Monday, June 29, 2026

ರಾಜಕೀಯ

‘ಶಕ್ತಿವಂತ ಯುವಕರ ಯವತಿಯರನ್ನ ಸೋಂಬೇರಿಗಳನ್ನಾಗಿಸುವುದು ಬೇಡ..’

ಕೋಲಾರ :  ಮಾಜಿ ಶಾಸಕ ವರ್ತೂರು ಪ್ರಕಾಶ್ ತನ್ನ ಮಾತಿನಿಂದಲೇ ಕ್ಷೇತ್ರದ ಜನ ಸಹಿಸಲಾರದೆ  ಕಡೆಯ ಚುನಾವಣೆಯಲ್ಲಿ ಸೋಲಿಸಿ, ಮೂರನೇ ಸ್ಥಾನ ಹೋಗಿದ್ದು ,ಎಂದು ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ವರ್ತೂರು ಪ್ರಕಾಶ್ ತಿರುಗೇಟು ನೀಡಿದ್ದಾರೆ. ಕೋಲಾರ ನಗರದ ಗೌರೀಪೇಟೆಯಲ್ಲಿ ಮನೆ ಮನೆ ಪ್ರಚಾರದ ವೇಳೆ ಮಾತನಾಡಿದ ಅವ್ರು ನೆನ್ನೆ ಕ್ರಾಯಕ್ರಮವೊಂದಲ್ಲಿ ನನ್ನ ಬಗ್ಗೆ ಹಗುರವಾಗಿ...

‘ನನ್ನ ಬಗ್ಗೆ ಕೇಳಿದ್ರೆ ಹೇಳ್ತೀನಿ.. ಆದ್ರೆ ಈ ವಿಚಾರದ ಬಗ್ಗೆ ಮಾತನಾಡಲು ನಾನು ಬಹಳ ಚಿಕ್ಕ ವ್ಯಕ್ತಿ..’

ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...

‘ಕಾಂಗ್ರೆಸ್ ಹೀನಾಯ‌ ಸ್ಥಿತಿಗೆ ಬರಲು ಕಾರಣ ಇಂತಹ ಸುಳ್ಳು ಭರವಸೆಗಳು..’

ಕೋಲಾರ: ಅಭಿವೃದ್ಧಿ ಹೆಸರಲ್ಲಿ‌ ಕಾಂಗ್ರೆಸ್ ಚುನಾವಣೆ ಎದುರಿಸುವುದನ್ನ ಬಿಟ್ಟು ಸುಳ್ಳು ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಜನರನ್ನು ಮತ್ತೊಮ್ಮೆ ಯಾಮಾರಿಸಲು ಗ್ಯಾರೆಂಟಿ ಗಿಮಿಕ್ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಂಜುನಾಥಗೌಡ ಕಾಂಗ್ರೆಸ್ ಗ್ಯಾರೆಂಟಿಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ . ಮಾಲೂರಿನ ಬೆಳ್ಳಾವಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ನಡೆಸಿದ ಬಳಿಕ ಮಾತನಾಡಿದ ಮಾಜಿ...

‘ಹಾಸನದಲ್ಲಿ ಪೊಲೀಸರಿಗಿಂತ ಡಿವೈಎಸ್ಪಿ ಮತ್ತು ರೌಡಿಗಳ ಆಡಳಿತ ನಡೆಯುತ್ತಿದೆ’

ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲಾ ಠಾಣೆಗಳು ರೌಡಿಗಳ ನಿಯಂತ್ರಣದಲ್ಲಿದ್ದು, ಇದಕ್ಕೆ ಡಿವೈಎಸ್ಪಿ, ಕುಮ್ಮಕ್ಕು ನೀಡುತ್ತಿದ್ದು, ತಕ್ಷಣವೇ ಅವರನ್ನು ವರ್ಗಾವಣೆ ಮಾಡಿ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ  ಹೆಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಅವ್ಯವಸ್ಥೆಗಳಾಗಿದ್ದು, ಡಿವೈಎಸ್ಪಿ, ಪೆನ್‌ಷನ್ ಮೊಹಲ್ಲಾ ಹಾಗೂ ಗ್ರಾಮಾಂತರ ಠಾಣೆಗಳನ್ನು ರೌಡಿಗಳೇ ನಿಯಂತ್ರಣ ಮಾಡುತ್ತಿದ್ದು,...

ಕರ್ನಾಟಕ‌ ಒಳ್ಳೆ ದಿಕ್ಕಿನಲ್ಲಿ ನಡೆಯಬೇಕಾದ್ರೆ, ಕಾಂಗ್ರೇಸ್ ನವರ ಗ್ಯಾರೆಂಟಿಗಳು ಅನ್ ಗ್ಯಾರೆಂಟಿ

ಕೋಲಾರ: ಕಾಂಗ್ರೆಸ್ ಪಕ್ಷದಿಂದ 4 ನೇ ಗ್ಯಾರೆಂಟಿ ಪ್ರಣಾಳಿಕೆ ಘೋಷಣೆ ಕುರಿತು, ಕೆಜಿಎಫ್ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಮೋಹನ್ ಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಸೋಲಿನ ಭಯ ಕಾಡುತ್ತಿದೆ. ಅದರಿಂದ ಏನೇನೋ ಗ್ಯಾರಂಟಿ ರಾಜ್ಯದಲ್ಲಿ‌ ಘೋಷಣೆ ಮಾಡುತ್ತಿದ್ದಾರೆ. ಇಡೀ ರಾಜ್ಯಕ್ಕೆ ಗೊತ್ತು ಇದು ಆಗದೇ ಇರೋ ಕೆಲಸ ಅಂತ...

‘ಉರಿಗೌಡ, ನಂಜೇಗೌಡರ ಬಗ್ಗೆ ಚರ್ಚೆ ಮಾಡಿದ್ರೆ ಯಾರ ಹೊಟ್ಟೇನೂ ತುಂಬಲ್ಲ..’

ಕೋಲಾರ: ಚುನಾವಣಾ ಸಂದರ್ಭದಲ್ಲಿ‌ ಉರಿಗೌಡ ನಂಜೇಗೌಡ ವಿಚಾರದಲ್ಲಿ  ರಾಜಕೀಯ ಮಾಡುವಂತದ್ದು ಯಾರಿಗೂ ಶೋಭೆ ತರುವಂತದ್ದಲ್ಲ. ಯಾರು ಯಾರೊ ಹೆಸರುಗಳನ್ನು ತಂದು ಚುನಾವಣಾ ಸಂದರ್ಭದಲ್ಲಿ ಜನರಿಗೆ ದಿಕ್ಕು ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸರಿಯಲ್ಲ ಕರ್ನಾಟಕ ರಾಜ್ಯದಲ್ಲಿ ಎಲ್ಲ ರೀತಿಯಾದ ಸಮುದಾಯಗಳು ಇವೆ ಇವರ ಉದ್ದೇಶಗಳು ಒಕ್ಕಲಿಗರ ಮತಗಳನ್ನು ಬೇರ್ಪಡಿಸುತ್ತವೆ ಎಂಬ ಭಾವನೆಯಿಂದ ಎಲ್ಲಾ ವಿಚಾರಗಳನ್ನು...

ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ…

ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್‌ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.  420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ. ಉರಿಗೌಡ ತಾಯಿ ಅಶ್ವತ್ ನಾರಾಯಣ,...

ನಿರ್ಮಲಾನಂದ ಸ್ವಾಮೀಜಿ ಭೇಟಿಯಾದ ಸಚಿವ ಮುನಿರತ್ನ: ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್…

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್ ಬಿದ್ದಿದೆ. ನಿರ್ಮಲಾನಂದ ಸ್ವಾಮಿಗಳ ಭೇಟಿ ಬಳಿಕ ಇದ್ದಕ್ಕಿದ್ದಂತೆ ಮುನಿರತ್ನ ಯೂಟರ್ನ್ ಹೊಡೆದಿದ್ದು, ಉರಿಗೌಡ ನಂಜೇಗೌಡ ಚಿತ್ರದ ಚಿತ್ರೀಕರಣ ನಿರ್ಮಾಣ ಇಲ್ಲ ಎಂದು ಸ್ಙಷ್ಟಪಡಿಸಿದ್ದಾರೆ. ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರ ಗೊಂದಲಗಳಿಗೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆರೆ ಎಳೆದಿದ್ದಾರೆ. ಇದೀಗ ಮುನಿರತ್ನ ಅವರು...

‘ಇನ್ನೊಂದು ಸ್ವಲ್ಪ ಬಿಚ್ಚೋದು ಐತೆ, ಎಳೆಎಳೆಯಾಗಿ ಬಿಚ್ತಿನಿ’

ಹಾಸನ : ಎಚ್.ಡಿ.ರೇವಣ್ಣ‌ ಹಾಗೂ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವಿನ ಸಂಭಾಷಣೆ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾತನಾಡಿದ ರೇವಣ್ಣ, ಅರಸೀಕೆರೆ ಶಾಸಕ, ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನೆನ್ನೆ ಅರಸೀಕೆರೆಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾತನಾಡಿದ ರೇವಣ್ಣ, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರೋದು ನನಗೆ ಗೊತ್ತಿಲ್ಲ. ಆಡಿಯೋದಲ್ಲಿ ಶಿವಲಿಂಗೇಗೌಡ...

ಸಿದ್ದರಾಮಯ್ಯ ಮನೆಗೆ ಹೋಗಲು 10 ಸಾವಿರ ಕಾಂಗ್ರೆಸ್ ಕಾರ್ಯಕರ್ತರ ನಿರ್ಧಾರ.. ಯಾಕೆ ಗೊತ್ತಾ..?

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸೂಚಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸಿದ್ದರಾಮಯ್ಯ ಮನೆ ಬಳಿ ಕೋಲಾರ ಕ್ಷೇತ್ರದಿಂದ ಸಾವಿರಾರು ಕಾರ್ಯಕರ್ತರು ತೆರಳಲು ಒಕ್ಕಲಿಗ ಮುಖಂಡರು ತೀರ್ಮಾನಿಸಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂಬ ಮಾಹಿತಿ ಬರುತ್ತಿದ್ದಂತೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಗೊಂದಲಕ್ಕೆ ಒಳಗಾಗಿದ್ದಾರೆ. ಹಾಗಾಗಿ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img