮಗಳು.ಬಹಳ ವಿಭಿನ್ನವಾದ ಸಂದರ್ಭದಲ್ಲಿ ನಾವು ಸ್ವಾಮೀಜಿ ಭೇಟಿ ಮಾಡಿದ್ದೇವೆ..ಚಿಕ್ಕೋಡಿಯಲ್ಲಿ ಕಾಮಕುಮಾರ ನಂದಿ ಸ್ವಾಮೀಜಿಯ ಬರ್ಬರ ಹತ್ಯೆಯಾಗಿದೆ.ಇದು ಇತಿಹಾಸದಲ್ಲಿ ನೋಡದ ಹತ್ಯೆ ಎಂದ ಪರಮೇಶ್ವರ ಇಗಾಗಲೇ...

Dr G Parameshwar: ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ

ಹುಬ್ಬಳ್ಳಿ ಬ್ರೇಕಿಂಗ್: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯ ತನಿಖೆಯಲ್ಲಿ ತಾರತಮ್ಯದ ಮಾಡುತಿದ್ದಾರೆ ಆರೋಪ ಮಾಡಿರುವ  ವಿಚಾರವಾಗಿ ಮಾತನಾಡಿದ್ದಾರೆ. ಇಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡೋಕೆ ಹೋಗೋದಿಲ್ಲ.ಅಪರಾಧಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ...

C.C Patil: ಬಜೆಟ್ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವರು

ರಾಜಕೀಯ ಸುದ್ದಿ: ಶುಕ್ರವಾರ  ಮುಖ್ಯಮಂತ್ರಿ  ಸಿದ್ದರಾಮಯ್ಯನವರು ರಾಜ್ಯದ ಬಜೆಟ್ ಮಂಡನೆ ಮಾಡಿದರು. ಕಾಂಗ್ರೆಸ್ ಗ್ಯಾರಂಟಿಗಳಿಗೆ ಸಾವಿರಾರು ಕೋಟಿಗಟ್ಟಲೆ ಹಣವನ್ನು ಬಿಡುಗಡೆ ಮಾಡಿದರು. ಹಾಗೆಯೆ ಇಸ್ಲಾಂ ಧರ್ಮದ ಮಸೀದಿಳಿಗೆ ಮತ್ತು ಕ್ರೈಸ್ತ ಮಶಿನರಿಗಳಿಗೆ ಕೋಟಿಗಟ್ಟಲೆ ಹಣವನ್ನು ಬಿಡುಗಡೆ ಮಾಡಿದ್ದಾರೆ ಆದರೆ ಹಿಂದು ಧರ್ಮಕ್ಕೆ ಯಾವುದೇ ರೀತಿಯ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಸಿ...

Kumarswamy ಇಂದು ಅಧಿವೇಶನದಲ್ಲಿ ಪೆನ್ ಡ್ರೈವ್

ರಾಜಕೀಯ ಸುದ್ದಿ: ವಿಧಾನಸೌಧದಲ್ಲಿ ಕಳೆದ ಒಂದು ವಾರದಿಂದ ಅಧಿವೇಶನ ಶುರುವಾಗಿದ್ದು ಕುಮಾರ್ ಸ್ವಾಮಿಯವರು ಆಡಳಿತ ಪಕ್ಷವಾದ ಕಾಂಗ್ರೆಸ್ ಮೆಲೆ 30 ಲಕ್ಷ ಲಂಚ ತೆಗೆದುಕೊಂಡಿರುವ ಬಗ್ಗೆ ಆರೋಪ ಮಾಡಿ ನನಲ್ಲಿ ಲಂಚಕ್ಕೆ ಸಂಬಂಧ ಪಟ್ಟ ದಾಖಲಾತಿಗಳು ಅವರ ಹತ್ತಿರ ಇರುವುದಾಗಿ ಮಾಧ್ಯಮಗಳ ಮುಂದೆ ಪೆನ್ ಡ್ರೈವ್  ತೋರಿಸಿದ್ದಾರೆ. ಉನ್ನತ ಹುದ್ದೆಯಲ್ಲಿರುವ ಸರ್ಕಾರಿ ಅಧಿಕಾರಿಗಳನ್ನು ಇನ್ನೊಂದು ಸ್ಥಳಕ್ಕೆ ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img