Chikkamagaluru news updates:
ನಿನ್ನೆ ಕೊಡಗಿನಲ್ಲಿ ಸಿದ್ದು ವಿರುದ್ದವಾಗಿ ಬಿಜೆಪಿ ಕಾರ್ಯಕರ್ತರು ಕಾರಿಗೆ ಮೊಟ್ಟೆ ಹೊಡೆದು ಪ್ರತಿಭಟನೆ ಮಾಡಿದ್ದರು. ಇಂದೂ ಕೂಡಾ ಅದೇ ರೀತಿಯ ಪ್ರತಿಕ್ರಿಯೆ ಸಿದ್ದುಗೆ ಸಿಕ್ಕಿದೆ. ಪೊಲೀಸ್ ಬಿಗಿ ಭದ್ರತೆ ನಡುವೆಯೂ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಕಪ್ಪು ಬಟ್ಟೆ ಎಸೆದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಿನ್ನೆಲೆ ಅನೇಕ ಪ್ರದೇಶದಲ್ಲಿ ನೆರೆಯಿಂದಾಗಿ ಹಾನಿಗೊಳಗಾಗಿತ್ತು....
hubballi news express:
ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್ ಜೋಶಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದದ್ದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಜೊತೆಗೆ ಸಾವರ್ಕರ್ ಭಾವಚಿತ್ರವನ್ನು ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ.
“ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ” ಎಂದು ಸ್ವತಃ ಇಂದಿರಾಗಾಂಧಿ ಅವರು...
Banglore news:
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸಂವಿಧಾನಾತ್ಮಕ ಹುದ್ದೆಯಲ್ಲಿದ್ದಾರೆ. ಹೇಳಿಕೆಗಳ ಬಗ್ಗೆ ಟೀಕೆ ಮಾಡುವುದು ಒಂದು ಪ್ರಜಾಪ್ರಭುತ್ವದ ಭಾಗವಾಗಿದೆ. ನೆರೆ ವೇಳೆ ವಿಪಕ್ಷ ನಾಯಕರಾಗಿ ಭೇಟಿ ನೀಡಿದ್ದಾರೆ. ಸರ್ಕಾರದ ಕಣ್ಣು ತೆರೆಸುವ...
Banglore news:
ಸಿದ್ದರಾಮಯ್ಯ ಮೊಟ್ಟೆ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿರುವ ನಲಪಾಡ್ ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡ್ತೇವೆ. ಎಲ್ಲ ಸಚಿವರಿಗೂ ಮೊಟ್ಟೆ ಕೊಡ್ತೇವೆ. ನಾವು ಗಾಂಧಿ ತತ್ವದಲ್ಲಿ ಬಂದವರು, ಕಾಂಗ್ರೆಸ್ ತತ್ವದಲ್ಲಿ ಬಂದವರು. ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದಿದ್ದಾರೆ. ನಿನ್ನೆ ರಾತ್ರಿ ಫೇಸ್ ಬುಕ್ ಲೈವ್ ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್ ನಾವು...
Thripura News:
ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.ತ್ರಿಪುರಾದ ಭಾರತ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್ಎಲ್ಎಫ್ಟಿ ಉಗ್ರರು...
Mysoor News:
ರಾಜ್ಯಾದ್ಯಂತ ಮೊಟ್ಟೆ ವಿವಾದ ತಾರಕಕ್ಕೇರಿದೆ.ಈ ಕಾರಣದಿಂದಾಗಿ ಸರ್ಕಾರದ ಮೊರೆ ಹೋಗಿದ್ದಾರೆ ಮಗ ಡಾ.ಯತೀಂದ್ರ.ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ನಡೆದ ಹಿನ್ನೆಲೆ ಸರ್ಕಾರ ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಮೈಸೂರಿನಲ್ಲಿ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕ್ರಮ...
ಬೆಂಗಳೂರು: ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಬಿಜೆಪಿ ಗೂಂಡಾಪಡೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ? ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ ಎಂಬುದಾಗಿ ಕಾಂಗ್ರೆಸ್ ಕಿಡಿಕಾರಿದೆ.
https://twitter.com/INCKarnataka/status/1560491049042120706
ಸರಣಿ...
Banglore news:
ವೀರ ಸಾವರ್ಕರ್ ಫೋಟೋದ ಬಗ್ಗೆ ಸಿದ್ದರಾಮ್ಯ ಅವರು ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಮುಸ್ಲಿಂ ಏರಿಯಾವನ್ನು ದೇಶದಿಂದಲೇ ಬೇರ್ಪಡಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರು ಯೋಚನೆ ಮಾಡಿ ಮಾತಾಡುವುದು ಒಳ್ಳೆಯದು, ಸಾವರ್ಕರ್ ಫೋಟೋ ಮುಸ್ಲಿಂ ಏರಿಯಾದಲ್ಲಿ ಇಟ್ಟಿರಲಿಲ್ಲ. ಮಾಹಿತಿ ತಪ್ಪಿನಿಂದ ಸಿದ್ದರಾಮಯ್ಯನವರು ಹಾಗೆ ಹೇಳಿದ್ದಾರೆ. ಮುಸ್ಲಿಂ ಏರಿಯಾವನ್ನು ದೇಶದಿಂದಲೇ ಬೇರ್ಪಡಿಸುತ್ತಿದ್ದಾರಾ? ಇಂತಹ...
Mandya news:
ಕೊಡಗಿನಲ್ಲಿ ಮಾಜಿ ಮುಖ್ಯ ಮಂತ್ರಿ ಹಾಗೂ ವಿರೋದ ಪಕ್ಷದ ನಾಯಕರು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ಪ್ರಕರಣದ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. ಕಳೆದ ತಿಂಗಳು ಮುಂಗಾರಿನಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿ ಹಾನಿಗೀಡಾದ ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ತಾಲ್ಲೂಕುಗಳಿಗೆ ನಿನ್ನೆ ಪ್ರತಿಪಕ್ಷ...
Banglore News:
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಿದೆ.ತಮ್ಮ ಟ್ವೀಟ್ ಖಾತೆಯ ಮೂಲಕ ಟ್ವೀಟ್ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದೆ.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ನಡೆದಿದ್ದನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದೆ. ‘ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಗೂಂಡಾಪಡೆಯು ವಿಪಕ್ಷ...
ಇನ್ಮುಂದೆ ನೀವು ಕಾರನ್ನ ಚಾಲನೆ ಮಾಡೋ ಅವಶ್ಯಕತೆ ಇಲ್ಲಾ. ಯಾಕಂದ್ರೆ ಡ್ರೈವರ್ಲೆಸ್ ಕಾರ್ ಬಂದಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ವಿಪ್ರೋ ಮತ್ತು ಇಂಡಿಯನ್...