Sunday, June 28, 2026

ರಾಜಕೀಯ

ನಾಮಪತ್ರ ಸಲ್ಲಿಸಿದ ಎಸ್.ಎನ್.ನಾರಾಯಣಸ್ವಾಮಿ ಮತ್ತು ವರ್ತೂರು ಪ್ರಕಾಶ್..

ಕೋಲಾರ : ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ, ಎಸ್.ಎನ್.ನಾರಾಯಣ ಸ್ವಾಮಿ, ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್‌ ಮೆರವಣಿಗೆ ಮೂಲಕ ಬಂಗಾರಪೇಟೆ ತಾಲೂಕು ಚುನಾವಣಾಧಿಕಾರಿ ಕಚೇರಿಗೆ ಬಂದು, ನಾರಾಯಣಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಎಂ.ಎಲ್‌.ಸಿ ಅನೀಲ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಸಾಥ್ ಕೊಟ್ಟಿದ್ದಾರೆ. ಇನ್ನೊಂದೆಡೆ ಕೋಲಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವರ್ತೂರು...

‘ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ’

ಹಾಸನ: ನನ್ನನು ಹೊರತು ಪಡಿಸಿ ಇನ್ನೆಲ್ಲಾ ಅಭ್ಯರ್ಥಿಗಳು ಕೂಡ ನನಗೆ ಎದುರಾಳಿಗಳೇ ಆಗಿದ್ದಾರೆ ಎಂದು ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂ ಜೆ. ಗೌಡ ಹೇಳಿದ್ದಾರೆ. ಅವರು ತಮ್ಮ ಕುಟುಂಬದೊಂದಿಗೆ ನಗರದ ಎಂ.ಜಿ ರಸ್ತೆಯ ತಾಲೂಕು ಕಚೇರಿಯಲ್ಲಿ ಇಂದು ತಮ್ಮ ಪತ್ನಿ ಹಾಗೂ ತಂದೆ ತಾಯಿ ಹಾಗೂ ಬೆಂಬಲಿಗರ ಒಡಗೂಡಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ...

ಬೃಹತ್ ಮೆರವಣಿಗೆ ಮೂಲಕ ಬಂದು, ನಾಮಪತ್ರ ಸಲ್ಲಿಸಿದ ಹೆಚ್.ಕೆ.ಕುಮಾರಸ್ವಾಮಿ..

ಹಾಸನ: ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾಸಕ ಎಚ್. ಕೆ ಕುಮಾರಸ್ವಾಮಿ ಸೋಮವಾರ ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಉಮೇದುವರಿಕೆ ಸಲ್ಲಿಸುವ ಮೊದಲು ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಎಸಿ ಕಚೇರಿವರೆಗೂ ಸುಮಾರು 5000 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಜೊತೆಗೂಡಿ ಬೃಹತ್ ಮೆರವಣಿಗೆ ನೆಡೆಸಿದರು. ಈ ವೇಳೆ ತಾಲೂಕು ಜೆಡಿಎಸ್...

ಕುಟುಂಬ ಸಮೇತರಾಗಿ ಬಂದು ನಾಮಪತ್ರ ಸಲ್ಲಿಸಿದ ಮಾಜಿ ಸಚಿವ ರೇವಣ್ಣ..

ಹಾಸನ: ಹಾಸನದ ಹೊಳೆನರಸೀಪುರ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಬಂದ ಮಾಜಿ ಸಚಿವ ರೇವಣ್ಣ, ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸಿಪುರ ತಾಲೂಕು ಕಚೇರಿಯಲ್ಲಿ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಭವಾನಿ ರೇವಣ್ಣ, ಪ್ರಜ್ವಲ್ ಮತ್ತು ಸೂರಜ್ ಉಪಸ್ಥಿತರಿದ್ದರು. ರೇವಣ್ಣ 7ನೇ ಬಾರಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ. 5 ಬಾರಿ ಹೊಳೆನರಸಿಪುರ ಕ್ಷೇತ್ರದಲ್ಲಿ ಶಾಸಕರಾಗಿರುವ ರೇವಣ್ಣ 1999ರಲ್ಲಿ ನಡೆದ...

ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ಎಂಟ್ರಿ, ಸಚ್ಚಿದಾನಂದ್‌ಗೆ ಸಾಥ್ ಕೊಟ್ಟ ದರ್ಶನ್ ..

ಮಂಡ್ಯ: ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದ ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಲಿಟ್ಟಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಹವಾ ಜೋರಾಗಿದ್ದು, ಸಾವಿರಾರು ಬೆಂಬಲಿಗರೊಂದಿಗೆ ಇಲ್ಲಿನ ಬಿಜೆಪಿ ಅಭ್ಯರ್ಥಿಯಾಗಿರುವ ಇಂಡವಾಳು ಸಚ್ಚಿದಾನಂದ, ಶ್ರೀರಂಗಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಚ್ಚಿದಾನಂದಗೆ ನಟ ದರ್ಶನ್ ಮತ್ತು ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ಮುಖ್ಯ...

ಖರ್ಗೆ, ಡಿಕೆಶಿ, ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಶೆಟ್ಟರ್..

ಬೆಂಗಳೂರು: ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಮವಾರ ಸೇರ್ಪಡೆಯಾದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ...

‘ಈ ಸರ್ಕಾರ ಸಾರ್ವಜನಿಕ ಉದ್ದಿಮೆ ಖಾಸಗಿಯವರಿಗೆ ಮಾರಿ ಯುವಕರನ್ನು ಬೀದಿಗೆ ತಳ್ಳಿದ್ದಾರೆ’

ಕೋಲಾರ: ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಕೋಲಾರ ಬಂಗಾರದ ಜಿಲ್ಲೆ. ದೇಶದಲ್ಲಿ ಮೂರು ಬಂಗಾರದ ನಿಕ್ಷೇಪಗಳಿದ್ದೂ, ಅವುಗಳು ಕರ್ನಾಟಕದಲ್ಲಿವೆ. ಕೋಲಾರ, ತುಮಕೂರು, ರಾಯಚೂರಿನಲ್ಲಿವೆ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾಗಿ ನೀರಾವರಿಗೆ ಸಮಸ್ಯೆ ಇತ್ತು. ಹೀಗಾಗಿ ಕಾಂಗ್ರೆಸ್ ಸರ್ಕಾರ ಕೆರೆಗಳಿಗೆ ನೀರು...

‘ಈ ಕಾರಣಕ್ಕೇ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ಕಾರವೇ ಸಂಸತ್ತನ್ನು ನಡೆಯಲು ಬಿಡಲಿಲ್ಲ’

ಕೋಲಾರ : ಕೋಲಾರದಲ್ಲಿ ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಅದಾನಿಗೆ ಪ್ರಧಾನಿ ಮೋದಿ ಸಪೋರ್ಟ್ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ. ನಾನು ಸಂಸತ್ತಿನಲ್ಲಿ ಅದಾನಿ ಅವರ ಬಗ್ಗೆ ಪ್ರಶ್ನೆ ಕೇಳಿದಾಗ, ಅವರು ನನ್ನ ಮೈಕ್ ಆಫ್ ಮಾಡಿದ್ದರು. ನಾನು ಪ್ರಧಾನಮಂತ್ರಿಗಳಿಗೆ ಅದಾನಿ ಅವರ ಜತೆಗಿನ ಸಂಬಂಧವೇನು ಎಂದು...

‘ಪ್ರಧಾನಿಯವರ ಮೌನ ಈ ಸರ್ಕಾರ 40% ಸರ್ಕಾರ ಎಂದು ಒಪ್ಪಿಕೊಂಡಂತಾಗಿದೆ’

ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ....

‘ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img