Tuesday, October 28, 2025

ರಾಜಕೀಯ

ಕೊಡಗಿನಲ್ಲಿ 4 ದಿನ ನಿಷೇದಾಜ್ಞೆ ಜಾರಿ: ಡಿ.ಸಿ.ಸತೀಶ್

Kodagu news: ಮೊಟ್ಟೆ ಮಹಾಯುದ್ಧ ಇದೀಗ ತಾರಕಕ್ಕೇರಿದೆ.ಕೊಡಗು ಇದೀಗ ರಾಜಕೀಯದ ಕೆಂಗಣ್ಣಿಗೆ ಗುರಿಯಾಗಿದೆ.ಆದ್ದರಿಂದ ಅವಮಾನವಾದಲ್ಲೇ ಆರ್ಭಟ ನಡೆಸೋಕೆ ಕಾಂಗ್ರೆಸ್ ಸಜ್ಜಾಗಿದೆ.ಜೊತೆಗೆ ಬಿಜೆಪಿಗರು ಅದಕ್ಕೆ ಕೌಂಟರ್ ಕೊಡಲು ಸಿದ್ಧರಾಗಿ ಪ್ರಚಾರ ಕಾರ್ಯ ನಡೆಸಲು ಕೊಡಗು ಸಮಾವೇಶ ಮಾಡಲು ನಿರ್ಧರಿಸಿದ್ದಾರೆ ಈ ಎಲ್ಲಾ ಕಾರಣದಿಂದ ಶಾಂತಿ ಕಾಪಾಡಲು ಕೊಡಗಿನಲ್ಲಿ ನಿಷೇದಾಜ್ಞೆ ಹೇರಲಾಗಿದೆ.  ಆ.26ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ಹಾಗೂ...

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ…! ಕಾರಣ ಏನು ಗೊತ್ತಾ…?!

Manglore News: ರಾಜ್ಯಾದ್ಯಂತ ಚುನಾವಣೆ ಕಾವು  ಬಿಸಿಯೇರುತ್ತಿದೆ. ಇದೀಗ ಕಾಂಗ್ರೆಸ್ ಬಿಜೆಪಿ ಟಾಕ್ ವಾರ್ ಗಳಂತೂ ತಾರಕಕ್ಕೇರುತ್ತಿದೆ. ಇಷ್ಟೆಲ್ಲಾ ರಾಜಕೀಯ ವಾರ್ ಗಳ ನಡುವೆ ಹೈ ಕಮಾಂಡ್ ನಿಂದ ವಿಶೇಷ ಸಂದೇಶವೊಂದು ಬಂದಿದೆ. ಹೌದು ಸತತ ಜಯಭೇರಿಯಲ್ಲಿರು ಜನರ ನೆಚ್ಚಿನ ನಾಯಕ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಸೆಪ್ಟೆಂಬರ್ 2 ರಂದು ಮಂಗಳೂರಿಗೆ...

“ಹಂದಿ ಮಾಂಸ ತಿಂದು ನೀವು ಮಸೀದಿಗೆ ಹೋಗಿ” : ಯತ್ನಾಳ್

Banglore News: ಸಿದ್ದರಾಮಯ್ಯ   ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಯಾವ ದೇವಾಲಯಗಳಲ್ಲಿ ಏನೇನು ಪಾಲನೆ ಇದೆಯೋ ಅದನ್ನು ಪಾಲಿಸುವುದು ನಾಗರಿಕರ ಜವಾಬ್ದಾರಿ ಅದನ್ನು ಉಲ್ಲಂಘಿಸುವುದು ಉದ್ಧಟತನ ಹಾಗೆಯೇ  ನೀವು ಮಾಂಸಹಾರ ಮಾಡಿ ದೇವಾಲಯಕ್ಕೆ ಹೋಗುವಿರಾದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ ಆಗ ನಿಮ್ಮ ತಾಕತ್ತು ಗೊತ್ತಾಗುತ್ತದೆ ಎಂಬುವುದಾಗಿ...

ಸಿದ್ಧರಾಮಯ್ಯ ವಿರುದ್ಧ ಗುಡುಗಿದ ಬಿ.ವೈ ವಿಜಯೇಂದ್ರ

Banglore News: ಸಿದ್ದರಾಮಯ್ಯ   ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಈಗ ಬಿ.ವೈ ವಿಜಯೇಂದ್ರ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ. ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ನಮ್ಮ ನಾಡಿಗೆ ಒಂದು...

ವಿಜಯಪುರ: ಕಾಂಗ್ರೆಸ್ ಕಛೇರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

Vijayapura News: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆ ಖಂಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ಇಂದು ಒಂದೇ ದಿನ ಎರಡು ಬಾರಿ ಕಚೇರಿಯ ಗೋಡೆ ಮೇಲೆ ಸಾವರ್ಕರ್​ ಫೋಟೊ ಅಂಟಿಸಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ...

ಕುತೂಹಲ ಮೂಡಿಸಿದ ಅಮಿತ್ ಷಾ, ಜೂ.ಎನ್.ಟಿ.ಆರ್ ಭೇಟಿ..!

Film news: ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...

ಟಿಪ್ಪು ಸುಲ್ತಾನ್ ಗೆ ಹೆದರದ ಕೊಡಗಿನವರು ಇನ್ನು ಸಿದ್ದು ಸುಲ್ತಾನ್ ಗೆ ಹೆದರುತ್ತಾರಾ…?

Kodagu News: ಮಡಿಕೇರಿ: ಕೊಡಗಿನ ಕಡೆಗೆ ಸಿದ್ದು ನಡಿಗೆಯ ವಿಚಾರವಾಗಿ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಮೈಸೂರು, ಮಂಡ್ಯ, ಹಾಸನ‌ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ....

ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನ

Kodagu news updates: ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನಪ್ರಾಕೃತಿಕ ವಿಕೋಪಕ್ಕೆ ಒಳಗಾದ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸೋಮವಾರ ಪೇಟೆಯ ಸಂಪತ್ ಬಂಧಿತ ಆರೋಪಿ. ಈತ ಕುಶಾಲನಗರ ನ್ಯಾಯಾಲಯಕ್ಕೆ ಶರಣಾಗಲು ಬಂದ...

ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಆಗಿದ್ದರೇ, ಬಿಜೆಪಿ ಶಾಸಕ ಬಿಡಿಸಿಕೊಂಡು ಬಂದಿದ್ದೇಕೆ.? – ಕಾಂಗ್ರೆಸ್

ಬೆಂಗಳೂರು: ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್‌ಗೇಕೆ ಆಪ್ತನಾಗಿದ್ದಾನೆ ಎಂಬುದಾಗಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಕಿಡಿಕಾರಿದೆ. https://twitter.com/INCKarnataka/status/1560947296988430336 ಈ ಕುರಿತಂತೆ ಟ್ವಿಟ್ ಮಾಡಿದ್ದು,...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡ ಕೂಡಲೇ ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ...
- Advertisement -spot_img

Latest News

ಇನ್ಮುಂದೆ ಕಾರು ಓಡಿಸೋಕೆ ಡ್ರೈವರ್ ಗಳೇ ಬೇಕಿಲ್ಲಾ, ಡ್ರೈವರ್ ಇಲ್ಲದೆ ಕಾರ್ ನಲ್ಲಿ ಓಡಾಡಿ!

ಇನ್ಮುಂದೆ ನೀವು ಕಾರನ್ನ ಚಾಲನೆ ಮಾಡೋ ಅವಶ್ಯಕತೆ ಇಲ್ಲಾ. ಯಾಕಂದ್ರೆ ಡ್ರೈವರ್ಲೆಸ್ ಕಾರ್ ಬಂದಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ವಿಪ್ರೋ ಮತ್ತು ಇಂಡಿಯನ್...
- Advertisement -spot_img