Friday, October 31, 2025

ರಾಜಕೀಯ

ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್ ಮುಖಂಡ ರಮೇಶ್

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸದ ವೇಳೆ ಬೇರೆಡೆಯಿಂದ ಜನರನ್ನುಕರೆತರಲಾಗಿತ್ತು ಎಂಬ ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ, ಕೋಲಾರದ ಪಿ,ಎಲ್,ಡಿ ಬ್ಯಾಂಕ್ ಮಾಜಿ ಅಧ್ಯಕ್ಷ್ಯ, ಕಾಂಗ್ರೆಸ್ ಮುಖಂಡ ಚಂಜಿಮಲೆ ರಮೇಶ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರವಾಸಕ್ಕೆ ಹೊರಗಿನಿಂದ ಜನರನ್ನು ಕರೆತಂದಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಕೋಲಾರದಲ್ಲಿ ಅಪಾರ...

ಉಡುಪಿಗೆ ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಉಡುಪಿ: ನಾಳೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ  ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಗೆ ಸಚಿವರು ಬರುತ್ತಿರುವುದರಿಂದ ಬೀಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ https://karnatakatv.net/central-minister-fallsill/

ವೊಟರ್ ಮಾಹಿತಿ ಕದಿಯುವ ಕೆಲಸ ಸರ್ಕಾರ ಮಾಡಿದೆ : ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಾಯಿತು. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ತಮಗೆ ಬೇಕಾದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದ್ದಾರೆ. ಇದರಿಂದ ಚಿಲುಮೆ ಸಂಸ್ಥೆ...

ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಆರೋಪ ಕೇಳಿಬರುತ್ತಿದ್ದು, ಮತದಾರರ ಪಟ್ಟಿಯನ್ನು ನವೀಕರಣಕ್ಕೆಂದು ನೀಡಿದ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೊರಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸುತ್ತಿದ್ದಾರೆ. RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್...

ಇಂಡೋನೇಷ್ಯಾ, ಜಿ20 ಶೃಂಗಸಭೆ, ದಿನ 2 : ಇಂದು ಯುಕೆ ರಿಷಿ ಸುನಕ್ ಮತ್ತು ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿರುವ ಮೋದಿ

ಇಂಡೋನೇಷ್ಯಾ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗ ಸಭೆಯ 2ನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ಸಿದ್ದರಾಗಿದ್ದಾರೆ. ಶೃಂಗಸಭೆಯ 1ನೇ  ದಿನದಂದು ಅವರು ಆಹಾರ ಪೂರೈಕೆ ಸರಪಳಿ, ಇಂಧನ ಭದ್ರತೆ ಮತ್ತು ಡಿಜಿಟಲ್ ರೂಪಾಂತರದ ಬಗ್ಗೆ, ಭಾರತದ ನಿಲುವನ್ನು ಎತ್ತಿ ತೋರಿಸಿದರು. 2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು...

2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧ: ಡೊನಾಲ್ಡ್ ಟ್ರಂಪ್ ಘೋಷಣೆ

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2024ರ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಘೋಷಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸಹಾಯಕರು 2024ರ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಯುಎಸ್ ಫೆಡರಲ್ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. 3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ...

ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ : ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಚಲುವರಾಯ ಸ್ವಾಮಿ, ಸುರೇಶ್ ಗೌಡರಿಗೆ ಸವಾಲು ಹಾಕಿದ್ದು, ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ. ನಾಗಮಂಗಲದಲ್ಲಿ 3 ಜನ ಪಕ್ಷೇತರರಾಗಿ ಸ್ಪರ್ಧೆ ಮಾಡೋಣ. ಸುರೇಶ್ ಗೌಡ, ಚಲುವರಾಯಸ್ವಾಮಿ ಇಬ್ಬರು ಕ್ಷೇತ್ರದಲ್ಲಿ ಪಕ್ಷಗಳ ಅಭ್ಯರ್ಥಿಗಳಾಗದೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿ ಎಂದು...

‘ಸಿದ್ದರಾಮಯ್ಯನವರ ಕೋಲಾರ ಪ್ರವಾಸದ ಪಟಾಕಿ ಸಿಡಿಯುವ ಬದಲು ಟುಸ್ ಆಗಿದೆ’

ಕೋಲಾರ: ಸಿದ್ದರಾಮಯ್ಯ ರವರ ಕೋಲಾರ ಪ್ರವಾಸ ವಿಫಲವಾಗಿದೆ . ಸಿದ್ದರಾಮಯ್ಯ ಒಬ್ಬ ಪ್ರಭಾವಿ ರಾಜ್ಯ ನಾಯಕನಾಗಿದ್ದು ಅವರು ಯಾವುದೇ ಕ್ಷೇತ್ರಕ್ಕೆ ಬೇಟಿ ನೀಡಿದರೂ ಕನಿಷ್ಟ ಪಕ್ಷ ಹತ್ತು ಸಾವಿರ ಜನ ಸ್ವಯಂ ಪ್ರೇರಿತರಾಗಿ ಸೇರುತ್ತಾರೆ . ಆದರೆ ಕಳೆದ ಭಾನುವಾರ ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ನಮ್ಮ ಕೋಲಾರ ಮತಕ್ಷೇತ್ರದ ಜನ ಕೇವಲ ಒಂದು ಸಾವಿರದಿಂದ...

ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ

ಮಂಡ್ಯ: ಮೃತ ಯೋಧ ಕುಮಾರ್ ಮನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇ ಗೌಡ ಭೇಟಿ‌ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡ ಸಾಂತ್ವನ ಹೇಳಿದ್ದಾರೆ. ಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ಬಲಿಯಾಗಿದ್ದರು. ಈ ಹಿನ್ನೆಲೆ ಮೃತ...

ಸಿದ್ದರಾಮಯ್ಯಗೆ ನಾರಾಯಣಗೌಡ ತಿರುಗೇಟು

ಮಂಡ್ಯ: ರೈತರನ್ನು ಹತ್ತಿಕ್ಕುವ ಕೆಲಸವನ್ನ ಕಾಂಗ್ರೆಸ್ ನವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಸಚಿವ ನಾರಾಯಣ್ ಗೌಡ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಗೌರವದಿಂದ ನಡೆದುಕೊಳ್ಳಬೇಕು. ನಮಗೂ ಮಾತನಾಡಲು ಬರುತ್ತದೆ ಹಾಗಂತ ದೊಡ್ಡವರಿಗೆ ಟೀಕೆ ಟಿಪ್ಪಣಿಯನ್ನು ನಾವು ಮಾಡುವುದಿಲ್ಲ. ಅವರು ಒಂದು ಪಕ್ಷದಲ್ಲಿದ್ದಾರೆ, ವಿರೋಧ ಪಕ್ಷದ ನಾಯಕರಾಗಿದ್ದಾರೆ‌. ಲೆಟರ್ ಮೂಲಕ ಸರ್ಕಾರಕ್ಕೆ ತಲುಪಿಸಿದರೆ ಸರ್ಕಾರ ಸಮಸ್ಯೆ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img