Monday, June 29, 2026

ರಾಜಕೀಯ

ಮಂಡ್ಯದ ಬೆಲ್ಲವನ್ನು ಉಡುಗೊರೆಯಾಗಿ ನೀಡಿದ ಸುಮಲತಾ ಅಂಬರೀಶ್ -ಯಾರಿಗೆ ಗೊತ್ತಾ?

politaical news: ಕಳೆದ ಕೆಲವು ದಿನಗಳ ಹಿಂದೆ ಲೋಕಾರ್ಪಣೆಗೊಂಡ ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆ  ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿರವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿದೆ.ಇದೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಹಲವರು ಉಡುಗೋರೆ ನೀಡಿದರು ಅದೇರೀತಿ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ ಮಂಡ್ಯದ ಪ್ರಮಖ ಸಿಹಿಯಾದ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ನಂತರ ಮುಖ್ಯಮಂತ್ರಿ...

ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಗೆ ನೀಡಿ ಮತ ವ್ಯರ್ಥ ಮಾಡಿಕೊಳ್ಳಬೇಡಿ ಅದು ಅಧಿಕಾರಕ್ಕೆ ಬರಲ್ಲ

ಗುರುಮಠಕಲ್: ನಿನ್ನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ನೂತನ ಕಾಂಗ್ರೆಸ್ ಕಛೇರಿ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಗ್ಗೆ ವ್ಯಂಗ್ಯ ಮಾಡಿದರು. ಇನ್ನು ಮುಂದೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲ್ಲ ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಪಕ್ಷಕ್ಕೆ ಹಾಕಿ...

ದಾವಣಗೆರೆಯಲ್ಲಿ ಮೋದಿ ಮಾತಿನ ಮೋಡಿ

political news: ಕೇವಲ 40 ದಿನಗಳ ಬಾಕಿ ಉಳಿದಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ  ನಿರಂತರವಾಗಿ ಮೇಲಿಂದ ಮೇಲೆ ನವೀನ ಕಾರ್ಯ ಕ್ರಮಗಳನ್ನು ಮಾಡುವ ಮೂಲಕ ಈ ಬಾರಿ ಮತ್ತೊಮ್ಮೆ ಬಹುಮತವನ್ನು ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಯವರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ...

ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ

ಕೋಲಾರ : ೨೦೨೩ ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅಬ್ಬರದ ಪ್ರಚಾರವನ್ನ ಮುಂದುವರೆಸಿದ್ದಾರೆ, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ, ಭೋವಿ ಸಮಾವೇಶ, ಸವಿತಾಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಮಾವೇಶ ಮಾಡುವ ಮೂಲಕ ಪ್ರಚಾರದಲ್ಲಿ...

ಉರಿ ಹಚ್ಚಿಸುತ್ತಿರುವ ಉರೀಗೌಡ ನಂಜೇಗೌಡ ಸ್ಟೋರಿ

political news: ಈಗಿನ ರಾಜಕೀಯದಲ್ಲಿ ರಾಜಕಾರಣಿಗಳು ದಿನಕ್ಕೊಂದು ಕ್ಯಅತೆ ತೆಗೆಯುವ ಮೂಲಕ ಜನರ ಮಧ್ಯೆ ಇರುವ ಒಗ್ಗಟ್ಟನ್ನು ಬೇರ್ಪಡಿಸಿ ತಮ್ಮ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಜನರ ಜೀವದ ಜೊತೆ ಅಟವನ್ನು ಆಡುತಿದ್ದಾರೆ. ಇದಕ್ಕೆ ವಿರುದ್ದವಾಗಿ ಸ್ಯಾಂಡಲ್ ವುಡ್ ನಟ ಕಿಶೋರ್ ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ. ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ, ಇದು ಇಂದಿನ...

ಕಾಂಗ್ರೆಸ್ ಟಿಕೆಟ್ ಘೋಷಣೆ

ಕರ್ನಾಟಕದ ವಿವಿಧ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ  

ಚುನಾವಣೆ ಟಿಕೆಟ್ ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ

Political news: ಇಂದು ಕಾಂಗ್ರೆಸ್ ಪಕ್ಷದಿಂದ ಸುಮಾರು 124 ಕ್ಷೇತ್ರದಲ್ಲಿ ಟಿಕೆಟ್ ಅನ್ನು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷ ಹಲವು ನಾಯಕರನ್ನು ಹಾಲಿ ಶಾಸಕರನ್ನು  ಅವರ ಮಕ್ಕಳಿಗೆ ಟಿಕೆಟ್ ನೀಡುವ ಮೂಲಕ ಸ್ಪರ್ಧೆಗೆ ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು...

ಕೈ ಪಾಳಯದಲ್ಲಿ ಹಾಲಿ ಶಾಸಕರು ಸೇರಿ ಅವರ ಮಕ್ಕಳಿಗೆ ಟಿಕೆಟ್ ಘೋಷಣೆ

Political news: ಈಗಾಗಲೆ ರಾಜ್ಯ ಕಾಂಗ್ರೆಸ್ನಲ್ಲಿ ಇಂದು (ಮಾರ್ಚ 25) ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆಯಾಗಿದ್ದು ಈ ಬಾರಿ ಚುನಾವಣೆಯಲ್ಲಿ ಹಲವು ಕಡೆ ಹಾಲಿ ಶಾಸಕರಿಗೆ ಮಣೆ ಹಾಕಿದ್ದಾರೆ ಮತ್ತು ಅವರ ಮಕ್ಕಳಿಗೆ ಹೊಸದಾಗಿ ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ದೆ ಮಾಡುವ ಅವಕಾಶ ಕಲ್ಪಿಸಿದ್ದಾರೆ. ಪರಿಷತ್ ಸದಸ್ಯರಾಗಿರುವ ಸಚಿವ ರಾಮಲಿಂಗಾರೆಡ್ಡಿಬಿಟಿಎಂ ಲೇಔಟ್ ನಿಂದ ಸ್ಪರ್ದೆ ಮಾಡಲು ಟಿಕೆಟ್...

ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಿ – ತಿಪ್ಪರಾಜು ಹವಾಲ್ದಾರ್

ರಾಯಚೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಿರುವ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಿಜೆಪಿ ಪಕ್ಷದ ಸಾಧನೆಯನ್ನು ಜನರಿಗೆ ತಿಳಿಸಿ ಎಂದು ಎಸ್.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಮಾಜಿ ಶಾಸಕರಾದ ತಿಪ್ಪರಾಜ್ ಹವಾಲ್ದಾರ್ ತಿಳಿಸಿದರು. ಅವರಿಂದು ಗಿಲ್ಲೆಸೂಗೂರು ಜಿ.ಪಂ ವ್ಯಾಪ್ತಿಯ ಎಲೆಬಿಚ್ಚಾಲಿ ಗ್ರಾಮದಲ್ಲಿಂದು ಬಿಜೆಪಿ ಪೇಜ್ ಪ್ರಮುಖರ ಸಮಾವೇಶದಲ್ಲಿ ಮಾತನಾಡಿದವರು 2013 ರಿಂದ 2018 ಅವಧಿಯಲ್ಲಿ...

ಉರಿಗೌಡ- ನಂಜೇಗೌಡ ವಿಚಾರದ ಬಗ್ಗೆ ಸುಮಲತಾ ಹೇಳಿದ್ದಿಷ್ಟು..

ಮಂಡ್ಯ : ಮಂಡ್ಯದಲ್ಲಿ ಶಾಲೆ ಉದ್ಘಾಟಿಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ಉರಿಗೌಡ-ನಂಜೇಗೌಡ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನನಗೆ ಮಾಹಿತಿ ಇಲ್ಲದ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಮಂಡ್ಯವನ್ನ ಅಭಿವೃದ್ಧಿ ಮಾಡಿವ ಬಗ್ಗೆ ಮಾತ್ರ ನನ್ನ ಚಿಂತನೆ. ಈ ಬಗ್ಗೆ ಮಾತನಾಡಲು ಬೇರೆ ಬೇರೆ ಎಕ್ಸಪರ್ಟ್ ಇದ್ದಾರೆ ಅವರನ್ನೆ ಕೇಳಿ. ಚುನಾವಣೆ ಸಂದರ್ಭದಲ್ಲಿ ಹೆಚ್ಚು...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img