Wednesday, October 29, 2025

ರಾಜಕೀಯ

‘ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ’: ಕರ್ನಾಟಕ ಕಾಂಗ್ರೆಸ್ ಟ್ವಿಟ್ ಸಮರ

Banglore News: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಿದೆ.ತಮ್ಮ ಟ್ವೀಟ್ ಖಾತೆಯ ಮೂಲಕ ಟ್ವೀಟ್ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದೆ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ನಡೆದಿದ್ದನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದೆ. ‘ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಗೂಂಡಾಪಡೆಯು ವಿಪಕ್ಷ...

“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ”: ಸಿದ್ದುಗೆ ಕಾಡುತ್ತಿದೆಯಾ ಜೀವಭಯ…?!

kodagu news xpress: ಕೊಡಗಿನ ಮೊಟ್ಟೆ ಪ್ರಕರಣ ಇದೀಗ ರಾಜ್ಯದಲ್ಲಿಯೇ ಅಶಾಂತಿಗೆ ಕಾರಣವಾಗುತ್ತಿದೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸುತ್ತಾ ಮತ್ತೆ ಸಾವರ್ಕರ್ ಕುರಿತಾಗಿ ವ್ಯಂಗ್ಯವಾಡಿದ್ದಾರೆ. “ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಮಗಳೂರು ತಾಲೂಕಿನ ಬಾಸಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ...

“ನಾನು ಶ್ಯಾಡೋ ಸಿಎಂ” : ಮೊಟ್ಟೆ ಎಸೆತ ಪ್ರಕರಣಕ್ಕೆ ಗುಡುಗಿದ ಸಿದ್ದರಾಮಯ್ಯ

kodagu news: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವಾಗಿ ರಾಜ್ಯದೆಲ್ಲೆಡೆ ಆಕ್ರೋಶ ಭುಗಿಲೆದ್ದಿದೆ. ಈ ವಿಚಾರವಾಗಿ ಸಿದ್ದು ಫುಲ್ ಗರಂ ಆಗಿದ್ದಾರೆ. ಬೇರೆ ಸಚಿವರು ಬಂದಾಗ ಈ ರೀತಿ ದಾಳಿಯಾಗಿಲ್ಲ ಅಷ್ಟೇ ಯಾಕೆ ಟಿಪ್ಪು ಜಯಂತಿ ದಿನವೂ ನಾನು ಬಂದಾಗಲೂ ದಾಳಿಯಾಗಿಲ್ಲ ಈ ಬಾರಿ ಬಂದಾಗ ಮಾತ್ರ ದಾಳಿಯಾಗಿದೆ ಅಂದರೆ ಇದರ ಹಿಂದೆ...

ಮೊಟ್ಟೆ ಎಸೆದಿದ್ದಕ್ಕೆ ಟಗರು ಟಾರ್ಗೆಟ್ ಯಾರು ಗೊತ್ತಾ?

kodagu News: ಕೊಡಗಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ ನೀಡಿದಂತಹ ಸಂದರ್ಭದಲ್ಲಿ ಸಾವರ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ ನೆಪವೊಡ್ಡಿ ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿತ್ತು.ಈ ಬಗ್ಗೆ ಸಿದ್ದು ಕೆಂಡಾಮಂಡಲವಾಗಿದ್ದಾರೆ. ಆರ್ ಎಸ್ ಎಸ್ ನವರು ಈ ಯೋಜನೆ ಮಾಡಿದ್ದಾರೆ. ಅವರ ಜೊತೆ ಪೊಲೀಸ್ ನವರು ಶಾಮೀಲಾಗಿದ್ದಾರೆ. ಪೊಲೀಸ್ ನವರು ಏನು ತಿಳಿದುಕೊಂಡಿದ್ದೀರಾ...

ಮೊಟ್ಟೆ ಎಸೆತಕ್ಕೆ ಸಿಡಿದೆದ್ದ ಸಿದ್ದು : ಕೊಡಗು ಎಸ್ ಪಿ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧಾರ

Siddaramayya News updates: ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ಮಾಡಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಪೊಲೀಸ್​ ಅಧಿಕಾರಿಗಳ ಜವಾಬ್ದಾರಿ. ಮೂರ್ನಾಲ್ಕು ಕಡೆ ಪ್ರತಿಭಟನೆ ಮಾಡುವುದು ಗೊತ್ತಿದ್ದರೂ ಅವರು ಸುಮ್ಮನಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರೆ ಪೊಲೀಸರು ಇದೇ ರೀತಿ ಸುಮ್ಮನಿರುತ್ತಿದ್ದರೇ? ನಾಲ್ಕು ಕಡೆ ಪ್ರತಿಭಟನಾಕಾರರನ್ನ ತಡೆಯಲು ಆಗಲಿಲ್ವಾ...

ಸಿದ್ದು ವಿರುದ್ಧ ಕೊಡಗಿನಲ್ಲಿ ಭುಗಿಲೆದ್ದ ಆಕ್ರೋಶ: ಮೊಟ್ಟೆ ಒಡೆದು ಪ್ರತಿಭಟನೆ

kodagu news: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ನೀಡಿದ ಹೇಳಿಕೆಯಿಂದಾಗಿ ಬಿಜೆಪಿ  ನಾಯಕರು ಕೆಂಡಕಾರಿದ್ದರು.ಆದರೆ ಇದೀಗ ಯುವಮೋರ್ಛಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಮಳೆಯಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆಗಾಗಿ ಸಿದ್ಧರಾಮಯ್ಯ ಕೊಡಗಿಗೆ ತೆರಳಿದ್ದರು ಆದರೆ ಕೊಡಗಿನಲ್ಲಿ ಯುವಮೋರ್ಛಾ  ಕಾರ್ಯಕರ್ತರು ಕಪ್ಪು ಬಾವುಟ  ಹಿಡಿದು ಮೊಟ್ಟೆ ಒಡೆದು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹಾಗೆಯೇ ಸಿದ್ಧು ಕಾರಿಗೆ ಮುತ್ತಿಗೆ ಹಾಕುವ ಪ್ರಯತ್ನವನ್ನೂ ಮಾಡಿದ್ದಾರೆ. ಪೊಲೀಸರು...

ಬೆಂಗಳೂರು: ಗಣೇಶೋತ್ಸವ ಆಚರಣೆ ಕುರಿತು ಬಿ.ಸಿ.ನಾಗೇಶ್ ಸ್ಪಷ್ಟನೆ

Banglore news: ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್  ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು  ನಾವು ಶುರು...

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಗರಂ ಆದ ಪ್ರಿಯಾಂಕ್ ಖರ್ಗೆ

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ರಾಯಚೂರನ್ನು ತೆಂಗಾಣಕ್ಕೆ ಸೇರಿಸಿ ಎನ್ನುವ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ವೀಡಿಯೋ ವೈರಲ್ ಆಗಿತ್ತು. ಇದರ ವಿಚಾರವಾಗಿ ಮತ್ತು ಎಂಬ ಸಿಎಂ ಕೆಸಿಆರ್ ಅವರ ಹೇಳಿಕೆ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ “ರಾಯಚೂರಿನ ಜನರು ತಮ್ಮ ಕಲ್ಯಾಣ ಯೋಜನೆಗಳಿಂದ...

“ಗಣೇಶನ ಪಕ್ಕದಲ್ಲಿ ಸಾವರ್ಕರ್ ಫೋಟೋ ಇಡುತ್ತೇವೆ,ತಾಕತ್ತಿದ್ದರೆ ತಡೆಯಿರಿ”: ಮುತಾಲಿಕ್ ಓಪನ್ ಚಾಲೆಂಜ್

Banglore News: ಕೈವಿರುದ್ದಮುತಾಲಿಕ್ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ವಿರೋಧಕ್ಕೆ ಹೊಸ ಟಚ್ ನೀಡಿದ್ದಾರೆ. ಸಾರ್ವಜನಿಕ ಗಣೇಶ ಮಂಟಪದಲ್ಲಿ ಗಣೇಶನ ಪಕ್ಕದಲ್ಲಿ ಬಾಲಗಂಗಾಧರ್ ತಿಲಕ್ ಫೋಟೋ ಜೊತೆಗೆ ಸಾವರ್ಕರ್ ಫೋಟೋ ಇಡುತ್ತೇವೆ. ಹಿಂದೂಗಳ ರಾಷ್ಟ್ರ ಭಕ್ತಿಯನ್ನು ತೋರಿಸುತ್ತೇವೆ. ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಲುವಾಗಿ ಮತ್ತು ವಿರೋಧಿಗಳಿಗೆ ಉತ್ತರ ನೀಡುವ ದೃಷ್ಟಿಯಿಂದ ನಾವು ಈ ಬಾರಿ ಸಾವರ್ಕರ್ ಫೋಟೋ ಹಾಕಿ ದೇಶ ಭಕ್ತಿಯನ್ನು...

ಬೆಂಗಳೂರು: ಫ್ರೀಡಂಪಾರ್ಕ್ ನಲ್ಲಿ ‘ಕೈ’ ನಾಯಕರ ಪ್ರತಿಭಟನೆ

Banglore News: ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.ಬಿಬಿಎಂಪಿ ವಾರ್ಡ್ ಮೀಸಲಾತಿ ವಿರೋಧಿಸಿ ಕಾಂಗ್ರೆಸ್​ ಪಕ್ಷವು ನಗರದ ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ವಿಧಾನ ಪರಿಷತ್ತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್​, ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಎಂಎಲ್​ಸಿ ಮಂಜುನಾಥ್ ಭಂಡಾರಿ, ಬಿಬಿಎಂಪಿ ಮಾಜಿ ಸದಸ್ಯರು...
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img